ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ದುಬಾರಿ ಕಾರಿನಲ್ಲಿ ಬಂದು ಹೂಕುಂಡ ಕದ್ದ ಕಳ್ಳಿಯರು

ಸೆಡಾನ್ ನಲ್ಲಿ ಬಂದು ಕಳ್ಳತನ

Author2 by Author2
November 15, 2023
in Crime, ಅಪರಾಧ, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಚಂಡೀಗಢ: ದುಬಾರಿ ಬೆಲೆಯ ಕಾರಿನಲ್ಲಿ ಬಂದ ಇಬ್ಬರು ಕಳ್ಳಿಯರು ಮನೆಯ ಮುಂದಿನ ಹೂಕುಂಡ ಕದ್ದು ಪರಾರಿಯಾಗಿರುವ ಘಟನೆ ನಡೆದಿದ್ದು, ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸೆಡಾನ್‌ನಲ್ಲಿ ಬಂದ ಇಬ್ಬರು ಮಹಿಳೆಯರಿಂದ ಈ ಕಳ್ಳತನ ನಡೆದಿದೆ. ಈ ಮಹಿಳೆಯರು ಮೊಹಾಲಿಯ ಸೆಕ್ಟರ್ 78 ರಲ್ಲಿ ಮನೆಯ ಪಕ್ಕ ಸೇಡನ್‌ (Sedan) ನಿಲ್ಲಿಸಿ ಬಂದು, ಮುಖ್ಯ ಗೇಟ್‌ನ ಎರಡು ಬದಿಗಳಲ್ಲಿ ಇರಿಸಲಾಗಿದ್ದ ಹೂಕುಂಡಗಳನ್ನು ಕದ್ದು ಕಾರಿನ ಹತ್ತಿರ ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Related posts

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

July 19, 2026
ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

July 17, 2026

Women found stealing flowerpots outside a home in Mohali, Punjab.pic.twitter.com/XGuXad4g8w

— The Purusharth 🌟 (@thepurusharth) November 14, 2023

G20 ಶೃಂಗಸಭೆಯ ನಂತರ ದೆಹಲಿಯ ರಸ್ತೆಗಳನ್ನು ಹೂಕುಂಡಗಳು ಹಾಗೂ ಇನ್ನಿತರ ರೀತಿಯಲ್ಲಿ ಅಲಂಕರಿಸಲಾಗಿದ್ದು, ಹೂವು ಕುಂಡಗಳ ಕಳ್ಳತನದ ಹಲವಾರು ಘಟನೆಗಳು ವರದಿಯಾಗಿವೆ.

Tags: Cacti came in an expensive car and stole a flower pot
ShareTweetSendShare
Join us on:

Related Posts

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

by Shwetha
July 19, 2026
0

ಪುಣೆಯ ಲೋಹಗಡ್ ಕೋಟೆಯಲ್ಲಿ ನಡೆದ ಕೇತನ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣ ಈಗ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಈ ಕೊಲೆಯನ್ನು ಸ್ವತಃ ಪತ್ನಿ ಸಿಯಾ ಮತ್ತು...

ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

by Shwetha
July 17, 2026
0

ಬೆಳಗಾವಿ ಜಿಲ್ಲೆಯ ಸಂಕೇಶ್ವರ ತಾಲೂಕಿನ ಹೆಬ್ಬಾಳ ಗ್ರಾಮದ ಅರವಳಿಕೆ ತಜ್ಞ ಡಾ. ಕಿರಣ್ ಹೊನ್ನಣ್ಣನವರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಹಲವು ಅಚ್ಚರಿಯ ಸಂಗತಿಗಳು ಬೆಳಕಿಗೆ...

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

by Shwetha
July 14, 2026
0

ಬೆಂಗಳೂರು ನಗರದಲ್ಲಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬಳು ಗಂಡ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ...

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

by Shwetha
June 29, 2026
0

ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಂತೆ ಹಂತಕಿ ಹಾಗೂ ಭಾವಿ ಪತ್ನಿ ಸಿಯಾ ಗೋಯಲ್ ಕುರಿತಾದ ಅಚ್ಚರಿಯ...

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

by Shwetha
June 24, 2026
0

ಮಹಾರಾಷ್ಟ್ರದ ಪುಣೆ ಸಮೀಪದ ಲೋಹಗಡ್ ಕೋಟೆಯಲ್ಲಿ ನಡೆದಿದ್ದ ಭೀಕರ ಘಟನೆಯೊಂದು ಈಗ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಆರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram