Saturday, February 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

Cameron Green : 5 ವಿಕೆಟ್ ಪಡೆದ ಕ್ಯಾಮರೂನ್ ಗ್ರೀನ್…!!

Namratha Rao by Namratha Rao
December 26, 2022
in News, Newsbeat, Sports, ಕ್ರಿಕೆಟ್
cameroon green
Share on FacebookShare on TwitterShare on WhatsappShare on Telegram

Cameron Green : 5 ವಿಕೆಟ್ ಪಡೆದ ಕ್ಯಾಮರೂನ್ ಗ್ರೀನ್…!!

ಐಪಿಎಲ್ ಹರಾಜಿನಲ್ಲಿ ಭಾರೀ ಮೊತ್ತಕ್ಕೆ ಸೇಲ್ ಆದ ಬೆನ್ನಲ್ಲೆ ಆಸ್ಟ್ರೇಲಿಯಾ ತಂಡದ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ 5 ವಿಕೆಟ್ ಪಡೆದು ಮಿಂಚಿದ್ದಾರೆ.

Related posts

Vani Jayaram

vani jairam : ರಾಷ್ಟ್ರಪ್ರಶಸ್ತಿ ವಿಜೇತ ಗಾಯಕಿ ವಾಣಿ ಜಯರಾಂ ನಿಧನ :  ಸಾವಿನ ಬಗ್ಗೆ ಅನುಮಾನ…

February 4, 2023
First Trans Man Pregnancy

First Trans Man Pregnancy :  ಮಗುವಿಗೆ ಜನ್ಮ ನೀಡಲಿರುವ ದೇಶದ ಮೊದಲ ತೃತೀಯಲಿಂಗಿ ಯುವಕ…

February 4, 2023

ಮೊನ್ನೆ ಕೊಚ್ಚಿಯಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ಯುವ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಮುಂಬೈ ಇಂಡಿಯನ್ಸ್ ತಂಡಕ್ಕೆ 17.5 ಕೋಟಿ ರೂ,ಗೆ ಮಾರಾಟವಾದರು. ಜೊತೆಗೆ ಐಪಿಎಲ್ ಹರಾಜಿನಲ್ಲಿ ದಾಖಲೆಯ ಮೊತ್ತಕ್ಕೆ ಮಾರಾಟವಾದ ಮೊದಲ ಆಸ್ಟ್ರೇಲಿಯಾ ಆಟಗಾರ ಎಂಬ ಗೌರವಕ್ಕೂ ಪಾತ್ರರಾದರು.

ಹರಾಜಿನಲ್ಲಿ ದಾಖಲೆಯ ಮೊತ್ತಕ್ಕೆ ಮಾರಾಟವಾದ ಎರಡನೆ ಆಟಗಾರ ಎಂಬ ಹಿರಿಮೆಗೆ ಪಾತ್ರರಾದರು.

ಇದೀಗ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಬಾಕ್ಸಿಂಗ್ ಡೇ ಟೆಸ್ಟ್ 5 ವಿಕೆಟ್ ಪಡೆದು ಮಿಂಚಿದ್ದಾರೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದ.ಆಫ್ರಿಕಾ ಮೊದಲ ಇನ್ನಿಂಗ್ಸ್ ನಲ್ಲಿ 189 ರನ್ ಗಳಿಗೆ ಆಲೌಟ್ ಆಯಿತು.

ಕ್ಯಾಮರೂನ್ ಗ್ರೀನ್ ದಾಳಿಗೆ ದ.ಆಫ್ರಿಕಾ ತಂಡ ತತ್ತರಿಸಿ ಹೋಯಿತು. 10.4 ಓವರ್ಗಳಿಂದ 3 ಮೇಡನ್ ಮಾಡಿ ಕೇವಲ 27 ರನ್ ಕೊಟ್ಟು 5 ವಿಕೆಟ್ ಪಡೆದರು. ಇದೇ ಮೊದಲ ಬಾರಿಗೆ ಟೆಸ್ಟ್ ನಲ್ಲಿ 5 ಪಡೆದು ಮಿಂಚಿದ್ದಾರೆ.

Tags: #saakshatvCameron Greenipl-2023
ShareTweetSendShare
Join us on:

Related Posts

Vani Jayaram

vani jairam : ರಾಷ್ಟ್ರಪ್ರಶಸ್ತಿ ವಿಜೇತ ಗಾಯಕಿ ವಾಣಿ ಜಯರಾಂ ನಿಧನ :  ಸಾವಿನ ಬಗ್ಗೆ ಅನುಮಾನ…

by Naveen Kumar B C
February 4, 2023
0

ರಾಷ್ಟ್ರಪ್ರಶಸ್ತಿ ವಿಜೇತ ಗಾಯಕಿ ವಾಣಿ ಜಯರಾಂ ನಿಧನ :  ಸಾವಿನ ಬಗ್ಗೆ ಅನುಮಾನ… ಭಾರತದ ಖ್ಯಾತ ಗಾಯಕಿ, ರಾಷ್ಟ್ರಪ್ರಶಸ್ತಿ ವಿಜೇತ  ವಾಣಿ ಜಯರಾಂ ಅವರು ಚೆನೈನ ಆಸ್ಪತ್ರೆಯಲ್ಲಿ...

First Trans Man Pregnancy

First Trans Man Pregnancy :  ಮಗುವಿಗೆ ಜನ್ಮ ನೀಡಲಿರುವ ದೇಶದ ಮೊದಲ ತೃತೀಯಲಿಂಗಿ ಯುವಕ…

by Naveen Kumar B C
February 4, 2023
0

First Trans Man Pregnancy :  ಮಗುವಿಗೆ ಜನ್ಮ ನೀಡಲಿರುವ ದೇಶದ ಮೊದಲ ತೃತೀಯಲಿಂಗಿ ಯುವಕ…   ಭಾರತದಲ್ಲಿ ಮೊದಲ ಬಾರಿಗೆ  ತೃತಿಯಲಿಂಗಿ (ಟ್ರಾನ್ಸಜೆಂಡರ್) ದಂಪತಿಗಳು ಪೋಷಕರಾಗಲಿದ್ದಾರೆ....

Dipa karmakar

Dipa Karmakar : ಡೋಪಿಂಗ್ ಟೆಸ್ಟ್ ನಲ್ಲಿ ಪಾಸಿಟೀವ್ – ದೀಪಾ ಕರ್ಮಾಕರ್’ಗೆ 21 ತಿಂಗಳ ನಿಷೇಧ….

by Naveen Kumar B C
February 4, 2023
0

Dipa Karmakar : ಡೋಪಿಂಗ್ ಟೆಸ್ಟ್ ನಲ್ಲಿ ಪಾಸಿಟೀವ್ - ದೀಪಾ ಕರ್ಮಾಕರ್'ಗೆ 21 ತಿಂಗಳ ನಿಷೇಧ.... ಭಾರತದ ಅಗ್ರ ಮತ್ತು  ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ  ಕಂಚಿನ ಪದಕ ...

Mangaluru Jewlere

Mangaluru : ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಸಿಬ್ಬಂದಿ ಗೆ ಚೂರಿ ಇರಿದು ಕೊಲೆ….

by Naveen Kumar B C
February 4, 2023
0

Mangaluru : ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಸಿಬ್ಬಂದಿ ಗೆ ಚೂರಿ ಇರಿದು ಕೊಲೆ....   ಹೆಲ್ಮೆಟ್ ಧರಿಸಿ ಬಂದಿದ್ದ ಯುವಕನೊಬ್ಬ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಸಿಬ್ಬಂದಿ ಗೆ...

Deepak Chahar wife

Deepak Chahar wife : ಕ್ರಿಕೆಟಿಗ ದೀಪಕ್ ಚಹಾರ್ ಅವರ ಪತ್ನಿಗೆ 10 ಲಕ್ಷ ರುಪಾಯಿ ವಂಚನೆ… 

by Naveen Kumar B C
February 4, 2023
0

ಕ್ರಿಕೆಟಿಗ ದೀಪಕ್ ಚಹಾರ್ ಅವರ ಪತ್ನಿಗೆ 10 ಲಕ್ಷ ರುಪಾಯಿ ವಂಚನೆ…   ಕ್ರಿಕೆಟಿಗ ದೀಪಕ್ ಚಹಾರ್ ಅವರ ಪತ್ನಿ ಜಯ ಭಾರದ್ವಾಜ್ ಅವರಿಗೆ ಉದ್ಯಮಿಯೊಬ್ಬ 10...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Vani Jayaram

vani jairam : ರಾಷ್ಟ್ರಪ್ರಶಸ್ತಿ ವಿಜೇತ ಗಾಯಕಿ ವಾಣಿ ಜಯರಾಂ ನಿಧನ :  ಸಾವಿನ ಬಗ್ಗೆ ಅನುಮಾನ…

February 4, 2023
First Trans Man Pregnancy

First Trans Man Pregnancy :  ಮಗುವಿಗೆ ಜನ್ಮ ನೀಡಲಿರುವ ದೇಶದ ಮೊದಲ ತೃತೀಯಲಿಂಗಿ ಯುವಕ…

February 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram