ADVERTISEMENT
Wednesday, December 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ದುಬಾರಿ ಕಾರಿನಲ್ಲಿ ಬಂದು ಹೂಕುಂಡ ಕದ್ದ ಕಳ್ಳಿಯರು

ಸೆಡಾನ್ ನಲ್ಲಿ ಬಂದು ಕಳ್ಳತನ

Author2 by Author2
November 15, 2023
in Crime, ಅಪರಾಧ, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಚಂಡೀಗಢ: ದುಬಾರಿ ಬೆಲೆಯ ಕಾರಿನಲ್ಲಿ ಬಂದ ಇಬ್ಬರು ಕಳ್ಳಿಯರು ಮನೆಯ ಮುಂದಿನ ಹೂಕುಂಡ ಕದ್ದು ಪರಾರಿಯಾಗಿರುವ ಘಟನೆ ನಡೆದಿದ್ದು, ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸೆಡಾನ್‌ನಲ್ಲಿ ಬಂದ ಇಬ್ಬರು ಮಹಿಳೆಯರಿಂದ ಈ ಕಳ್ಳತನ ನಡೆದಿದೆ. ಈ ಮಹಿಳೆಯರು ಮೊಹಾಲಿಯ ಸೆಕ್ಟರ್ 78 ರಲ್ಲಿ ಮನೆಯ ಪಕ್ಕ ಸೇಡನ್‌ (Sedan) ನಿಲ್ಲಿಸಿ ಬಂದು, ಮುಖ್ಯ ಗೇಟ್‌ನ ಎರಡು ಬದಿಗಳಲ್ಲಿ ಇರಿಸಲಾಗಿದ್ದ ಹೂಕುಂಡಗಳನ್ನು ಕದ್ದು ಕಾರಿನ ಹತ್ತಿರ ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Related posts

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

November 5, 2025
ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

November 4, 2025

Women found stealing flowerpots outside a home in Mohali, Punjab.pic.twitter.com/XGuXad4g8w

— The Purusharth 🌟 (@thepurusharth) November 14, 2023

G20 ಶೃಂಗಸಭೆಯ ನಂತರ ದೆಹಲಿಯ ರಸ್ತೆಗಳನ್ನು ಹೂಕುಂಡಗಳು ಹಾಗೂ ಇನ್ನಿತರ ರೀತಿಯಲ್ಲಿ ಅಲಂಕರಿಸಲಾಗಿದ್ದು, ಹೂವು ಕುಂಡಗಳ ಕಳ್ಳತನದ ಹಲವಾರು ಘಟನೆಗಳು ವರದಿಯಾಗಿವೆ.

Tags: Cacti came in an expensive car and stole a flower pot
ShareTweetSendShare
Join us on:

Related Posts

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

by Shwetha
November 5, 2025
0

ಹೊಸದೆಹಲಿ: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ, ಹಲವು ಸಾಮ್ರಾಜ್ಯಗಳ ಏಳುಬೀಳುಗಳಿಗೆ ಸಾಕ್ಷಿಯಾಗಿರುವ ಭಾರತದ ರಾಜಧಾನಿ ದೆಹಲಿಯ ಹೆಸರನ್ನು ಬದಲಾಯಿಸುವ ಪ್ರಸ್ತಾಪ ಇದೀಗ ದೇಶಾದ್ಯಂತ ಹೊಸ ಚರ್ಚೆಗೆ ಕಾರಣವಾಗಿದೆ....

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

by Shwetha
November 4, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ 17 ಮಂದಿ ಆರೋಪಿಗಳು ಇಂದು ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್...

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 4, 2025
0

ದಿನ ಭವಿಷ್ಯ (04-11-2025) ಮೇಷ (Aries) ನವೆಂಬರ್ 4 ರಂದು ಮೇಷ ರಾಶಿಯವರಿಗೆ ಶುಭ ಗ್ರಹಗಳ ಪ್ರಭಾವದಿಂದ ಉತ್ತಮ ದಿನವಾಗಿದೆ. ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಮತ್ತು...

ಮುಂಬೈ ಪೊವೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಟ್ಟ ಕಿಡ್ನಾಪರ್ ರೋಹಿತ್ ಎನ್‌ಕೌಂಟರ್‌ನಲ್ಲಿ ಹತ್ಯೆ

ಮುಂಬೈ ಪೊವೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಟ್ಟ ಕಿಡ್ನಾಪರ್ ರೋಹಿತ್ ಎನ್‌ಕೌಂಟರ್‌ನಲ್ಲಿ ಹತ್ಯೆ

by Shwetha
October 31, 2025
0

ಮುಂಬೈನ ಪೊವೈ ಪ್ರದೇಶದಲ್ಲಿ ನಡೆದ ಘಟನೆಯೊಂದು ದೇಶವನ್ನೇ ಬೆಚ್ಚಿಬೀಳಿಸಿದೆ. 17 ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ರೋಹಿತ್ ಆರ್ಯ ಎಂಬ ಯುವಕ ಮತ್ತು ಪೊಲೀಸರ ನಡುವೆ ತೀವ್ರ ಎನ್‌ಕೌಂಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram