ಮಹೇಂದ್ರ ಕುಮಾರ್ ನಿರ್ದೇಶನದ ತುಳು ಸಿನಿಮಾ ಕಾರ್ನಿಕದ ಕಲ್ಲುರ್ಟಿ ಏಪ್ರಿಲ್ 3 ರಂದು ತೆರೆಕಾಣಲಿದೆ. ಫೆನೋಕ್ಸ್ ಫಿಲ್ಮ್ಸ್ ಬ್ಯಾನರ್ನಡಿಯಲ್ಲಿ ಮೂಡಿ ಬಂದಿರುವ ಈ ಸಿನಿಮಾವು ಕಲ್ಲುರ್ಟಿ ದೈವದ ಕಥೆಯಾಗಿದೆ. ಚಿತ್ರಕ್ಕೆ ನಿರ್ದೇಶಕ ಮಹೇಂದ್ರ ಕುಮಾರ್ ಅವರೇ ಕಥೆ ಬರೆದಿದ್ದು, ಗಂಗಾಧರ್ ಕಿರೋಡಿಯನ್ ಅವರು ಸಂಭಾಷಣೆ ಹಾಗೂ ಹಾಡುಗಳಿಗೆ ಸಾಹಿತ್ಯ ನೀಡಿದ್ದಾರೆ. ಹಿತೇನ್ ಹಾಸನ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಶೈಲೇಂದ್ರ ಡಿ.ಜೆ. ಚಾಂದಿನಿ ಅಂಚನ್, ಮಹೇಂದ್ರ ಕುಮಾರ್, ಶಾಲಿನಿ ಮರ್ಕಡ ಹಾಗೂ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿದ್ದಾರೆ.
ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ
ಬೆಂಗಳೂರು ನಗರದ ಸಾರ್ವಜನಿಕರಿಗೆ ಇದೀಗ ರಾಜ್ಯ ಸರ್ಕಾರದಿಂದ ಮಹತ್ವದ ಎಚ್ಚರಿಕೆಯೊಂದು ಹೊರಬಿದ್ದಿದೆ. ರಸ್ತೆಗಳ ಮೇಲೆ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಮತ್ತು ನಗರದ ಮೂಲಭೂತ...







