ADVERTISEMENT
Tuesday, November 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಮುಡಾ ಸೈಟು ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು; ಬೊಮ್ಮಾಯಿ

ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

Author2 by Author2
July 8, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಗದಗ: ಮುಡಾ ಸೈಟು (MUDA Site) ಹಂಚಿಕೆ ಪ್ರಕರಣವನ್ನು ಸಿಬಿಐ (CBI) ಅಥವಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಆಗ ಮಾತ್ರ ಸದ್ಯ ಹೊರಬರುತ್ತದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

ಗದಗದಲ್ಲಿ (Gadag) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗದರೆ, ಈ ಕುರಿತು ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ಯಾಕೆ ವಹಿಸುತ್ತಿಲ್ಲ. ಸಿಬಿಐ ಅಥವಾ ನ್ಯಾಯಾಧೀಶರಿಂದ ಈ ಪ್ರಕರಣದ ಕುರಿತು ತನಿಖೆ ನಡೆಸಬೇಕು. ಬೇರೆ ಬೇರೆ ಸರ್ಕಾರದ ಸ್ಕೀಂನಲ್ಲಿ ಜಮೀನು ಹಂಚಿಕೆಯಾಗಿರುತ್ತದೆ. ಸ್ಕೀಮ್‌ನ ನ್ಯಾಯ ಸಮ್ಮತವಾಗಿ ಮಾಡಿಕೊಂಡಿದ್ದರೆ ತಕರಾರಿಲ್ಲ. ಆದರೆ ಸ್ಕೀಂ ಬದಲಾವಣೆ ಮಾಡಿಕೊಂಡರೆ ತನಿಖೆಯಿಂದ ಹೊರಬರುತ್ತದೆ ಎಂದು ಆಗ್ರಹಿಸಿದ್ದಾರೆ.

Related posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

November 11, 2025
ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

November 11, 2025

ಡೆಂಗ್ಯೂ ಜ್ವರ ಎದುರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಸರ್ಕಾರ ಬಡವರ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ. ಡೆಂಗ್ಯೂ ಪ್ರಕರಣಗಳು ಒಂದೂವರೆ ತಿಂಗಳಿನಿಂದ ಪ್ರಾರಂಭವಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ, ಆರೋಗ್ಯ ಇಲಾಖೆ, ಡಿಹೆಚ್‌ಓಗಳು ತೆಗೆದುಕೊಳ್ಳಬೇಕಿತ್ತು. ಜಾಗೃತಿ ಮೂಡಿಸುವುದು, ಔಷಧ ಸಿಂಪಡಿಸುವ ಕೆಲಸ ಮಾಡಬೇಕಿತ್ತು. ಆ ಕೆಲಸ ಮಾಡಿಲ್ಲ. ಡೆಂಗ್ಯೂ ಜ್ವರ ಬಂದರೂ ಅವುಗಳನ್ನು ಬೇರೆ ಕೆಟಗರಿಗಳಲ್ಲಿ ಹಾಕಿ ಡೆಂಗ್ಯೂ ಕಡಿಮೆ ಇದೆ ಅಂತ ತೋರಿಸುವ ಪ್ರಯತ್ನ ಮಾಡಿದರು. ಟೆಸ್ಟ್ ಮಾಡುವುದನ್ನು ಕಡಿಮೆ ಮಾಡಿದ್ದಾರೆ. ಸರ್ಕಾರದ ಅಧಿಕೃತ ಸಂಖ್ಯೆ 7,000 ಇದೆ ಎನ್ನುತ್ತಿದ್ದಾರೆ. ಆದರೆ ಇದರ ಎರಡು ಪಟ್ಟು ರೋಗಿಗಳ ಸಂಖ್ಯೆ ಇದೆ. ಅದನ್ನು ಮುಚ್ಚಿಟ್ಟಿದ್ದಾರೆ. ಸಾಕಷ್ಟು ಸಾವು ನೋವು ಆಗುತ್ತಿದೆ. ಚಿಕಿತ್ಸೆ, ಔಷಧಿ, ಟೆಸ್ಟ್ ಸರಿಯಾಗಿ ಮಾಡಬೇಕು. ಅನೇಕ ಜಿಲ್ಲಾ ಆಸ್ಪತ್ರೆಗಳಲ್ಲಿ ತಪಾಸಣೆ, ಸರಿಯಾದ ಔಷಧ ವ್ಯವಸ್ಥೆ ಇಲ್ಲ. ಇನ್ನು ತಾಲೂಕಿನ ಆಸ್ಪತ್ರೆಗಳಲ್ಲಿ ಕೇಳುವವರಿಲ್ಲ ಎಂದು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಸಾಕಷ್ಟು ಸಾವು-ನೋವುಗಳಾಗಿವೆ. ಅತ್ಯಂತ ಚಿಂತಾಜನಕವಾದ ಪರಿಸ್ಥಿತಿ ರಾಜ್ಯದಲ್ಲಿ ಎದುರಾಗಿದೆ. ಕೂಡಲೇ ಯುದ್ದೋಪಾದಿಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಮಾಡಿ ಡೆಂಗ್ಯೂ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಹಳ ದೊಡ್ಡ ಪ್ರಮಾಣದಲ್ಲಿ ಹಬ್ಬಿದರೆ ಮುಂದೆ ಬೇರೆ ರೋಗಕ್ಕೂ ಅಂಟಿಕೊಳ್ಳುತ್ತದೆ. ಈ ರೋಗದಿಂದ ಗುಣಮುಖರಾಗಲು ಮೂರು ಅಥವಾ ಆರು ತಿಂಗಳು ಬೇಕಾಗುತ್ತದೆ. ವಾರ್ ಫುಂಟಿಗ್‌ನಲ್ಲಿ ತೆಗೆದುಕೊಂಡು ಎಲ್ಲಾ ಜಿಲ್ಲೆಗಳಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಗಮನಿಸಿ ಎಂದು ಆಗ್ರಹಿಸಿದರು.

Tags: CBI should be entrusted with investigation of Muda Situ scam; Bommai
ShareTweetSendShare
Join us on:

Related Posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

by Shwetha
November 11, 2025
0

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ನಡೆದ ಸಾಮೂಹಿಕ ನಮಾಜ್ ಈಗ ದೇಶವ್ಯಾಪಕವಾಗಿ ಚರ್ಚೆಯ ವಿಷಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋಗಳು...

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

by Shwetha
November 11, 2025
0

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಆಕ್ರಮಣಗಳ ಬಗ್ಗೆ ಬಿಜೆಪಿ ಮತ್ತೊಮ್ಮೆ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ. ಜೈಲು ಶಿಸ್ತು, ನಿಯಮಗಳು ಎಲ್ಲವೂ ಕುಸಿದು, ಜೈಲು ಈಗ...

ಸಿದ್ದರಾಮಯ್ಯ ಭೇಟಿಗೆ ‘ಸಮಯವಿಲ್ಲ’ ಎಂದ ಹೈಕಮಾಂಡ್ : ಡಿಕೆಶಿ ಪಾಳಯದಲ್ಲಿ ಚುರುಕಿನ ನಡೆ!

ಸಿದ್ದರಾಮಯ್ಯ ಭೇಟಿಗೆ ‘ಸಮಯವಿಲ್ಲ’ ಎಂದ ಹೈಕಮಾಂಡ್ : ಡಿಕೆಶಿ ಪಾಳಯದಲ್ಲಿ ಚುರುಕಿನ ನಡೆ!

by Shwetha
November 11, 2025
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನೊಳಗಿನ ಆಂತರಿಕ ರಾಜಕೀಯ ಚಟುವಟಿಕೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿಗೆ ಕಾಂಗ್ರೆಸ್ ಹೈಕಮಾಂಡ್ ಸಮಯ ನಿಗದಿಪಡಿಸಲು ನಿರಾಕರಿಸಿರುವುದು ತೀವ್ರ...

ಮೋದಿ-ಶಾ ದೊಡ್ಡ ಮತಗಳ್ಳರು, ಎಲ್ಲಿಗೆ ಓಡಿಹೋದರೂ  ಸಿಕ್ಕಿಬೀಳೋದು ಖಚಿತ: ರಾಹುಲ್ ಗಾಂಧಿ ಸ್ಫೋಟಕ ಭವಿಷ್ಯ!

ಮೋದಿ-ಶಾ ದೊಡ್ಡ ಮತಗಳ್ಳರು, ಎಲ್ಲಿಗೆ ಓಡಿಹೋದರೂ ಸಿಕ್ಕಿಬೀಳೋದು ಖಚಿತ: ರಾಹುಲ್ ಗಾಂಧಿ ಸ್ಫೋಟಕ ಭವಿಷ್ಯ!

by Shwetha
November 11, 2025
0

ಕಿಶನ್‌ಗಂಜ್ (ಬಿಹಾರ): ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ದೇಶದ ಅತಿದೊಡ್ಡ ಮತಗಳ್ಳರು. ಅವರು ಎಲ್ಲಿಗೆ ಓಡಿಹೋದರೂ ಸತ್ಯದಿಂದ ಪಾರಾಗಲು ಸಾಧ್ಯವಿಲ್ಲ,...

ಆರ್‌ಎಸ್‌ಎಸ್‌ ನೋಂದಣಿಯಾಗದ ರಹಸ್ಯ ಸಂಘಟನೆ: ನೂರಾರು ಕೋಟಿ ಹಣಕಾಸಿನ ಮೂಲ ಯಾವುದು? – ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ಆರ್‌ಎಸ್‌ಎಸ್‌ನದ್ದು 100 ವರ್ಷಗಳ ರಾಷ್ಟ್ರ ವಿರೋಧಿ ಇತಿಹಾಸ: ದಾಖಲೆ ಸಮೇತ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

by Shwetha
November 11, 2025
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ರಾಷ್ಟ್ರಧ್ವಜಕ್ಕೆ ಅಗೌರವ, ಸ್ವಾತಂತ್ರ್ಯ ಚಳವಳಿಗೆ ದ್ರೋಹ ಮತ್ತು ಸಂವಿಧಾನವನ್ನು ವಿರೋಧಿಸುತ್ತಾ ಬಂದಿದ್ದಕ್ಕೆ 100 ವರ್ಷಗಳ ಇತಿಹಾಸವಿದೆ ಎಂದು ಐಟಿ-ಬಿಟಿ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram