ADVERTISEMENT
Thursday, May 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಕಾವೇರಿ ವಿವಾದ: ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ

ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧಾರ

Honnappa Lakkammanavar by Honnappa Lakkammanavar
August 24, 2023
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಕರ್ನಾಟಕ ಹಾಗೂ ತಮಿಳುನಾಡು ಮಧ್ಯೆ ಕಾವೇರಿ ವಿವಾದ ಶುರುವಾಗಿದೆ. ಹೀಗಾಗಿ ಹಂಚಿಕೆ ಸೂತ್ರ’ ಸಿದ್ಧಪಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದಕ್ಕಾಗಿ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದು ರಾಜಕೀಯ ಪ್ರೇರಿತ ಎಂದು ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.

ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಪ್ರಧಾನಿ ಬಳಿಗೆ ನಿಯೋಗ ಹೋಗುವುದಕ್ಕೂ ಮುನ್ನ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ (ಐಎ) ಸಲ್ಲಿಸಬೇಕು. ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ನೆಲ, ಜಲ ವಿಚಾರವಾಗಿ ನಾವು ರಾಜಕೀಯ ಬಿಟ್ಟು ಸಲಹೆ ಕೊಟ್ಟಿದ್ದೇವೆ. ತಮಿಳುನಾಡು ಸರ್ಕಾರದ ರಾಜ್ಯ ಸರ್ಕಾರ ವಿರುದ್ಧ ಪ್ರಬಲ ವಾದ ಮಂಡಿಸಬೇಕಿದೆ. ಮೊದಲ ಹಂತದಲ್ಲಿ ಸರ್ಕಾರ ಎಡವಿದೆ. ಅದನ್ನು ತಿಳಿಸಿದ್ದೇವೆ ಎಂದು ಹೇಳಿದ್ದಾರೆ.

Related posts

ಕೇವಲ ಭಾಷಣ ಸಾಲದು; ಕದನ ವಿರಾಮ ಕುರಿತು ಸ್ಪಷ್ಟ ಉತ್ತರ ನೀಡಿ – ಕೃಷ್ಣ ಬೈರೇಗೌಡರ ಒತ್ತಾಯ

ಕೇವಲ ಭಾಷಣ ಸಾಲದು; ಕದನ ವಿರಾಮ ಕುರಿತು ಸ್ಪಷ್ಟ ಉತ್ತರ ನೀಡಿ – ಕೃಷ್ಣ ಬೈರೇಗೌಡರ ಒತ್ತಾಯ

May 14, 2025
ಭಾರತ-ಪಾಕಿಸ್ತಾನ ಯುದ್ಧಕ್ಕೆ ಬ್ರೇಕ್: ಅಮೆರಿಕದ ಮಧ್ಯಸ್ಥಿಕೆಯಿಂದ ಯುದ್ಧ ವಿರಾಮ

ಕೊಲೆಗಳು ಆಗುತ್ತದೆ, ಪ್ರತಿ ಮನೆಗೆ ಹೋಗಬೇಕಿಲ್ಲ: ದಿನೇಶ್‌ ಗುಂಡೂರಾವ್‌

May 11, 2025

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಈ ಮುಂಚೆಯೇ ಸಭೆ ಕರೆಯಬೇಕಿತ್ತು. ಸುಪ್ರೀಂ ಕೋರ್ಟ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಮುಂದೆ ಸರಿಯಾದ ವಾದ ಮಂಡಿಸಬೇಕಿತ್ತು. ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಬಹುತೇಕ ಮುಕ್ತಾಯವಾಗುತ್ತಿದೆ. ನಮ್ಮ ರಾಜ್ಯ ಮಳೆ ಕೊರತೆ ಎದುರಿಸುತ್ತಿದೆ.ಹೀಗಾಗಿ ನ್ಯಾಯಾಲಯದಲ್ಲಿ ಸೂಕ್ತ ವಾದ ಮಂಡಿಸಬೇಕು ಎಂದು ಕಿವಿ ಮಾತು ಹೇಳಿದ್ದಾರೆ.

Tags: Cauvery Dispute: All Party Delegation to Prime Minister
ShareTweetSendShare
Join us on:

Related Posts

ಕೇವಲ ಭಾಷಣ ಸಾಲದು; ಕದನ ವಿರಾಮ ಕುರಿತು ಸ್ಪಷ್ಟ ಉತ್ತರ ನೀಡಿ – ಕೃಷ್ಣ ಬೈರೇಗೌಡರ ಒತ್ತಾಯ

ಕೇವಲ ಭಾಷಣ ಸಾಲದು; ಕದನ ವಿರಾಮ ಕುರಿತು ಸ್ಪಷ್ಟ ಉತ್ತರ ನೀಡಿ – ಕೃಷ್ಣ ಬೈರೇಗೌಡರ ಒತ್ತಾಯ

by Shwetha
May 14, 2025
0

ಪಾಕಿಸ್ತಾನದ ವಿರುದ್ಧ ನಡೆಸಿದ ಆಪರೇಷನ್ ಸಿಂಧೂರ ಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡಿದ ಕರ್ನಾಟಕ ಸರ್ಕಾರ ಈಗ ಕೇಂದ್ರ ಸರ್ಕಾರದ ನಿರ್ಧಾರಗಳ ಬಗ್ಗೆ ಗಂಭೀರ ಪ್ರಶ್ನೆ ಎತ್ತಿದೆ. ರಾಜ್ಯದ...

ಭಾರತ-ಪಾಕಿಸ್ತಾನ ಯುದ್ಧಕ್ಕೆ ಬ್ರೇಕ್: ಅಮೆರಿಕದ ಮಧ್ಯಸ್ಥಿಕೆಯಿಂದ ಯುದ್ಧ ವಿರಾಮ

ಕೊಲೆಗಳು ಆಗುತ್ತದೆ, ಪ್ರತಿ ಮನೆಗೆ ಹೋಗಬೇಕಿಲ್ಲ: ದಿನೇಶ್‌ ಗುಂಡೂರಾವ್‌

by Shwetha
May 11, 2025
0

ಮಂಗಳೂರು:"ಕೊಲೆಗಳು ಆಗುತ್ತಲೇ ಇರುತ್ತವೆ. ಪ್ರತಿಯೊಬ್ಬ ಹತ್ಯೆಗೀಡಾದವರ ಮನೆಗೆ ಸಚಿವರು ಭೇಟಿ ನೀಡಲೇಬೇಕು ಎಂಬುದು ಅರ್ಥವಲ್ಲ. ಏಕೆ ಕೊಲೆ ನಡೆದಿದೆ ಎಂಬುದೂ ಗಮನಿಸಬೇಕಾದ ಅಂಶ," ಎಂದು ದಕ್ಷಿಣ ಕನ್ನಡ...

ಅತ್ತ ಭಾರತ ಸೇನೆ ಉಗ್ರರ ನೆಲೆ ಮೇಲೆ ದಾಳಿ‌ – ಇತ್ತ  ‘ಶಾಂತಿಯ ಟ್ವೀಟ್‌’ ಮಾಡಿದ ಕಾಂಗ್ರೆಸ್‌: ಪ್ರಿಯಾಂಕ ಖರ್ಗೆ ಆಕ್ರೋಶ

ಅತ್ತ ಭಾರತ ಸೇನೆ ಉಗ್ರರ ನೆಲೆ ಮೇಲೆ ದಾಳಿ‌ – ಇತ್ತ ‘ಶಾಂತಿಯ ಟ್ವೀಟ್‌’ ಮಾಡಿದ ಕಾಂಗ್ರೆಸ್‌: ಪ್ರಿಯಾಂಕ ಖರ್ಗೆ ಆಕ್ರೋಶ

by Shwetha
May 8, 2025
0

ಮೇ 7 ರಂದು ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ನಡೆಸಿದ ದಾಳಿಯ ನಂತರ, ಕರ್ನಾಟಕ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ “ಮನುಕುಲದ ಅತ್ಯಂತ...

ಸುಹಾಸ್ ಶೆಟ್ಟಿ ಹತ್ಯೆಗೆ ಓಲೈಕೆ ರಾಜಕೀಯವೇ ಕಾರಣ: ಕಾಂಗ್ರೆಸ್ ನಾಯಕರನ್ನು ಟೀಕಿಸಿದ CT ರವಿ

ಸುಹಾಸ್ ಶೆಟ್ಟಿ ಹತ್ಯೆಗೆ ಓಲೈಕೆ ರಾಜಕೀಯವೇ ಕಾರಣ: ಕಾಂಗ್ರೆಸ್ ನಾಯಕರನ್ನು ಟೀಕಿಸಿದ CT ರವಿ

by Shwetha
May 7, 2025
0

ಹಿಂದೂ ಸಂಘಟನೆಗಳ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಕುರಿತಂತೆ ಬಿಜೆಪಿ ಹಿರಿಯ ಮುಖಂಡ ಹಾಗೂ ಪರಿಷತ್ ಸದಸ್ಯ ಸಿ.ಟಿ. ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ...

ಒಳ ಮೀಸಲಾತಿ ಸಮೀಕ್ಷೆ ಕುರಿತು ಸರ್ಕಾರ ಸ್ಪಷ್ಟನೆ – ಯಾವುದೇ ಗೊಂದಲವಿಲ್ಲ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಒಳ ಮೀಸಲಾತಿ ಸಮೀಕ್ಷೆ ಕುರಿತು ಸರ್ಕಾರ ಸ್ಪಷ್ಟನೆ – ಯಾವುದೇ ಗೊಂದಲವಿಲ್ಲ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

by Shwetha
May 6, 2025
0

ರಾಜ್ಯದಲ್ಲಿ ನಡೆಯಲಿರುವ ಒಳ ಮೀಸಲಾತಿ ಸಮೀಕ್ಷೆ (Internal Reservation Survey) ಕುರಿತಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಯಾವುದೇ ಗೊಂದಲವಿಲ್ಲ, ಎಲ್ಲವೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram