ADVERTISEMENT
Sunday, March 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ ..ಅಡಿಕೆಯಿಂದ ಚಾಕಲೇಟ್‌ ಉತ್ಪಾದಿಸಲು ಕ್ಯಾಂಪ್ಕೋ ಚಿಂತನೆ !

Shwetha by Shwetha
December 17, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
CAMPCO arecanut chocolate
Share on FacebookShare on TwitterShare on WhatsappShare on Telegram

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ ..ಅಡಿಕೆಯಿಂದ ಚಾಕಲೇಟ್‌ ಉತ್ಪಾದಿಸಲು ಕ್ಯಾಂಪ್ಕೋ ಚಿಂತನೆ ! CAMPCO arecanut chocolate

ಮಂಗಳೂರು, ಡಿಸೆಂಬರ್17: ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ ‌ನೀಡಿದೆ.‌ ಮುಂದಿನ ದಿನಗಳಲ್ಲಿ ಕ್ಯಾಂಪ್ಕೋ ಅಡಿಕೆಯಿಂದಲೇ ಚಾಕಲೇಟ್‌ ಉತ್ಪಾದಿಸುವ ಯೋಜನೆಯನ್ನು ಹಾಕಿಕೊಂಡಿದೆ. CAMPCO arecanut chocolate
CAMPCO arecanut chocolate

Related posts

ಇರಾನ್ ಯುದ್ಧದ ಪರಿಣಾಮ: ಭಾರತದ ಆರ್ಥಿಕತೆಗೆ ಸಂಕಷ್ಟ ಸಾಧ್ಯ – ಎಸ್‌ಬಿಐ ರಿಸರ್ಚ್ ಎಚ್ಚರಿಕೆ

ಇರಾನ್ ಯುದ್ಧದ ಪರಿಣಾಮ: ಭಾರತದ ಆರ್ಥಿಕತೆಗೆ ಸಂಕಷ್ಟ ಸಾಧ್ಯ – ಎಸ್‌ಬಿಐ ರಿಸರ್ಚ್ ಎಚ್ಚರಿಕೆ

March 8, 2026
ರಾಜ್ಯ ಬಜೆಟ್ ಬಳಿಕ ಡಿಸಿಎಂ ಡಿಕೆಶಿ ದೆಹಲಿ ಪ್ರಯಾಣ

ರಾಜ್ಯ ಬಜೆಟ್ ಬಳಿಕ ಡಿಸಿಎಂ ಡಿಕೆಶಿ ದೆಹಲಿ ಪ್ರಯಾಣ

March 8, 2026

ಅಡಿಕೆಯಿಂದ ಅಡಿಕೆ ಫ್ರೆಶ್ನರ್ ಅನ್ನು ಸಿದ್ಧಪಡಿಸುತ್ತಿರುವ ಕ್ಯಾಂಪ್ಕೋ ಇದೀಗ ಅಡಿಕೆಯ ಚಾಕಲೇಟ್ ಸಿದ್ಧಪಡಿಸುವ ಯೋಜನೆಯನ್ನು ಹಾಕಿಕೊಂಡಿದೆ. ಕೆಲವು ವರ್ಷಗಳ ಹಿಂದೆ ಕ್ಯಾಂಪ್ಕೋ ಅಡಿಕೆ ಸಿಪ್ಪೆಯಿಂದ ಮೌತ್‌ ಫ್ರೆಶ್ನರ್‌ ಅಭಿವೃದ್ಧಿಪಡಿಸಿದ್ದು, ಬಳಿಕ ಅಡಿಕೆಯಿಂದ ಮೌತ್‌ ಫ್ರೆಶ್ನರ್ ಅನ್ನು ಅಭಿವೃದ್ಧಿಪಡಿಸುತ್ತಿದೆ. ನುಂಗಬಹುದಾದ ಅಡಿಕೆ ಮೌತ್‌ ಫ್ರೆಶ್ನರ್‌ನ ನೈಸರ್ಗಿಕವಾಗಿ ತಯಾರಿಸಲಾಗಿದ್ದು, ಅಂತಿಮ ಪ್ರಕ್ರಿಯೆ ನಡೆಯುತ್ತಿದೆ.

ಇದೀಗ ಕ್ಯಾಂಪ್ಕೋ ಅಡಿಕೆಯಿಂದ ಚಾಕಲೇಟ್‌ ತಯಾರಿಸಲು ಮುಂದಾಗಿದ್ದು, ಈ ಬಗ್ಗೆ ಕಾಂಪ್ಕೋ ಅಧ್ಯಕ್ಷ ಕಿಶೋರ್‌ ಕೊಡ್ಗಿ ಅವರು ಮಾಹಿತಿ ನೀಡಿದ್ದಾರೆ.

ಇಂಗ್ಲೆಂಡ್‌ನಲ್ಲಿ ಕೋವಿಡ್-19 ನ ಹೊಸ ರೂಪಾಂತರ ಪತ್ತೆ

ಅಡಿಕೆಯಿಂದ ಚಾಕಲೇಟ್‌ ಉತ್ಪಾದನೆ ಕ್ಯಾಂಪ್ಕೋದ ಹೊಸ ಪರಿಕಲ್ಪನೆಯಾಗಿದ್ದು, ಈಗಾಗಲೇ ಅಡಿಕೆಯಿಂದ ಹಲವಾರು ಟೀ, ಕಷಾಯ, ಲಡ್ಡು ಇತ್ಯಾದಿ ಮೌಲ್ಯವರ್ಧಿತ ಉತ್ಪನ್ನಗಳು ಬಿಡುಗಡೆಯಾಗುತ್ತಿದೆ. ಹೀಗಿರುವಾಗ ಅಡಿಕೆಯಿಂದ ಚಾಕಲೇಟ್‌ ಅನ್ನು ಕೂಡ ಯಾಕೆ ತಯಾರಿಸಬಾರದು ಎಂದು ಕ್ಯಾಂಪ್ಕೋ ಚಿಂತನೆ ನಡೆಸಿದೆ.

ಈ ಮೊದಲು ತಯಾರಿಸಿರುವ ಅಡಿಕೆ ಮೌತ್‌ ಫ್ರೆಶ್ನರ್‌ ನ ಮುಂದುವರಿದ ಭಾಗವಾಗಿ ಅಡಿಕೆ ಚಾಕಲೇಟ್‌ ಆವಿಷ್ಕಾರಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಆದರೆ ಇದು ಈಗ ಯಾವ ಹಂತದಲ್ಲಿದೆ ಎಂದು ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
CAMPCO arecanut chocolate

ಈ ವರ್ಷ ಅಡಿಕೆ ಕಿಲೋಗೆ 400 ರೂ ಗರಿಷ್ಠ ಧಾರಣೆಯನ್ನು ದಾಖಲಿಸಿ, ಬಳಿಕ ಇಳಿಮುಖವಾಗಿತ್ತು. ಈಗ ಪುನಃ ಧಾರಣೆಯಲ್ಲಿ ಚೇತರಿಕೆ ಕಾಣುತ್ತಿದ್ದು, ಅಡಿಕೆಯಿಂದ ಹೊಸ ಉತ್ಪನ್ನಗಳನ್ನು ತಯಾರಿಸುತ್ತಿರುವುದರಿಂದ ಅಡಿಕೆ ದರವು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಆರೋಗ್ಯಕರ ಜೀವನಕ್ಕಾಗಿ ಪ್ರತಿದಿನ ಸೇವಿಸಬೇಕಾದ ಭಾರತೀಯ ಆಹಾರಗಳುhttps://t.co/y67YjE7rOw

— Saaksha TV (@SaakshaTv) December 15, 2020

ಮೊಬೈಲ್ ಚಾರ್ಜಿಂಗ್ ನಲ್ಲಿ ಇಡುವಾಗ ನೆನಪಿಡಬೇಕಾದ ಅಂಶಗಳುhttps://t.co/JUsVugINo3

— Saaksha TV (@SaakshaTv) December 15, 2020

Tags: Arecanutarecanut chocolatecampco
ShareTweetSendShare
Join us on:

Related Posts

ಇರಾನ್ ಯುದ್ಧದ ಪರಿಣಾಮ: ಭಾರತದ ಆರ್ಥಿಕತೆಗೆ ಸಂಕಷ್ಟ ಸಾಧ್ಯ – ಎಸ್‌ಬಿಐ ರಿಸರ್ಚ್ ಎಚ್ಚರಿಕೆ

ಇರಾನ್ ಯುದ್ಧದ ಪರಿಣಾಮ: ಭಾರತದ ಆರ್ಥಿಕತೆಗೆ ಸಂಕಷ್ಟ ಸಾಧ್ಯ – ಎಸ್‌ಬಿಐ ರಿಸರ್ಚ್ ಎಚ್ಚರಿಕೆ

by Shwetha
March 8, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ದೀರ್ಘಕಾಲ ಮುಂದುವರಿದರೆ ಭಾರತದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಸ್‌ಬಿಐ ರಿಸರ್ಚ್ ಎಚ್ಚರಿಸಿದೆ. ವಿಶೇಷವಾಗಿ ಇರಾನ್ ಸಂಬಂಧಿತ ಯುದ್ಧ...

ರಾಜ್ಯ ಬಜೆಟ್ ಬಳಿಕ ಡಿಸಿಎಂ ಡಿಕೆಶಿ ದೆಹಲಿ ಪ್ರಯಾಣ

ರಾಜ್ಯ ಬಜೆಟ್ ಬಳಿಕ ಡಿಸಿಎಂ ಡಿಕೆಶಿ ದೆಹಲಿ ಪ್ರಯಾಣ

by Shwetha
March 8, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ದೆಹಲಿಗೆ ಪ್ರಯಾಣ ಬೆಳೆಸುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಇಂದು ಡಿಕೆ ಶಿವಕುಮಾರ್,...

ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರ: ಸಿಎಂ ಸಿದ್ದರಾಮಯ್ಯ

ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರ: ಸಿಎಂ ಸಿದ್ದರಾಮಯ್ಯ

by Shwetha
March 8, 2026
0

ರಾಜ್ಯ ಸರ್ಕಾರ ಹೆಚ್ಚು ಸಾಲ ಮಾಡಿದೆ ಎಂಬ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ. ಈ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ವಾಸ್ತವಾಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ....

ನವಭಾರತ ಯಾರ ಅಪ್ಪಣೆಗೂ ಕಾಯುವುದಿಲ್ಲ: ಅಮೆರಿಕದ ದರ್ಪಕ್ಕೆ ರೈಸಿನಾ ಡೈಲಾಗ್‌ನಲ್ಲಿ ಜೈಶಂಕರ್ ತಿರುಗೇಟು

ನವಭಾರತ ಯಾರ ಅಪ್ಪಣೆಗೂ ಕಾಯುವುದಿಲ್ಲ: ಅಮೆರಿಕದ ದರ್ಪಕ್ಕೆ ರೈಸಿನಾ ಡೈಲಾಗ್‌ನಲ್ಲಿ ಜೈಶಂಕರ್ ತಿರುಗೇಟು

by Shwetha
March 8, 2026
0

ನವದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ರೈಸಿನಾ ಡೈಲಾಗ್ ಜಾಗತಿಕ ರಾಜತಾಂತ್ರಿಕತೆಯ ಮಹತ್ವದ ಮತ್ತು ರೋಚಕ ಸಂಘರ್ಷಕ್ಕೆ ಸಾಕ್ಷಿಯಾಗಿದೆ. "ಚೀನಾದಂತೆ ಭಾರತವನ್ನು ಅಮೆರಿಕಕ್ಕೆ ಸವಾಲಾಗಲು ಬಿಡುವುದಿಲ್ಲ" ಎಂಬ ಅಮೆರಿಕದ ಉಪ...

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram