ಮಹಾಮಾರಿ ತವರಲ್ಲಿ ಡೆಲ್ಟಾ ಅಟ್ಟಹಾಸ ಶುರು : 18 ಪ್ರಾಂತ್ಯಗಳಲ್ಲಿ ಡೆಲ್ಟಾ ರೂಪಾಂತರ ಪತ್ತೆ..!
ಚೀನಾ : ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ..
ಆದ್ರೆ ಚೀನಾ ಮಾತ್ರ ನಾವು ಕೋವಿಡಡ್ ವಿರುದ್ಧ ಹೋರಾಟUದಲ್ಲಿ ಗೆದ್ದುಬಿಟ್ವಿ. ಇನ್ನು ನಮಗೆ ಯಾವುದೇ ಆತಂಕವಿಲ್ಲ ಎಂದು ಬೀಗುತ್ತಿತ್ತು.. ಆದ್ರೆ ಇದೇ ಚೀನಾಗೆ ಇದೀಗ ಡೆಲ್ಟಾ ರೂಪಾಂತರಿ ಆತಂಕ ಶುರುವಾಗಿದೆ. ದೇಶದ 18 ಪ್ರಾಂತ್ಯಗಳಲ್ಲಿ ಡೆಲ್ಟಾ ಪತ್ತೆಯಾಗಿದೆ. ರಾಜಧಾನಿ ಬೀಜಿಂಗ್ನಲ್ಲಿಯೂ ಅಧಿಕ ಸಂಖ್ಯೆಯ ಪ್ರಕರಣಗಳು ದೃಢಪಡುತ್ತಿವೆ. ಕಳೆದ 10 ದಿನದಲ್ಲಿ ಸುಮಾರು 300ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. ತ್ವರಿತಗತಿಯಲ್ಲಿ ಡೆಲ್ಟಾ ತಳಿಯ ಸೋಂಕು ಹರಡುತ್ತಿದೆ ಎಂಬುದು ಹೆಚ್ಚಿನ ಆತಂಕ ಮೂಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರ ತವರು ಪಾಕಿಸ್ತಾನದಲ್ಲಿ ಉಗ್ರರಿಂದ ದಾಳಿ – ಇಬ್ಬರು ಪಾಕ್ ಸೈನಿಕರು ಹತ
18 ಪ್ರಾಂತ್ಯಗಳ 27 ನಗರಗಳಲ್ಲಿ ಡೆಲ್ಟಾ ಪತ್ತೆಯಾಗಿದೆ. ರಾಜಧಾನಿ ಬೀಜಿಂಗ್ನಲ್ಲಿ ಎರಡು ಹೊಸ ಪ್ರಕರಣ ಪತ್ತೆಯಾಗಿವೆ. ದಕ್ಷಿಣ ಚೀನಾದ ಪ್ರವಾಸಿ ತಾಣ ಝಾಂಗಿಯಾಜೆಯಿಂದ ಬಂದಿದ್ದ ಕುಟುಂಬದ ಮೂವರಿಗೆ ಸೋಂಕು ತಗುಲಿದೆ ಎಂದರು. ಸೋಂಕು ಪ್ರಕರಣ ಹೆಚ್ಚಿರುವ ಝಾಂಗಿಯಾಜೆ ನಗರಕ್ಕೆ ಶನಿವಾರ 11 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದರು. ಇದು, ಆಡಳಿತಕ್ಕೆ ಬರುವ ದಿನಗಳಲ್ಲಿ ಸೋಂಕು ಹೆಚ್ಚಬಹುದು ಎಂಬ ಆತಂಕವನ್ನು ಮೂಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕರ್ನಾಟಕ ರಾಜ್ಯ ಪೊಲೀಸ್ – ಫಾಲೋವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.