ದೆಹಲಿ: ರಾಷ್ಟ್ರ ರಾಜಧಾನಿ ವಿಷಯದಲ್ಲಿ ಸುಪ್ರೀಂಕೋರ್ಟ್ ಕೇಂದ್ರಕ್ಕೆ ಛೀಮಾರಿ ಹಾಕಿದೆ.
ಸದ್ಯ ದೆಹಲಿ ಸಂಪೂರ್ಣ ಅವ್ಯವಸ್ಥೆಯಲ್ಲಿದೆ. ಮಾಸ್ಟರ್ ಪ್ಲಾನ್ 2041 (MPD) 2041 ರ ಅಧಿಸೂಚನೆಯ ವಿಳಂಬದ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ. ನಾಗರಿಕೆ ಆಗುತ್ತಿರುವ ಕಿರುಕುಳ ತಡೆಯಲು ಸರ್ಕಾರ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಸಾರ್ವಜನಿಕ ಅಧಿಕಾರಿಗಳು ಈ ಅವ್ಯವಸ್ಥೆ ಪರಿಹರಿಸಲು ಸಿದ್ಧರಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಆದೇಶದಲ್ಲಿ ತಿಳಿಸಿದೆ.