ADVERTISEMENT
Saturday, May 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ನರಹಂತಕ ಹುಲಿಯ ಸೆರೆ ಅಸಾಧ್ಯ : ಗುಂಡಿಕ್ಕಲು ಕಾನೂನಿನ ತೊಡಕು

admin by admin
March 9, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
kodagu
Share on FacebookShare on TwitterShare on WhatsappShare on Telegram

ನರಹಂತಕ ಹುಲಿ ಸೆರೆ ಅಸಾಧ್ಯ : ಗುಂಡಿಕ್ಕಲು ಕಾನೂನಿನ ತೊಡಕು

ಕೊಡಗು: ಜಿಲ್ಲೆಯಲ್ಲಿ ನಿರಂತರ ದಾಳಿ ನಡೆಸುತ್ತಿರುವ ನರಹಂತಕ ಹುಲಿ ಸೆರೆ ಅಸಾಧ್ಯವಾಗಿದ್ದು ಅರವಯಳಿಕೆ ನೀಡಿ ಸೆರೆ ಹಿಡಿಯಲು ಕ್ರಮ ಕೈಗೊಂಡಿದ್ದು ಸೆರೆ ಕಷ್ಟವಾದಲ್ಲಿ ಮಾತ್ರ ಹುಲಿಗೆ ಗುಂಡಿಕ್ಕಲು ಅವಕಾಶವಿದೆ ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ.

Related posts

GBA Election : ಬೆಂಗಳೂರು ಮಹಾನಗರಕ್ಕೆ ಸದ್ಯಕ್ಕಿಲ್ಲ ಚುನಾವಣೆ ಭಾಗ್ಯ ಹಣವಿಲ್ಲ ಸಿಬ್ಬಂದಿಯೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್!

May 9, 2026
ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

May 9, 2026

ಗುಂಡಿಕ್ಕುವುದನ್ನು ಕೊನೆಯ ಪ್ರಕ್ರಿಯೆಯನ್ನಾಗಿ ಪರಿಗಣಿಸಬೇಕಾಗಿ ಇಲಾಖೆಯ ಅರಣ್ಯ ಅಧಿಕಾರಿಗಳು ಸೂಚಿಸಿದ್ದಾರೆ.

 kodagu

ಹುಲಿಯನ್ನು ತಕ್ಷಣವೇ ಸೆರೆಹಿಡಿಯಲು ಹಾಗೂ ಒಂದು ವೇಳೆ ನಿರ್ದಿಷ್ಟವಾಗಿ ಗುರುತಿಸಲಾದ ಹುಲಿಯನ್ನಯ ಸೆರೆಹಿಡಿಯಲು ಅಸಾಧ್ಯವಾದಲ್ಲಿ ಮಾತ್ರ ಸದರಿ ಹುಲಿಗೆ ಗುಂಡಿಕ್ಕುವುದನ್ನ ಕೊನೆಯ ಪ್ರಕ್ರಿಯೆಯನ್ನಾಗಿ ಪರಿಗಣಿಸಬೇಕು ಎಂದು ಸರ್ಕಾರದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರು ತಿಳಿಸಿದ್ದಾರೆ.

ಹಿನ್ನೆಲೆ
ಫೆಬ್ರವರಿ 22 ರಂದು ಶ್ರೀಮಂಗಳ ಹೋಬಳಿಯ ಟಿ ಶೆಟ್ಟಿಗೇರಿ ಮತ್ತು ಕುಮಟೂರು ಗ್ರಾಮಗಳಲ್ಲಿ ಹುಲಿ ದಾಳಿ ನಡೆಸಿತ್ತು.  ಈ ವೇಳೆ ಅಯ್ಯಪ್ಪ ಎಂಬುವವರು ಮೃತಪಟ್ಟಿದ್ದರು.

ಇದಾದ ಬಳಿಕ 21ನೇ ತಾರೀಕು ಪಣಿ ಎರವರ ಬೋಳಕ್ಕ ಎಂಬೋರು ಹುಲಿಗೆ ಬಲಿಯಾಗಿದ್ದರು. ಈ ಹಿನ್ನೆಲೆ ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯುವ ಕಾರ್ಯಚರಣಕ್ಕೆ ಇಳಿದಿತ್ತು.

 

Motera stadium
ಜಾಹೀರಾತು
Tags: karnatakaKODAGUTiger
ShareTweetSendShare
Join us on:

Related Posts

GBA Election : ಬೆಂಗಳೂರು ಮಹಾನಗರಕ್ಕೆ ಸದ್ಯಕ್ಕಿಲ್ಲ ಚುನಾವಣೆ ಭಾಗ್ಯ ಹಣವಿಲ್ಲ ಸಿಬ್ಬಂದಿಯೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್!

by Shwetha
May 9, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ಮುಂದಿನ ಜೂನ್ 14 ರಿಂದ 24ರ ಒಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ...

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

by Shwetha
May 9, 2026
0

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಹೋರಾಟದ ಕಿಚ್ಚು ಇಂದಿಗೂ ಕಮ್ಮಿಯಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. 93 ವರ್ಷದ ವಯಸ್ಸಿನಲ್ಲಿದ್ದರೂ ದೇವೇಗೌಡರು ತಮ್ಮ ರಾಜಕೀಯ...

ಮುಖ್ಯಮಂತ್ರಿ ಪಟ್ಟ ಕೊಟ್ಟರೆ ಮಾತ್ರ ಬಿಜೆಪಿಗೆ ವಾಪಸ್: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ

ಬೇರೆ ರಾಜ್ಯದ ಗೆಲುವಿಗೆ ಪೇಡೆ ಹಂಚುವವರಿಗೆ ಯತ್ನಾಳ್ ಚಾಟಿ: ನಮ್ಮ ರಾಜ್ಯದಲ್ಲಿ ಬಿಜೆಪಿ ಸಾಧನೆಯೇನು?

by Shwetha
May 9, 2026
0

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಯುದ್ಧ ಸಾರಿದ್ದಾರೆ. ಸ್ವಪಕ್ಷದ ನಾಯಕರನ್ನೇ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಅವರು,...

ಬಂಗಾಳದ ಗದ್ದುಗೆ ಏರಿದ ಕೇಸರಿ ಕಲಿ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪತನಗೊಳಿಸಿ ಇತಿಹಾಸ ಬರೆದ ಜನನಾಯಕ

ಬಂಗಾಳದ ಗದ್ದುಗೆ ಏರಿದ ಕೇಸರಿ ಕಲಿ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪತನಗೊಳಿಸಿ ಇತಿಹಾಸ ಬರೆದ ಜನನಾಯಕ

by Shwetha
May 9, 2026
0

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಇಂದು ಹೊಸ ಯುಗವೊಂದು ಆರಂಭವಾಗಿದೆ. ಕಳೆದ ಒಂದೂವರೆ ದಶಕದಿಂದ ಅಜೇಯರಾಗಿ ಮೆರೆದಿದ್ದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ಅಂತಿಮ ತೆರೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 9, 2026
0

ದಿನ ಭವಿಷ್ಯ : 09-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಕಾರ್ಯನಿರತ ದಿನವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಹಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram