ADVERTISEMENT
Saturday, May 24, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಕಾರಿಗೆ ಬೆಂಕಿ; ವ್ಯಕ್ತಿ ಸಜೀವ ದಹನ!

ಬಾಗಲಕೋಟೆ ಜಿಲ್ಲೆಯಲ್ಲಿ ನಡೆದ ಘಟನೆ

Honnappa Lakkammanavar by Honnappa Lakkammanavar
May 11, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬಾಗಲಕೋಟೆ: ಚಲಿಸುತ್ತಿದ್ದ ಕಾರಿಗೆ ಏಕಾಏಕಿಬೆಂಕಿ ತಗುಲಿ ವ್ಯಕ್ತಿಯೊಬ್ಬರು ಸಜೀವವಾಗಿ ದಹನಗೊಂಡಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಕಾರಿಗೆ ಆಕಸ್ಮಿಕ ಬೆಂಕಿ ತಗುಲಿತ್ತು. ಪರಿಣಾಮ ಕಾರಿನಲ್ಲಿದ್ದ ಸಂಗನಗೌಡ ಗೌಡರ್(50) ಎಂಬುವವರು ಸಜೀವ ದಹನವಾಗಿದ್ದಾರೆ. ಈ ಕಾರು ಬಾಗಲಕೋಟೆಯಿಂದ ಚಿಕ್ಕಮಾಗಿ ಮಾರ್ಗವಾಗಿ ತೆರಳುತ್ತಿತ್ತು. ಎನ್ನಲಾಗಿದೆ. ಈ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಿಂದ ಹೊರ ಬರಲಾಗದೆ ವ್ಯಕ್ತಿ ಸಜೀವವಾಗಿ ದಹನಗೊಂಡಿದ್ದಾರೆ. ಈ ಕುರಿತು ಬಾಗಲಕೋಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

2025-26ನೇ ಸಾಲಿನ ಬಿಎಂಟಿಸಿ ವಿದ್ಯಾರ್ಥಿ ಪಾಸು ವಿತರಣೆಗೆ ದಿನಾಂಕ ಫಿಕ್ಸ್

2025-26ನೇ ಸಾಲಿನ ಬಿಎಂಟಿಸಿ ವಿದ್ಯಾರ್ಥಿ ಪಾಸು ವಿತರಣೆಗೆ ದಿನಾಂಕ ಫಿಕ್ಸ್

May 24, 2025
ಇವರೇನು ಶಾಶ್ವತ ಅಧಿಕಾರದಲ್ಲಿರ್ತಾರಾ? – ರಾಮನಗರ ಮರುನಾಮಕರಣದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ

ಇವರೇನು ಶಾಶ್ವತ ಅಧಿಕಾರದಲ್ಲಿರ್ತಾರಾ? – ರಾಮನಗರ ಮರುನಾಮಕರಣದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ

May 24, 2025
Tags: Car fire; A person burned alive!
ShareTweetSendShare
Join us on:

Related Posts

2025-26ನೇ ಸಾಲಿನ ಬಿಎಂಟಿಸಿ ವಿದ್ಯಾರ್ಥಿ ಪಾಸು ವಿತರಣೆಗೆ ದಿನಾಂಕ ಫಿಕ್ಸ್

2025-26ನೇ ಸಾಲಿನ ಬಿಎಂಟಿಸಿ ವಿದ್ಯಾರ್ಥಿ ಪಾಸು ವಿತರಣೆಗೆ ದಿನಾಂಕ ಫಿಕ್ಸ್

by Shwetha
May 24, 2025
0

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) 2025-26ನೇ ಸಾಲಿನ ವಿದ್ಯಾರ್ಥಿ ಪಾಸುಗಳನ್ನು ಉಚಿತ ಅಥವಾ ರಿಯಾಯಿತಿ ದರದಲ್ಲಿ ವಿತರಣೆ ಮಾಡಲು ಸಿದ್ಧತೆ ನಡೆಸಿದ್ದು, ಈ ಸಂಬಂಧ ಪ್ರಮುಖ...

ಇವರೇನು ಶಾಶ್ವತ ಅಧಿಕಾರದಲ್ಲಿರ್ತಾರಾ? – ರಾಮನಗರ ಮರುನಾಮಕರಣದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ

ಇವರೇನು ಶಾಶ್ವತ ಅಧಿಕಾರದಲ್ಲಿರ್ತಾರಾ? – ರಾಮನಗರ ಮರುನಾಮಕರಣದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ

by Shwetha
May 24, 2025
0

ರಾಮನಗರ ಜಿಲ್ಲೆಯನ್ನು 'ಬೆಂಗಳೂರು ದಕ್ಷಿಣ' ಎಂದು ಮರುನಾಮಕರಣ ಮಾಡುವ ಕುರಿತು ರಾಜ್ಯ ಕಾಂಗ್ರೆಸ್ ಸರ್ಕಾರ ಕೈಗೊಂಡ ನಿರ್ಧಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ 180 ಜನೌಷಧಿ ಕೇಂದ್ರಗಳಿಗೆ ಪರಿಷ್ಕಾರ – ಸಂಪೂರ್ಣ ಸ್ಥಗಿತವಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ 180 ಜನೌಷಧಿ ಕೇಂದ್ರಗಳಿಗೆ ಪರಿಷ್ಕಾರ – ಸಂಪೂರ್ಣ ಸ್ಥಗಿತವಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by Shwetha
May 24, 2025
0

ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನ ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸರ್ಕಾರ ತೀರ್ಮಾನ ಕೈಗೊಂಡಿಲ್ಲ. ರಾಜ್ಯದ ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ 180 ಕೇಂದ್ರಗಳ ಕಾರ್ಯಪದ್ಧತಿಯ...

ಇಂದು ಕೆಸಿಇಟಿ-2025 ಫಲಿತಾಂಶ : ಬೆಳಿಗ್ಗೆ 11.30ಕ್ಕೆ ಅಧಿಕೃತ ಘೋಷಣೆ, ಮಧ್ಯಾಹ್ನ 2 ಗಂಟೆಗೆ ವೆಬ್‌ಸೈಟ್‌ನಲ್ಲಿ ಲಭ್ಯ

ಇಂದು ಕೆಸಿಇಟಿ-2025 ಫಲಿತಾಂಶ : ಬೆಳಿಗ್ಗೆ 11.30ಕ್ಕೆ ಅಧಿಕೃತ ಘೋಷಣೆ, ಮಧ್ಯಾಹ್ನ 2 ಗಂಟೆಗೆ ವೆಬ್‌ಸೈಟ್‌ನಲ್ಲಿ ಲಭ್ಯ

by Shwetha
May 24, 2025
0

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ನಡೆಸಲಾಗಿರುವ ಕೆಸಿಇಟಿ-2025 (KCET-2025) ಪರೀಕ್ಷೆಯ ಫಲಿತಾಂಶವನ್ನು ಇಂದು, ಮೇ 24 ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ....

2028ರ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಆಕಾಂಕ್ಷಿ : ಸತೀಶ್ ಜಾರಕಿಹೊಳಿ

2028ರ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಆಕಾಂಕ್ಷಿ : ಸತೀಶ್ ಜಾರಕಿಹೊಳಿ

by Shwetha
May 24, 2025
0

ಸಚಿವ ಸತೀಶ್ ಜಾರಕಿಹೊಳಿ ರಾಜ್ಯದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ದಾರಿ ಮಾಡಿಕೊಡುವಂತಹ ಹೇಳಿಕೆ ನೀಡಿದ್ದಾರೆ. ತಾವು 2028ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದೇನೆ ಎಂದು ಅವರು ಘೋಷಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram