ADVERTISEMENT
Wednesday, December 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ರಾಜ್ಯ ಬಿಜೆಪಿ ಶಾಸಕರಿಗೆ ಕೇಂದ್ರ ವರಿಷ್ಠರ ಕಡಿವಾಣ..!

admin by admin
February 23, 2020
in International, Newsbeat, Politics, Samagra karnataka
BJP
Share on FacebookShare on TwitterShare on WhatsappShare on Telegram

ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವ ಇಲ್ಲವೆ, ಅವರ ಪುತ್ರ ಬಿ.ಎಸ್.ವಿಜಯೇಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಕುರಿತು ಯಾವುದೇ ಬಹಿರಂಗ ಹೇಳಿಕೆ ನೀಡದೆ ಶಿಸ್ತು ಕಾಪಾಡುವಂತೆ ರಾಜ್ಯ ಶಾಸಕರಿಗೆ ಹೈಕಮಾಂಡ್ ಕಟ್ಟುನಿಟ್ಟಿನ ಸಂದೇಶ ರವಾನಿಸಿದೆ. ಸರ್ಕಾರ ಮತ್ತು ಪಕ್ಷದಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯಗಳಿದ್ದರೂ ಅದನ್ನ ರಾಜ್ಯಾಧ್ಯಕ್ಷರು, ರಾಜ್ಯ ಉಸ್ತುವಾರಿ ಹಾಗೂ ಕೇಂದ್ರ ವರಿಷ್ಠರ ಗಮನಕ್ಕೆ ತರಬೇಕು ಎಂದು ಹೇಳಿದೆ.

ಇತ್ತೀಚೆಗೆ ಕೆಲ ಶಾಸಕರು ಜಗದೀಶ್ ಶೆಟ್ಟರ್ ನಿವಾಸದಲ್ಲಿ ಪ್ರತ್ಯೇಕ ಸಭೆ ನಡೆಸಿದ್ದರು ಹಾಗೂ ಹಿರಿಯ ಶಾಸಕ ಉಮೇಶ್ ಕತ್ತಿ, ಮಾಜಿ ಸಿಎಂ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಸಂಣದರ್ಭದಲ್ಲಿ ಹರಡಿದ್ದ ಕೆಲವು ವದಂತಿಗಳಿಗೆ ಕಡಿವಾಣ ಹಾಕಲು ನಿರ್ಧರಿಸಿದ ಕೇಂದ್ರ ಬಿಜೆಪಿ ಶಾಸಕರಿಗೆ ಯಾವುದೇ ತೀರ್ಮಾ ತೆಗೆದುಕೊಳ್ಳದಂತೆ ತಿಳಿಸಿದ್ದಾರೆ.

Related posts

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

December 17, 2025
ಇದು ದೇವಸ್ಥಾನದ ಅರ್ಚಕರ ಜೀವನದಲ್ಲಿ ಆದಂತಹ ನೈಜ ಘಟನೆ..!

ಇದು ದೇವಸ್ಥಾನದ ಅರ್ಚಕರ ಜೀವನದಲ್ಲಿ ಆದಂತಹ ನೈಜ ಘಟನೆ..!

December 17, 2025

ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರತಿಯೊಂದು ಬೆಳವಣಿಗೆಗಳು ನಮ್ಮ ಗಮನಕ್ಕೆ ಬರುತ್ತಿವೆ. ಯಡಿಯೂರಪ್ಪನವರ ಆಡಳಿತ ವೈಖರಿ ಹಾಗೂ ಅವರ ಕುಟುಂಬದವರ ಹಸ್ತಕ್ಷೇಪ, ಸ್ವಜನಪಕ್ಷಪಾತದ ಬಗ್ಗೆಯೂ ನಮಗೆ ಇಂಚಿಂಚೂ ಮಾಹಿತಿ ಇದೆ. ಈ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ಮೌನಕ್ಕೆ ಶರಣಾಗಿದ್ದೇವೆ ಎಂದರೆ ಅದನ್ನು ದೌರ್ಬಲ್ಯ ಎಂದು ತಿಳಿಯಬಾರದು. ಪಕ್ಷದ ಹಿತದೃಷ್ಟಿಯಿಂದ ತೆಗೆದುಕೊಂಡಿರುವ ತೀರ್ಮಾನಕ್ಕೆ ಎಲ್ಲಾ ಶಾಸಕರು ಬದ್ಧರಾಗಿರಬೇಕೆಂದು ಕಿವಿಮಾತು ಹೇಳಿದರು. ಹಾಗೇ ಕರ್ನಾಟಕದಲ್ಲಿನ ರಾಜಕೀಯ ಬೆಳವಣಿಗೆಗಳ ಕುರಿತಂತೆ ಯಾರೊಬ್ಬ ದೆಹಲಿಗೆ ಬರಬೇಕಾದ ಅಗತ್ಯವಿಲ್ಲ ಎಂದು ಬಿಜೆಪಿ ವರಿಷ್ಟರು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

Tags: BJPbs yadiyurappaBY Vijayendra
ShareTweetSendShare
Join us on:

Related Posts

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

by admin
December 17, 2025
0

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಒಳ್ಳೆದಾ ಅಥವಾ ಕೆಟ್ಟದಾ.?? ಹಾಗಾದರೆ ಇದಕ್ಕೆ ಇರುವ ಪರಿಹಾರಗಳ ಮೂಲಕ ನಿಮ್ಮ ಜೀವನ ಬದಲಾಗಬಹುದು. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

ಇದು ದೇವಸ್ಥಾನದ ಅರ್ಚಕರ ಜೀವನದಲ್ಲಿ ಆದಂತಹ ನೈಜ ಘಟನೆ..!

ಇದು ದೇವಸ್ಥಾನದ ಅರ್ಚಕರ ಜೀವನದಲ್ಲಿ ಆದಂತಹ ನೈಜ ಘಟನೆ..!

by admin
December 17, 2025
0

ಒಬ್ಬ ಅರ್ಚಕರು ದೇವಸ್ಥಾನದಲ್ಲಿ ತಡರಾತ್ರಿವರೆಗೂ ಕೆಲಸ ಮಾಡುತಿದ್ದರು, ಮರುದಿನ ವಿಶೇಷ ಮಹಾಪೂಜೆ ಇದ್ದಿದ್ದರಿಂದ ಅದರ ತಯಾರಿಯಲ್ಲಿಯೇ ವ್ಯಸ್ತರಾಗಿದ್ದರು.ಆದರೆ ತುಂಬಾ ತಡವಾಗಿತ್ತು ಹಾಗೂ ಎಂದಿನಂತೆಯೇ ತಮ್ಮ ಮನೆಗೆ ದೇವಸ್ಥಾನದ...

ಅಧಿವೇಶನ ವಿಸ್ತರಣೆ ಕುರಿತು ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ

ಅಧಿವೇಶನ ವಿಸ್ತರಣೆ ಕುರಿತು ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ

by Shwetha
December 17, 2025
0

ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಒಂದು ವಾರ ವಿಸ್ತರಿಸುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಪತ್ರ ಬರೆದಿರುವ ಹಿನ್ನೆಲೆಯಲ್ಲಿ, ಈ ವಿಷಯದ ಬಗ್ಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್...

ವಿಧಾನಸಭೆಯಲ್ಲಿ ನಾನೇ ಸಿಎಂ ಎಂದು ಗುಡುಗಿದ ಸಿದ್ದರಾಮಯ್ಯ; ಮುಗುಳ್ನಗುತ್ತಲೇ ನಿಗೂಢ ಸಂದೇಶ ರವಾನಿಸಿದ ಡಿಕೆ ಶಿವಕುಮಾರ್

ವಿಧಾನಸಭೆಯಲ್ಲಿ ನಾನೇ ಸಿಎಂ ಎಂದು ಗುಡುಗಿದ ಸಿದ್ದರಾಮಯ್ಯ; ಮುಗುಳ್ನಗುತ್ತಲೇ ನಿಗೂಢ ಸಂದೇಶ ರವಾನಿಸಿದ ಡಿಕೆ ಶಿವಕುಮಾರ್

by Shwetha
December 17, 2025
0

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಎಂಬ ಗುಸುಗುಸು ಮತ್ತು ವಿಪಕ್ಷಗಳ ಟೀಕಾಸ್ತ್ರಗಳ ನಡುವೆಯೇ ವಿಧಾನಸಭೆಯ ಕಲಾಪ ಹೈವೋಲ್ಟೇಜ್ ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

ಮುಡಾ ಹಗರಣದಲ್ಲಿ ಸ್ಫೋಟಕ ತಿರುವು: ಸಿಎಂಗೆ ಶುರುವಾಯ್ತು ಢವಢವ, ಮಾಜಿ ಆಯುಕ್ತ ದಿನೇಶ್ ಕುಮಾರ್ ಈಗ ಲೋಕಾಯುಕ್ತರ ಸುಪರ್ದಿಗೆ

ಮುಡಾ ಹಗರಣದಲ್ಲಿ ಸ್ಫೋಟಕ ತಿರುವು: ಸಿಎಂಗೆ ಶುರುವಾಯ್ತು ಢವಢವ, ಮಾಜಿ ಆಯುಕ್ತ ದಿನೇಶ್ ಕುಮಾರ್ ಈಗ ಲೋಕಾಯುಕ್ತರ ಸುಪರ್ದಿಗೆ

by Shwetha
December 17, 2025
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣವು ಇದೀಗ ಮಹತ್ತರ ಘಟ್ಟವನ್ನು ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram