ADVERTISEMENT
Friday, September 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಚೀನಾ ದಾಳಿ ಸಹಿಸಲಾಗುವುದಿಲ್ಲ ರಣದೀಪ ಸರ್ಜೇವಾಲ

admin by admin
June 17, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಚೀನಾ ದಾಳಿ ಸಹಿಸಲಾಗುವುದಿಲ್ಲ ರಣದೀಪ ಸರ್ಜೇವಾಲ

ನವದೆಹಲಿ : ಲಡಾಖ್ ಗಡಿಯಲ್ಲಿ ಚೀನಾ ಸೈನಿಕರು ನಡೆಸಿದೆ ದಾಳಿ ಬಗ್ಗೆ ಕಾಂಗ್ರೆಸ್ ವಕ್ತಾರ ರಣದೀಪ ಸುರ್ಜೇವಾಲ ಆತಂಕ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಚೀನಾ ಸೈನಿಕರ ನಡೆ ಅಘಾತಕಾರಿಯಾಗಿದೆ. ಅದನ್ನು ಸಹಿಸಲಾಗುವುದಿಲ್ಲ. ಅಲ್ಲದೆ ಲಡಾಕ್ ಗಡಿಯಲ್ಲಿ ಏನಾಗುತ್ತಿದೆ ಎಂದು ರಕ್ಷಣಾ ಸಚಿವರು ಮಾಹಿತಿ ನೀಡಬೇಕು ಎಂದು ಸುರ್ಜೇವಾಲ ಒತ್ತಾಯಿಸಿದ್ದಾರೆ.
ಪೂರ್ವ ಲಡಾಖ್ ನ ಗಲ್ವಾನ್ ವ್ಯಾಲಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಗಡಿ ವಿಚಾರಕ್ಕೆ ಸಂಘರ್ಷವಾಗಿದೆ. ಈ ಸಮಯದಲ್ಲಿ ಉಭಯ ಬಣಗಳ ಸೈನಿಕರ ನಡುವೆ ವಾಕ್ಸಮರೆ ಶುರುವಾಗಿದೆ. ಪರಿಸ್ಥಿತಿ ಕೈ ಮೀರಿದಾಗ ಹೊಡೆದಾಟ ಪ್ರಾರಂಭವಾಗಿದೆ. ಈ ವೇಳೆ ಚೀನಿ ಸೈನಿಕರು ಭಾರತ ಸೇನೆಯ ಓರ್ವ ಅಧಿಕಾರಿ ಮತ್ತು ಇಬ್ಬರು ಸೈನಿಕರನ್ನು ಕೊಂದಿದೆ ಎಂದು ತಿಳಿದು ಬಂದಿದೆ.

Related posts

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

ಸಮುದ್ರಗಳು ನುಗ್ಗ್ಯಾವು ಊರುಗಳು ಮುಳುಗ್ಯಾವು ದಕ್ಷಿಣದತ್ತ ಜಲಪ್ರಳಯದ ಭೀತಿ ಕೋಡಿಮಠದ ಶ್ರೀಗಳ ಸ್ಫೋಟಕ ಭವಿಷ್ಯ

September 11, 2026
ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

September 11, 2026
ShareTweetSendShare
Join us on:

Related Posts

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

ಸಮುದ್ರಗಳು ನುಗ್ಗ್ಯಾವು ಊರುಗಳು ಮುಳುಗ್ಯಾವು ದಕ್ಷಿಣದತ್ತ ಜಲಪ್ರಳಯದ ಭೀತಿ ಕೋಡಿಮಠದ ಶ್ರೀಗಳ ಸ್ಫೋಟಕ ಭವಿಷ್ಯ

by Shwetha
September 11, 2026
0

ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಸರಣಿ ದುರಂತಗಳ ಬೆನ್ನಲ್ಲೇ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಸ್ಫೋಟಕ ಭವಿಷ್ಯವೊಂದನ್ನು ನುಡಿದಿದ್ದಾರೆ. ಉತ್ತರ ಭಾರತದಲ್ಲಿ ಸೃಷ್ಟಿಯಾಗಿರುವ...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 11, 2026
0

ದಿನ ಭವಿಷ್ಯ: 11-09-2026 ಮೇಷ ರಾಶಿ ಸಾಮಾನ್ಯ ಫಲ: ಇಂದಿನ ದಿನ ನಿಮಗೆ ಚೈತನ್ಯದಾಯಕವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದಾಗಿ ಅಂದುಕೊಂಡ ಕೆಲಸಗಳನ್ನು ವೇಗವಾಗಿ ಮುಗಿಸುವಿರಿ. ಆದರೆ...

ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್

ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್

by Shwetha
September 10, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇತ್ತೀಚೆಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ನೀಡಿದ ಅನಿರೀಕ್ಷಿತ ಭೇಟಿ ಮತ್ತು ಅಲ್ಲಿನ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿದ ರೀತಿ ಈಗ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

by Shwetha
September 10, 2026
0

ರಾಜ್ಯ ಸರ್ಕಾರ ಈಗಾಗಲೇ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಹಲವು ಯೋಜನೆಗಳ ಪರಿಷ್ಕರಣೆ ನಡೆಸಿದ್ದು, ಇದೀಗ ಪಡಿತರ ಚೀಟಿಗಳ ಪರಿಷ್ಕರಣೆ ಪ್ರಕ್ರಿಯೆಯೂ ಚರ್ಚೆಗೆ ಬಂದಿದೆ. ಇದರ ಭಾಗವಾಗಿ ರೇಷನ್...

ತಾಯಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿ: ಆಸ್ತಿ ವಿವಾದದಲ್ಲಿ ಮಗನಿಗೆ ಸುಪ್ರೀಂ ಕೋರ್ಟ್ ಬುದ್ಧಿಮಾತು

ತಾಯಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿ: ಆಸ್ತಿ ವಿವಾದದಲ್ಲಿ ಮಗನಿಗೆ ಸುಪ್ರೀಂ ಕೋರ್ಟ್ ಬುದ್ಧಿಮಾತು

by Shwetha
September 10, 2026
0

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಹೆತ್ತ ತಂದೆ-ತಾಯಿಯನ್ನೇ ನ್ಯಾಯಾಲಯಕ್ಕೆ ಎಳೆದು ತಂದಿದ್ದ ಮಗನಿಗೆ ಸುಪ್ರೀಂ ಕೋರ್ಟ್ ತೀವ್ರವಾಗಿ ಬುದ್ಧಿಮಾತು ಹೇಳಿದೆ. ಕಾನೂನು ಹಕ್ಕುಗಳ ಜೊತೆಗೆ ಮಾನವೀಯ ಸಂಬಂಧಗಳಿಗೂ ಮಹತ್ವವಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram