ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೋವಿಡ್ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸೆಲೆಬ್ರಿಟಿಗಳು

Shwetha by Shwetha
April 29, 2021
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Celebrities unhappy
Share on FacebookShare on TwitterShare on WhatsappShare on Telegram

ಕೋವಿಡ್ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸೆಲೆಬ್ರಿಟಿಗಳು

ಕೋವಿಡ್-19 ಸಾಂಕ್ರಾಮಿಕದಿಂದ ದೇಶದ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ.‌ ಈ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸಲು ವ್ಯಾಕ್ಸಿನೇಷನ್‌ ಈಗಾಗಲೇ ವಿಶ್ವದಾದ್ಯಂತ ಪ್ರಾರಂಭವಾಗಿದೆ.
ಭಾರತದಲ್ಲಿಯೂ ವ್ಯಾಕ್ಸಿನೇಷನ್ ಪ್ರಕ್ರಿಯೆಯು ಪ್ರಾರಂಭವಾಗಿ ಮೂರು ತಿಂಗಳುಗಳು ಕಳೆದಿದ್ದು, ರಾಷ್ಟ್ರವು 14 ಕೋಟಿ ಡೋಸ್‌ಗಳನ್ನು ನೀಡಿ ಅತ್ಯಂತ ವೇಗವಾಗಿ ವ್ಯಾಕ್ಸಿನೇಷನ್‌ ನೀಡುತ್ತಿರುವ ರಾಷ್ಟ್ರ ಎಂದೆನಿಸಿಕೊಂಡಿದೆ.
free COVID-19 vaccination
ಆದರೆ ಅತ್ಯಧಿಕ ಪ್ರಮಾಣದಲ್ಲಿನ ಜನಸಂಖ್ಯೆಯ ಹಿನ್ನೆಲೆಯಲ್ಲಿ ಪ್ರತಿದಿನವೂ ದಾಖಲೆಯ ಸಂಖ್ಯೆಯ ಕೊರೋನಾ ಪ್ರಕರಣಗಳು ದಾಖಲಾಗುತ್ತಿದೆ. ಇದಲ್ಲದೆ, ಅನೇಕರು ವ್ಯಾಕ್ಸಿನೇಷನ್ ಪಡೆಯುತ್ತಿಲ್ಲ. ಇವೆಲ್ಲವುಗಳ ನಡುವೆ ಕೆಲವು ಸೆಲೆಬ್ರಿಟಿಗಳು ಸಾಮಾಜಿಕ ‌ಜಾಲತಾಣ ಟ್ವಿಟರ್ ನಲ್ಲಿ ವ್ಯಾಕ್ಸಿನೇಷನ್ ಪ್ರಕ್ರಿಯೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Related posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

March 28, 2026
115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

March 28, 2026

ಹಿರಿಯ ನಾಗರಿಕರು ತಮ್ಮ ಲಸಿಕೆಯ ಡೋಸ್ ಸ್ವೀಕರಿಸಲು ದೀರ್ಘವಾದ ಸರತಿ ಸಾಲಿನಲ್ಲಿ ನಿಲ್ಲುವುದು ಕಷ್ಟಕರವಾಗಿದೆ ಎಂದು ಹಿಂದಿ ನಟಿ ತಾನಿಷ್ಠ ಚಟರ್ಜಿ ಪ್ರಕ್ರಿಯೆ ಬಗ್ಗೆ ತಮ್ಮ ಅತೃಪ್ತಿ ಹೊರಹಾಕಿದ್ದಾರೆ.

ಮನೆ-ಮನೆಗೆ-ವ್ಯಾಕ್ಸಿನೇಷನ್ ಪ್ರಕ್ರಿಯೆ ಅಥವಾ ಮೊಬೈಲ್ ವ್ಯಾನ್‌ಗಳು ಈ ಪ್ರಕ್ರಿಯೆಯನ್ನು ಸುಲಭಗೊಳಿಸಬಹುದು ಎಂದು ಅವರು ಸಲಹೆಯನ್ನು ‌ನೀಡಿದ್ದಾರೆ.

https://twitter.com/TannishthaC/status/1387292950850248705?s=19

ಮಹಾರಾಷ್ಟ್ರ ಮುಖ್ಯಮಂತ್ರಿ, ಆರೋಗ್ಯ ಸಚಿವಾಲಯ ಮತ್ತು ಶಿವಸೇನೆ ಮುಖಂಡೆ ಪ್ರಿಯಾಂಕಾ ಚತುರ್ವೇದಿ ಅವರನ್ನು ಟ್ಯಾಗ್ ಮಾಡಿರುವ ತಾನಿಷ್ಠ #MaharashtraFightsCorona ಮಿಷನ್ ನಾನು ವಿನಮ್ರ ವಿನಂತಿಯನ್ನು ಮಾಡುತ್ತಿದ್ದೇನೆ ಎಂದಿದ್ದಾರೆ
ನಂತರ ಈ ಐಡಿಯಾ ಕ್ಕೆ ಥಮ್ಸ್ ಅಫ್ ನೀಡಿರುವ ಪ್ರಿಯಾಂಕಾ ಚತುರ್ವೇದಿ ಒಳ್ಳೆಯ ಸಲಹೆ, ಶೀಘ್ರದಲ್ಲೇ ಅದನ್ನು ಕೇಂದ್ರ ಸಚಿವಾಲಯ ಅನುಮೋದಿಸಲಾಗುವುದು ಎಂದು ಆಶಿಸುತ್ತೇನೆ ಎಂದಿದ್ದಾರೆ.

ನಟಿ ಸಯಾನಿ ಗುಪ್ತಾ ವ್ಯಾಕ್ಸಿನೇಷನ್ ಸಮಯದಲ್ಲಿ ಅನುಭವಿಸಿದ ವೈಯಕ್ತಿಕ ಸಮಸ್ಯೆಗಳನ್ನು ಹಂಚಿಕೊಂಡಿದ್ದು, ಈ ಪ್ರಕ್ರಿಯೆಯನ್ನು ‘ದುಃಸ್ವಪ್ನ’ ಎಂದು ಕರೆದಿದ್ದಾರೆ. ತನ್ನ ಚಿಕ್ಕಪ್ಪ ಮತ್ತು ಚಿಕ್ಕಮ್ಮ ತಮ್ಮ ಎರಡನೇ ಡೋಸ್ ಪಡೆಯಲು ಕೋಲ್ಕತ್ತಾದ ಮೂರು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದರು, ಆದರೆ ಕೇಂದ್ರಗಳಲ್ಲಿ ಡೋಸ್ ಮುಗಿದಿತ್ತು. ಹಿರಿಯ ನಾಗರಿಕರು ಬೆಳಿಗ್ಗೆ 6 ಗಂಟೆಯಿಂದಲೇ ಕ್ಯೂನಲ್ಲಿ ನಿಲ್ಲುತ್ತಿದ್ದಾರೆ ಮತ್ತು ಪ್ರಕ್ರಿಯೆಯ ಉತ್ತಮ ನಿರ್ವಹಣೆಗಾಗಿ ಆಶಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

Even getting the vaccines has become a nightmare. My uncle,aunt went to 3 hospitals in Calcutta for their 2nd dose today & every place had run out.
Apparently senior citizens queuing up since 6am.
There has to be a better way to administer this & not risk people getting infected

— Sayani Gupta (@sayanigupta) April 27, 2021

ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಪುರಸಭೆಯ ನಿಗಮದ ಲಸಿಕೆ ಕೇಂದ್ರದಲ್ಲಿ ಲಸಿಕೆ ಸರಬರಾಜು ದಾಸ್ತಾನು ಇಲ್ಲ ಎಂದು ನೆಟ್ಟಿಗರ ವೀಡಿಯೊಗೆ ಪ್ರತಿಕ್ರಿಯೆಯಾಗಿ ಚಲನಚಿತ್ರ ನಿರ್ಮಾಪಕ ಅಶೋಕ್ ಪಂಡಿತ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಗರಿಕರು ಸರದಿಯಲ್ಲಿ ದೀರ್ಘಕಾಲ ನಿಂತಿದ್ದರು ಆದರೆ ಸ್ಟಾಕ್ ಮುಗಿದ ಬಗ್ಗೆ ಸಹ ಅವರಿಗೆ ಮಾಹಿತಿ ನೀಡಿಲ್ಲ ಎಂದು ನೆಟ್ಟಿಗರು ಹೇಳಿದ್ದು, ಸ್ಥಳದಲ್ಲಿ ಅಧಿಕಾರಿಗಳೊಂದಿಗೆ ವಾದಿಸುತ್ತಿರುವುದು ಕಂಡುಬಂತು.
vaccination drive phase

ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ‘ಲಭ್ಯವಿಲ್ಲ’ ಫಲಕವನ್ನು ನೋಡಲು ಜನರು ದೂರದಿಂದ ಬರುವುದು ಸರಿಯಲ್ಲ ಎಂದು ಪಂಡಿತ್ ಬರೆದಿದ್ದಾರೆ. ಇದನ್ನು ವ್ಯವಸ್ಥೆಯ ಸಂಪೂರ್ಣ ಕುಸಿತ ಎಂದು ಕರೆದ ಅವರು, ಅಂತಹ ಸಂದರ್ಭಗಳಲ್ಲಿ ಅಧಿಕಾರಿಗಳು ಸಾರ್ವಜನಿಕ ಘೋಷಣೆ ಮಾಡಬೇಕೆಂದು ಕೋರಿದರು.
ಭಾರತ ವೇಗವಾಗಿ 14 ಕೋಟಿ ವ್ಯಾಕ್ಸಿನೇಷನ್ ಪ್ರಮಾಣವನ್ನು ತಲುಪಿದೆ. ಕೇವಲ 99 ದಿನಗಳಲ್ಲಿ 14 ಕೋಟಿ ಕೋವಿಡ್-19 ಲಸಿಕೆ ಪ್ರಮಾಣವನ್ನು ನೀಡುವ ವಿಶ್ವದ ಅತಿ ವೇಗದ ದೇಶವಾಗಿ ಭಾರತ ಮಾರ್ಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ದೇಹವು ಬಲವಾದ ರೋಗನಿರೋಧಕ ಶಕ್ತಿಯನ್ನು ಹೊಂದಲು ಈ ರೀತಿ ಮಾಡಿ#Saakshatv #healthtips   #immunity https://t.co/5t5Bbj6Bod

— Saaksha TV (@SaakshaTv) April 26, 2021

ಸುಲಭವಾಗಿ ತಯಾರಿಸಿ ವೆಜಿಟೇಬಲ್ ಫ್ರೈಡ್ ರೈಸ್#Saakshatv #cookingrecipe #vegetable #friedrice https://t.co/ov1kK94lbw

— Saaksha TV (@SaakshaTv) April 25, 2021

ತೆರೆದು ಓದದ ಆ ಪತ್ರದಲ್ಲಿ ಅಮ್ಮನ ಉಸಿರಿತ್ತು!#ಚೈತ್ರ_ಕಬ್ಬಿನಾಲೆ https://t.co/0WRYp2RVbh

— Saaksha TV (@SaakshaTv) April 28, 2021

ಈ ಪಾಲಿಸಿಯಲ್ಲಿ ಹೂಡಿಕೆ ‌ಮಾಡಿದರೆ ನಿಮ್ಮ ಮಗು ಮಿಲಿಯನೇರ್ ಆಗಬಹುದು !#LICPolicy #Moneybackplan https://t.co/RHCYNqFfPr

— Saaksha TV (@SaakshaTv) April 21, 2021

#Celebrities #vaccination #nightmare

Tags: Celebrities unhappyvaccination process
ShareTweetSendShare
Join us on:

Related Posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

by Shwetha
March 28, 2026
0

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram