ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಧಿಕಾರ ದುರುಪಯೋಗ ವಿಷಯದಲ್ಲಿ ಕಾಂಗ್ರೆಸ್ ನಂಬರ್ ಒನ್ : ಸಿ.ಟಿ.ರವಿ

Mahesh M Dhandu by Mahesh M Dhandu
November 16, 2020
in Newsbeat, Politics, ರಾಜಕೀಯ
CT Ravi saaksha tv

CT Ravi saaksha tv

Share on FacebookShare on TwitterShare on WhatsappShare on Telegram

ಅಧಿಕಾರ ದುರುಪಯೋಗ ವಿಷಯದಲ್ಲಿ ಕಾಂಗ್ರೆಸ್ ನಂಬರ್ ಒನ್ : ಸಿ.ಟಿ.ರವಿ

ಹಾಸನ : ಅಧಿಕಾರ ದುರುಪಯೋಗ ವಿಷಯದಲ್ಲಿ ಕಾಂಗ್ರೆಸ್ ನಂಬರ್ ಒನ್ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

Related posts

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

February 3, 2026
ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

February 3, 2026

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬಿಜೆಪಿ ಸರ್ಕಾರದಲ್ಲಿ ಅಧಿಕಾರ ದುರುಪಯೋಗವಾಗುತ್ತಿದೆ ಎಂಬ ಆರೋಪದ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯೆ ನೀಡಿದ ಸಿ.ಟಿ.ರವಿ, ಡಿಕೆಶಿವಕುಮಾರ್ ದುರುಪಯೋಗದ ಪರಮಾವಧಿ ಮುಟ್ಟಿದವರು.

ಆ ಪರಮಾವಧಿ ಕಾರಣಕ್ಕೆ ಇಂದು ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಉಳಿದವರು ಹಾಗೇ ಇರುತ್ತಾರೆ ಎಂದು ಅವರು ಭಾವಿಸಿದ್ದಾರೆ.

ಜನಸ್ನೇಹಿ ಆಡಳಿತ ನೀಡೋದು ಬಿಜೆಪಿಯ ಆಡಳಿತವಾಗಿದೆ. ಕಾಂಗ್ರೆಸ್ ಅವರಿಗಲ್ಲದೆ ಇನ್ಯಾರಿಗೂ ಅಧಿಕಾರ ದುರುಪಯೋಗದ ವಿಷಯದಲ್ಲಿ ನಂಬರ್ ಒನ್ ಸರ್ಟಿಫಿಕೇಟ್ ಸಿಗುವುದಿಲ್ಲ.

  C T Ravi

ಎ ಯಿಂದ ಝಡ್ ವರೆಗೂ ಅಧಿಕಾರ ದುರುಪಯೋಗ ಪಡಿಸಿಕೊಂಡ ಕೀರ್ತಿ, ಅಪಕೀರ್ತಿ ಇದ್ದರೆ ಅದು ಕಾಂಗ್ರಸ್ಸಿಗೆ ಮಾತ್ರ ಇದನ್ನು ಅರ್ಥ ಮಾಡಿಕೊಂಡು ಡಿಕೆ.ಶಿವಕುಮಾರ್ ಮಾತನಾಡಬೇಕು ಎಂದು ತಿರುಗೇಟು ಕೊಟ್ಟಿದ್ದಾರೆ.

ಬಿಜೆಪಿಗೆ ಬಂದ 17ಮಂದಿ ಪಕ್ಷ ಕಟ್ಟಿದವರಲ್ಲ: ಸದಾನಂದಗೌಡ ಹೇಳಿಕೆ ಮರ್ಮವೇನು ಗೊತ್ತಾ..?

ಇದೇ ವೇಳೆ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷಕ್ಕೆ ಬರುವ ಸಂದರ್ಭದಲ್ಲಿ ವಾಗ್ದಾನ ನೀಡಿದವರಿಗೆಲ್ಲ ಅದನ್ನ ಈಡೇರಿಸಿದ್ದಾರೆ.

ಮುನಿರತ್ನ ಅವರಿಗೆ ಏನು ವಾಗ್ದಾನ ನೀಡಿದ್ದಾರೋ ನನಗೆ ಗೊತ್ತಿಲ್ಲ. ಕೊಟ್ಟಿರುವುದನ್ನು ಈಡೇರಿಸುತ್ತಾರೆ ಎಂದರು.

ಇನ್ನು ನಾಳೆಯಿಂದ ಕಾಲೇಜುಗಳು ಪುನಾರಂಭ ಆಗುತ್ತಿರುವ ವಿಚಾರವಾಗಿ ಮಾತನಾಡಿ, ವಿದ್ಯಾರ್ಥಿಗಳು ಎಚ್ಚರದಿಂದ ಇದ್ದು, ವಿದ್ಯೆ ಪಡೆಯಬೇಕು.

C T Ravi

ಕಾಲೇಜು ಆರಂಭ ಒಳ್ಳೆಯ ವಿಷಯ. ಇದು ವಿದ್ಯಾರ್ಥಿಗಳು, ಮಕ್ಕಳ ಭವಿಷ್ಯದ ಪ್ರಶ್ನೆ. ಈಗ ಕೊರೊನಾ ಕಡಿಮೆಯಾಗುತ್ತಿದೆ.

ಹೀಗಾಗಿ ಶಿಕ್ಷಣ ಸಂಸ್ಥೆಗಳನ್ನ ಹಂತ ಹಂತವಾಗಿ ತರೆಯುವುದು ಸೂಕ್ತ ಎಂಬುದು ನಮ್ಮ ಅನಿಸಿಕೆ.

ಕಾಲೇಜಿಗೆ ಕಳುಹಿಸಿದ ನಂತರ ಯಾರ ಮೇಲೂ ದೂರಬಾರದು ಎಂದು ಪೋಷಕರಿಂದ ಪತ್ರ ಪಡೆಯುತ್ತಿದ್ದೇವೆ ಎಂದು ಸಿ.ಟಿ. ರವಿ ತಿಳಿಸಿದರು.

ಕ್ರಿಕೆಟ್ ಬೆಟ್ಟಿಂಗ್ ಕೇಸಲ್ಲಿ ಕಮಲ ಶಾಸಕ ಮತ್ತಿಮೂಡ ಪತ್ನಿ..? ಕೈ ನಾಯಕರ ಆರೋಪವೇನು..!

ಮಕ್ಕಳನ್ನು ಶಾಲೆ, ಕಾಲೇಜಿಗೆ ಕಳಿಸುವುದು ಪೋಷಕರ ತೀರ್ಮಾನಕ್ಕೆ ಬಿಟ್ಟ ವಿಚಾರವಾಗಿರುವುದರಿಂದ ಒಪ್ಪಿಗೆ ಪತ್ರ ಕೇಳುತ್ತಿದ್ದೇವೆ.

ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ. ಈ ವಿಷಯದಲ್ಲಿ ಜವಾಬ್ದಾರಿ ಮರೆಯಲ್ಲ. ಕಾಲೇಜಿನ ವಿದ್ಯಾರ್ಥಿಗಳು ತಿಳುವಳಿಕೆ ಉಳ್ಳವರಾಗಿದ್ದಾರೆ. ಹಾಗಾಗಿ, ನಾಳೆ ದೂರಬಾರದು ಎಂದಷ್ಟೇ ಪೋಷಕರ ಪತ್ರ ಪಡೆಯುತ್ತಿದ್ದೇವೆ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: C T RaviCongressd k shivakumar
ShareTweetSendShare
Join us on:

Related Posts

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

by Shwetha
February 3, 2026
0

ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

by Shwetha
February 3, 2026
0

ಬೆಂಗಳೂರು: ವಿಧಾನಸಭೆಯ ಸದಸ್ಯರಿಗೆ ಹೈಟೆಕ್ ಸ್ಪರ್ಶ ನೀಡಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ. ಶಾಸಕರಿಗೆ ಲ್ಯಾಪ್‌ಟಾಪ್ ಅಥವಾ ದುಬಾರಿ ಐಫೋನ್ ನೀಡುವ ಆಲೋಚನೆ ಇದೆ ಎಂದು ಸ್ವತಃ ಸ್ಪೀಕರ್...

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

by Shwetha
February 3, 2026
0

ನಮ್ಮದು ಜಾತ್ಯತೀತ ರಾಷ್ಟ್ರ, ನಾವೆಲ್ಲ ಒಂದೇ ಎನ್ನುವ ಮಾತುಗಳು ಕೇವಲ ಭಾಷಣಕ್ಕೆ ಸೀಮಿತವೇ? ಅಡುಗೆ ಮನೆಯ ಹಪ್ಪಳದ ವಿಚಾರದಲ್ಲೂ ಜಾತಿಯ ಭೂತ ಎದ್ದು ಕುಳಿತಿದೆಯಾ? ಹೌದು, ಈಗ...

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

by Shwetha
February 3, 2026
0

ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಭಾರಿ ವಿವಾದದ ಬಿರುಗಾಳಿ ಎದ್ದಿದೆ. ಸದಾ ಒಂದಲ್ಲ ಒಂದು ವಿಚಾರದ ಮೂಲಕ ಸುದ್ದಿಯಲ್ಲಿರುವ ನಟ ನಿರ್ದೇಶಕ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram