BJP MLC ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರಿಗೆ ಮಾತಿನಿಂದ ಕೆಟ್ಟದಾಗಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ ‘ಹಾಗೆ ಅಂದಿಲ್ಲ ಅನ್ನೋದಾದ್ರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ’ ಎಂದು ಹೆಬ್ಬಾಳ್ಳರ್ ಸವಾಲ್ ಹಾಕಿದ್ದರು. ಇದಕ್ಕೆ ಉತ್ತರ ನೀಡಿರುವ ಸಿಟಿ ರವಿ, ‘ದೂರು ಕೊಟ್ಟು, ಪೊಲೀಸ್ ದೌರ್ಜನ್ಯ ಮಾಡಿ, ಈಗ ಧರ್ಮಸ್ಥಳಕ್ಕೆ ಕರೆಯುತ್ತಾ ಇದ್ದಾರೆ. ಕಾಲ ಮೀರಿ ಹೋಗಿದೆ. ಇನ್ನೇನಿದ್ದರೂ ನ್ಯಾಯಾಲಯದ ತೀರ್ಪು ಬಂದ ಮೇಲೆ ಪ್ರತಿಕ್ರಿಯಿಸುವೆ’ ಎಂದು ತಿರುಗೇಟು ನೀಡಿದ್ದಾರೆ.
Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.
ಮನುಷ್ಯನ ಜನ್ಮ ನಕ್ಷತ್ರದ ಆಧಾರದ ಮೇಲೆ ಗಣಗಳು ನಿರ್ಧಾರವಾಗಿರುತ್ತದೆ. 27 ನಕ್ಷತ್ರಗಳನ್ನು ಮೂರು ಗಣಗಳಾಗಿ ವಿಂಗಡಿಸಿದರೆ ಒಂದೊಂದು ಗಣಗಳು ಒಂಬತ್ತು ನಕ್ಷತ್ರಗಳಲ್ಲಿ ವಿಂಗಡಣೆ ಆಗುತ್ತದೆ. ನಿಮ್ಮ ಜನ್ಮ...








