ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕ್ಯಾನ್ಸರ್ ವಾಸಿ ಮಾಡುವ ದೇವತೆ, ಮನೆಯಲ್ಲೇ ಈ ರೀತಿ ಹರಕೆ ಕೊಟ್ಟಿಕೊಂಡರೂ ಸಾಕು.!

ಸಾವಿರಾರು ಭಕ್ತರ ಖಾಯಿಲೆ ನಿವಾರಣೆಯಾಗಿದೆ.!

admin by admin
September 1, 2023
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಕ್ಯಾನ್ಸರ್ ವಾಸಿ ಮಾಡುವ ದೇವತೆ, ಮನೆಯಲ್ಲೇ ಈ ರೀತಿ ಹರಕೆ ಕೊಟ್ಟಿಕೊಂಡರೂ ಸಾಕು.! ಸಾವಿರಾರು ಭಕ್ತರ ಖಾಯಿಲೆ ನಿವಾರಣೆಯಾಗಿದೆ.!

ಮನುಷ್ಯನಿಗೆ ಭಗವಂತನ ಅನುಗ್ರಹ ಬಹಳ ಮುಖ್ಯ. ದೈವ ರಕ್ಷೆ ಇದ್ದರೆ ಮನುಷ್ಯ ಎಂತಹ ಕಷ್ಟವನ್ನು ಕೂಡ ಗೆದ್ದು ಸಾಧನೆ ಮಾಡಬಲ್ಲ. ಮನುಷ್ಯನಿಗೆ ಆತನ ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳುವುದಕ್ಕೆ ಅನೇಕ ದಾರಿಗಳು ಇದ್ದರೂ ಕೂಡ ಹಣದಿಂದಾಗಲಿ ಅಥವಾ ಅನುಕೂಲದಿಂದಾಗಲಿ ಪರಿಹಾರ ಮಾಡಿಕೊಳ್ಳಲಾಗದ ಸಮಸ್ಯೆ ಬಂದಾಗ ಆತ ಭಗವಂತನ ಮೊರೆ ಹೋಗದೆ ಬೇರೆ ದಾರಿ ಇಲ್ಲ.

Related posts

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

August 1, 2026
majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

August 1, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ನಮ್ಮ ನೆಲದಲ್ಲಿ ಅನೇಕ ದೇವರುಗಳು ಅವತಾರ ತಾಳಿದ್ದಾರೆ ಇನ್ನು ಕೂಡ ಅನೇಕ ದೇವಾಲಯಗಳಲ್ಲಿ ದೈವ ಸ್ವರೂಪದಲ್ಲಿ ದೇವರು ನೆಲೆಸಿದ್ದಾರೆ ಎನ್ನುವ ನಂಬಿಕೆ ಇದೆ. ಪುರಾಣ ಪ್ರಸಿದ್ಧವಾದ ಈ ರೀತಿ ಹಿನ್ನಲೆ ಉಳ್ಳುವ ಪ್ರತಿಯೊಂದು ದೇವಾಲಯಗಳಿಗೂ ಕೂಡ ಅದರದ್ದೇ ಆದ ವಿಶೇಷತೆ ಇರುತ್ತದೆ. ಈ ದೇವಾಲಯಗಳಲ್ಲಿ ಇರುವ ಪದ್ಧತಿ ಪ್ರಕಾರ ನಡೆದುಕೊಂಡರೆ ಎಂತಹ ಕಷ್ಟವನ್ನು ಕೂಡ ಪರಿಹರಿಸಿಕೊಳ್ಳಬಹುದು.

ಅಂತಹದೇ ಒಂದು ವಿಶೇಷ ದೇವಾಲಯದ ಬಗ್ಗೆ ನಾವು ತಿಳಿಸಿ ಕೊಡುತ್ತಿದ್ದೇವೆ. ಬೆಂಗಳೂರಿನ ಹೊರವಲಯದಲ್ಲಿರುವ ತಾವರೆಕೆರೆ ಸಮೀಪದ ಕಾಳಪ್ಪನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ತಾಯಿ ಭದ್ರಕಾಳೇಶ್ವರಿ ತಾಯಿ ಪೀಠದ ವಿಶೇಷತೆ ಬಗ್ಗೆ ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ಶಿವ ಮತ್ತು ಶಕ್ತಿ ಒಂದೇ ಲಿಂಗದ ಮೂಲಕ ನೆಲೆಸಿರುವ ಏಕೈಕ ದೇವಸ್ಥಾನ ಇದು ಎಂದು ಹೇಳಲಾಗುತ್ತದೆ.

ಈ ದೇವಸ್ಥಾನದಲ್ಲಿ ತಾಯಿ ಆದಿಶಕ್ತಿಯು ಶಕ್ತಿ ಸ್ವರೂಪಿಣಿಯಾಗಿ ದಿನನಿತ್ಯ ತನ್ನ ನಂಬಿ ಬರುವ ಭಕ್ತಾದಿಗಳ ಕ’ಷ್ಟ’ಕ್ಕೆ ತಾಯಿಯಂತೆ ಕಾಯ್ದು ಪರಿಹಾರ ನೀಡಿ ರಕ್ಷಣೆ ಮಾಡುತ್ತಿದ್ದಾರೆ. ಇದೇ ಕಾರಣಕ್ಕಾಗಿ ರಾಜ್ಯದ ಮೂಲೆ ಮೂಲೆಗಳಿಂದ ಈ ದೇವಸ್ಥಾನಕ್ಕೆ ಭಕಾತಹಾಗರ ಹರಿದು ಬರುತ್ತದೆ. ಕ್ಯಾನ್ಸರ್ ನಂತಹ ಕಾಯಿಲೆ ಇರುವವರು ಕೂಡ ಈ ದೇವಸ್ಥಾನಕ್ಕೆ ಬಂದು ಗುಣಮುಖರಾಗಿರುವ ಉದಾಹರಣೆಯು ಕೂಡ ಇದೆ.

ಮೂರು ರೂಪಾಯಿಯಲ್ಲಿ ಹರಕೆ ಕಟ್ಟಿಕೊಳ್ಳುವುದು ಈ ದೇವಸ್ಥಾನದ ವಿಶೇಷ. ಯಾವುದೇ ರೀತಿ ಆರೋಗ್ಯ ಸಮಸ್ಯೆಗಳಿಂದಲೂ ಕೂಡ 3 ರೂಪಾಯಿಯಲ್ಲಿ ಹರಕೆ ಮಾಡಿಕೊಂಡು ಅದು ಈಡೇರಿದ ಬಳಿಕ ಕೂಷ್ಮಾಂಡ ಅಂದರೆ ಕುಂಬಳಕಾಯಿಯಲ್ಲಿ ದೀಪ ಹಚ್ಚಿ ಹರಕೆ ಅರ್ಪಿಸಿದರೆ ಸಾಕು ತಾಯಿ ಪ್ರಸನ್ನರಾಗುತ್ತಾರೆ. ಇಲ್ಲಿ ಮಾಡುವ ಯಾವುದೇ ಆಚರಣೆಗಳಿಗಾಗಲಿ ಪೂಜೆಗಳಿಗಾಗಲಿ ಅತಿಹೆಚ್ಚಿನ ಹಣವನ್ನು ಡಿಮ್ಯಾಂಡ್ ಮಾಡುವುದಿಲ್ಲ.

ಬದಲಾಗಿ ತಾಯಿ ಕೊಟ್ಟಿರುವ ಆಜ್ಞೆಯಂತೆ ಬಂದ ಭಕ್ತಾದಿಗಳಿಗೆ ಪರಿಹಾರ ತೋರುವುದು ನಮ್ಮ ಕರ್ತವ್ಯ ಎಂದು ಅರ್ಚಕರು ನಡೆದುಕೊಳ್ಳುತ್ತಿದ್ದಾರೆ. ಈ ದೇವಸ್ಥಾನದಲ್ಲಿ ಪ್ರತ್ಯಂಗಿರಿ ದೇವಿಯ ವಿಗ್ರಹ ಕೂಡ ಇದೆ. ಹರಕೆ ಕಟ್ಟಿಕೊಳ್ಳುವವರಿಗೆ ಅವರ ಹರಕೆಯ ಪ್ರಕಾರವಾಗಿ ಅರಿಶಿಣದ ನೀರು ಅಥವಾ ವನಸಿರಿ ನೀರನ್ನು ಹಾಕಿ ಪ್ರತ್ಯಂಗಿನಿ ದೇವಿ ವಿಗ್ರಹವನ್ನು ತಲೆ ಮೇಲೆ ಇಟ್ಟು ಅವರ ಕೋರಿಕೆ ಅನುಸಾರವಾಗಿ ಪ್ರದಕ್ಷಿಣೆ ಹಾಕಲು ಸೂಚಿಸಲಾಗುತ್ತಿದೆ.

ಅಲ್ಲಿನ ಆಚರಣೆ ಪ್ರಕಾರವಾಗಿ ಸಮಸ್ಯೆ ಇರುವವರು ಭಕ್ತಿಯಿಂದ ತಾಯಿಯೇ ನಂಬಿ ನಡೆದುಕೊಂಡರೆ ಸಾಕು ಕಲ್ಲಂತೆ ಬಂದ ಕ’ಷ್ಟ’ಗ’ಳು ಕೂಡ ಮಂಜಿನ ರೀತಿ ಪರಿಹಾರವಾಗುತ್ತದೆ. ಇಲ್ಲಿ ಅನೇಕ ಹೋಮಗಳನ್ನು ಕೂಡ ಮಾಡಲಾಗುತ್ತದೆ. ಸಾಮೂಹಿಕವಾಗಿ ಹೋಮ ನಡೆಸಿ ಭಕ್ತಾದಿಗಳ ಸಮಸ್ಯೆಗೆ ಪರಿಹಾರ ನೀಡಲಾಗುತ್ತದೆ.

ಮಂಗಳವಾರ, ಶುಕ್ರವಾರ ಹಾಗೂ ಅಮಾವಾಸ್ಯೆಯ ಪೂಜೆಗಳು ಇಲ್ಲಿ ಬಹಳ ವಿಶೇಷ ಹಾಗೆ ಹರಕೆ ಕಟ್ಟಿಕೊಳ್ಳುವವರಿಗೆ 5 ವಾರ 9 ವಾರ ಈ ರೀತಿಯಾಗಿ ಆಚರಣೆ ಮಾಡಲು ಸೂಚಿಸಲಾಗುತ್ತದೆ. ಆ ರೀತಿ ನಡೆದುಕೊಂಡರೆ ಗುಣಮುಖರಾಗಿ ಬದುಕಿನಲ್ಲಿ ಹೊಸ ಭರವಸೆಯನ್ನು ಕಾಣುತ್ತಾರೆ ಹಾಗಾಗಿ ಆರೋಗ್ಯ ಕೊಡುವ ದೇಬಿ ಎಂದು ಈಕೆಯನ್ನು ಪೂಜಿಸಲಾಗುತ್ತದೆ. ಈ ಮಹಾತಾಯಿಯ ಶಕ್ತಿಯ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಕೊಳ್ಳಲು ಸಂಪರ್ಕಿಸಿ

ಲೇಖನ: ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564

Tags: # Vedic astrology#astrology2023 astrologyastrology 2023astrology forecastastrology podcastastrology specialawakening astrologychanneling astrologycosmic astrologyfull moon astrologygalactic astrologyintuitive astrologylearn astrologylightworker astrologylightworkers astrologylunatic astrologymars in astrologyscience of astrologysoul growth astrologystarseed astrologysun in astrologythe astrology podcastweekly astrology
ShareTweetSendShare
Join us on:

Related Posts

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

by admin
August 1, 2026
0

ಭಾರತದ ಹೇವಿ ವೇಯ್ಟ್ ವೇಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಅವರು 2026ರ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ದಾಖಲೆಯ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿದ್ದಾನೆ. ವೃತ್ತಿ ಜೀವನದಲ್ಲಿ...

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

by admin
July 31, 2026
0

ದುಲೀಪ್ ಟ್ರೊಫಿ- ಪೂರ್ವ ವಲಯಕ್ಕೆ ವೈಭವ್ ಉಪನಾಯಕ..! ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..? ಕೇವಲ 8 ದೇಶಿಯ ಪಂದ್ಯಗಳನ್ನು ಆಡಿರುವ ವೈಭವ್‍ಗೆ ಉಪನಾಯಕ...

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by admin
July 31, 2026
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram