Thursday, September 28, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಹಲವು ಮೆಡಿಕಲ್ ಕಾಲೇಜುಗಳ ಮಾನ್ಯತೆ ರದ್ದು!

40ಕ್ಕೂ ಅಧಿಕ ವೈದ್ಯಕೀಯ ಕಾಲೇಜುಗಳ ಮಾನ್ಯತೆ ರದ್ದು

Honnappa Lakkammanavar by Honnappa Lakkammanavar
May 31, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸದ ಹಿನ್ನೆಲೆಯಲ್ಲಿ ಸುಮಾರು 40ಕ್ಕೂ ಅಧಿಕ ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸದ್ಯದ ವರದಿಯಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ನಿಗದಿಪಡಿಸಿದ ಮಾನದಂಡಗಳ ಪಾಲನೆಯಲ್ಲಿ ಲೋಪದೋಷ ಕಂಡು ಬಂದ ಪರಿಣಾಮ ದೇಶಾದ್ಯಂತ ಕಳೆದ 2 ತಿಂಗಳ ಅವಧಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ. ಅಲ್ಲದೆ ಪುದುಚೇರಿ, ಗುಜರಾತ್, ಅಸ್ಸಾಂ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಇನ್ನೂ 100ಕ್ಕೂ ಅಧಿಕ ವೈದ್ಯಕೀಯ ಕಾಲೇಜುಗಳು ಎನ್‌ಎಂಸಿಯ ಮಾನದಂಡಗಳನ್ನು ಅನುಸರಿಸದ ಕಾರಣ ಮಾನ್ಯತೆಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ.

Related posts

ಫೋಟೋಶೂಟ್‌ ತಂದ ಸಾವು

ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುವುದು ಆಸ್ತಿ

September 27, 2023
ಬೈಜುಸ್ ನಿಂದ 5,000 ಉದ್ಯೋಗ ಕಡಿತ

ಬೈಜುಸ್ ನಿಂದ 5,000 ಉದ್ಯೋಗ ಕಡಿತ

September 27, 2023

ಸುಮಾರು 100ಕ್ಕೂ ಹೆಚ್ಚು ವರ್ಷಗಳಷ್ಟು ಹಳೆಯದಾದ ಅರುಣಾಚಲ ಪ್ರದೇಶದ ಪ್ರಮುಖ ವೈದ್ಯಕೀಯ ಕಾಲೇಜು ಸಂಸ್ಥೆ ಕೂಡ ಎನ್‌ಎಂಸಿಯ ಮಾನ್ಯತೆ ಕಳೆದುಕೊಂಡಿದೆ. ಈ ಸಂಸ್ಥೆಗಳು ಮಾನದಂಡಗಳನ್ನು ಅನುಸರಿಸದಿರುವುದು ಮತ್ತು ಅಧ್ಯಾಪಕರು ಮತ್ತು ಭದ್ರತಾ (ಸಿಸಿಟಿವಿ) ಕ್ಯಾಮೆರಾಗಳಿಗೆ ಸಂಬಂಧಿಸಿದ ಲೋಪಗಳ ಕಾರಣದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ..
ಸರ್ಕಾರದ ಅಂಕಿಅಂಶಗಳ ಪ್ರಕಾರ, ವೈದ್ಯಕೀಯ ಕಾಲೇಜುಗಳ ಸಂಖ್ಯೆ 2014ರಲ್ಲಿ 387 ರಿಂದ ಪ್ರಸ್ತುತ 654 ಕ್ಕೆ ಏರಿದೆ, ಇದು ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಎಂಬಿಬಿಎಸ್ ಸೀಟುಗಳ ಸಂಖ್ಯೆಯೂ ಶೇ.94ರಷ್ಟು ಏರಿಕೆಯಾಗಿದೆ.

Tags: Cancellation of recognition of many medical colleges!
ShareTweetSendShare
Join us on:

Related Posts

ಫೋಟೋಶೂಟ್‌ ತಂದ ಸಾವು

ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುವುದು ಆಸ್ತಿ

by Honnappa Lakkammanavar
September 27, 2023
0

ಈ ಗ್ರಾಮದಲ್ಲಿನ ಯುವತಿಯರನ್ನು ಮದುವೆ ಮಾಡಿಕೊಂಡ ಯುವಕರಿಗೆ ಮನೆ ಹಾಗೂ ಆಸ್ತಿ ಸಿಗುತ್ತದೆ. ಈ ಗ್ರಾಮದಲ್ಲಿ ಅಳಿಯಂದಿರಿಗೆ ಭೂಮಿ ಹಾಗೂ ಮನೆಗಳನ್ನು ನೀಡುವುದು ತಲ ತಲಾಂತರದಿಂದ ಬಂದ...

ಬೈಜುಸ್ ನಿಂದ 5,000 ಉದ್ಯೋಗ ಕಡಿತ

ಬೈಜುಸ್ ನಿಂದ 5,000 ಉದ್ಯೋಗ ಕಡಿತ

by Honnappa Lakkammanavar
September 27, 2023
0

ಬೈಜುಸ್ ಸಂಸ್ಥೆಯ ಸಿಇಒ ಅರ್ಜುನ್ ಮೋಹನ್ ಅವರು ಬೃಹತ್ ಉದ್ಯೋಗ ಕಡಿತಕ್ಕೆ ಕೈ ಹಾಕಿದ್ದು, ಸುಮಾರು 4 ರಿಂದ 5 ಸಾವಿರ ಉದ್ಯೋಗ ಕಡಿತವಾಗಬಹುದು ಎನ್ನಲಾಗುತ್ತಿದೆ. ಈ...

Karnataka | ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

2,000 ನೋಟು ಬದಲಿಸಲು ಇನ್ನು ಮೂರೇ ದಿನ

by Honnappa Lakkammanavar
September 27, 2023
0

20 ಸಾವಿರ ಮುಖಬೆಲೆಯ ನೋಟುಗಳನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಚಲಾವಣೆಯಿಂದ ಹಿಂಪಡೆಯಲಾಗಿದೆ. ಹೀಗಾಗಿ ನೋಟುಗಳನ್ನು ಬದಲಾಯಿಸಿಕೊಳ್ಳಲು ಸೆಪ್ಟೆಂಬರ್‌ 30 ಕೊನೆಯ ದಿನವಾಗಿದೆ. ಹೀಗೆ ಬದಲಾವಣೆ ಮಾಡಿಕೊಳ್ಳಲು...

ಮದುವೆ ಮಂಟಪದಲ್ಲಿ ಅಗ್ನಿ : 100 ಮಂದಿ ಸಾವು

ಮದುವೆ ಮಂಟಪದಲ್ಲಿ ಅಗ್ನಿ : 100 ಮಂದಿ ಸಾವು

by Honnappa Lakkammanavar
September 27, 2023
0

ಮದುವೆಯ ಹಾಲ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 100 ಜನರು ಸಾವನ್ನಪ್ಪಿ, 150ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ...

2 ಅಂತಸ್ತಿನ ಮನೆ ಕುಸಿತ : 3 ಮಕ್ಕಳ ಸಾವು

2 ಅಂತಸ್ತಿನ ಮನೆ ಕುಸಿತ : 3 ಮಕ್ಕಳ ಸಾವು

by Honnappa Lakkammanavar
September 25, 2023
0

ಸ್ಫೋಟದ ಸಂಭವಿಸಿದ ಹಿನ್ನೆಲೆಯಲ್ಲಿ ಎರಡು ಅಂತಸ್ತಿನ ಮನೆ ಕುಸಿದು ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಗಾಜಿಯಾಬಾದ್ ರೂಪನಗರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಟಿ ವಿಜಯಲಕ್ಷ್ಮೀಗೆ ನೊಟೀಸ್

ನಟಿ ವಿಜಯಲಕ್ಷ್ಮೀಗೆ ನೊಟೀಸ್

September 27, 2023
ಫೋಟೋಶೂಟ್‌ ತಂದ ಸಾವು

ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುವುದು ಆಸ್ತಿ

September 27, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram