ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

CBSE ಫಲಿತಾಂಶ ಪ್ರಕಟ

Mahesh M Dhandu by Mahesh M Dhandu
March 12, 2022
in National, Newsbeat, ದೇಶ - ವಿದೇಶ
JEE Main 2021 Exam
Share on FacebookShare on TwitterShare on WhatsappShare on Telegram

CBSE ಫಲಿತಾಂಶ ಪ್ರಕಟ

ಸಿಬಿಎಸ್‌ಇ 10ನೇ ತರಗತಿ ಟರ್ಮ್‌ 1 ಪರೀಕ್ಷೆ ರಿಸಲ್ಟ್‌ ಪ್ರಕಟ

Related posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

July 29, 2026
sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026

ಫಲಿತಾಂಶ ಕುರಿತು ಸಿಬಿಎಸ್‌ಇ ಲೇಟೆಸ್ಟ್‌ ಅಪ್‌ಡೇಟ್‌

ಎಕ್ಸಾಮ್‌ ರಿಸಲ್ಟ್‌ ಕುರಿತು ಸಿಬಿಎಸ್‌ಇ‘ ಟ್ವಿಟ್ಟರ್‌ ನಲ್ಲಿ ಮಾಹಿತಿ

ವೆಬ್‌ಸೈಟ್‌ http://www.cbse.nic.in/ ಗೆ ಭೇಟಿ ನೀಡಿ

ಅಂತೂ ಇಂತೂ ಕೊನೆಗೂ ಸಿಬಿಎಸ್‌ಇ 10ನೇ ತರಗತಿ ಟರ್ಮ್‌ 1 ಪರೀಕ್ಷೆ ರಿಸಲ್ಟ್‌ ಇದೀಗ ಪ್ರಕಟವಾಗಿದೆ.  

10ನೇ ತರಗತಿ ಬೋರ್ಡ್ ಎಕ್ಸಾಮ್‌ ರಿಸಲ್ಟ್‌ ಕುರಿತು ಟ್ವಿಟ್ಟರ್ ನಲ್ಲಿ ಸಿಬಿಎಸ್ ಇ ಯು ಮಾಹಿತಿ ನೀಡಿದೆ.

ವಿದ್ಯಾರ್ಥಿಗಳ ಥಿಯರಿ ಪರೀಕ್ಷೆ ಅಂಗಳನ್ನು ಶಾಲೆಗಳೊಂದಿಗೆ ಮಾತನಾಡಿ ನೀಡಿಲಾಗಿದೆ.

ಇನ್ನುಳಿಂದ ಇಂಟರ್ ನಲ್ ಅಸೆಸ್ಮೆಂಟ್ / ಪ್ರಾಕ್ಟಿಕಲ್ ಪರೀಕ್ಷೆ ಅಂಕಗಳು ಶಾಲೆಗಳಲ್ಲೇ ಇದೆ” ಎಂದು ಸಿಬಿಎಸ್  ತಿಳಿಸಿದೆ.

CBSE Result Announced saaksha tv

ಈಗ ಆಯಾ ಶಾಲೆಗಳಲ್ಲಿ ಸಿಬಿಎಸ್‌ಇ 10ನೇ ತರಗತಿ ಟರ್ಮ್‌ 1 ರಿಸಲ್ಟ್‌ ಲಭ್ಯವಿದೆ.

ಶಿಕ್ಷಕರು ವಿದ್ಯಾರ್ಥಿಗಳ ಪರ್‌ಫಾರ್ಮೆನ್ಸ್‌ ಕುರಿತ ಮಾಹಿತಿಯನ್ನ ನೋಟಿಸ್‌ ಬೋರ್ಡ್‌ನಲ್ಲೂ ಸಹ ಫಲಿತಾಂಶ ಪ್ರಕಟಿಸಬಹುದಾಗಿದೆ.

ರಿಸಲ್ಟ್ ನೋಡಲು

– ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ ವೆಬ್‌ಸೈಟ್‌ http://www.cbse.nic.in/ ಗೆ ಭೇಟಿ ನೀಡಿ.
–
ರಿಸಲ್ಟ್‌ ಲಿಂಕ್‌ ಮೇಲೆ ಕ್ಲಿಕ್ ಮಾಡಿ.

– ಶಾಲಾ ಕೋಡ್‌, ರಿಜಿಸ್ಟರ್‌ ನಂಬರ್‌, ಸೆಂಟರ್‌ ಕೋಡ್‌, ಅಡ್ಮಿಟ್‌ ಕಾರ್ಡ್‌ ಐಡಿ ನಂಬರ್ ಎಂಟರ್ ಮಾಡಿ.

ಅಗತ್ಯ ಮಾಹಿತಿಗಳನ್ನು ನೀಡಿದ ನಂತರ ‘Submit’ ಬಟನ್‌ ಮೇಲೆ ಕ್ಲಿಕ್ ಮಾಡಿ.

– ರಿಸಲ್ಟ್‌ ಪೇಜ್ ಓಪನ್‌ ಆಗುತ್ತದೆ. ಅಭ್ಯರ್ಥಿಗಳು ಗಳಿಸಿದ ಅಂಕಗಳನ್ನು ವಿಷಯವಾರು ನೀಡಲಾಗಿರುತ್ತದೆ.

– ಚೆಕ್‌ ಮಾಡಿಕೊಂಡು, ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್ ತೆಗೆದುಕೊಳ್ಳಿ.

CBSE Result Announced

Tags: #Saaksha TVCBSEresult
ShareTweetSendShare
Join us on:

Related Posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram