Wednesday, October 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಭಾರತದ ವಿರುದ್ಧ ಚೀನಾ ಮಹಾ ಪಿತೂರಿ – ಪ್ರತಿ ಟಿಬೆಟಿಯನ್ ಕುಟುಂಬದ ಓರ್ವ ಚೀನಾ ಸೇನೆಗೆ ಸೇರ್ಪಡೆ..!

Namratha Rao by Namratha Rao
July 31, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಭಾರತದ ವಿರುದ್ಧ ಚೀನಾ ಮಹಾ ಪಿತೂರಿ – ಪ್ರತಿ ಟಿಬೆಟಿಯನ್ ಕುಟುಂಬದ ಓರ್ವ ಚೀನಾ ಸೇನೆಗೆ ಸೇರ್ಪಡೆ..!

ನವದೆಹಲಿ: ಸದಾ ಭಾರತದ ವಿರುದ್ಧ ಕತ್ತಿ ಮಸೆಯುವ ಮಹಾ ಕಪಟಿ ಚೀನಾ ಇದೀಗ ಮಹಾ ಪಿತೂರಿ ನಡೆಸಿದೆ. ಪ್ರತಿ ಟಿಬೆಟಿಯನ್ ಕುಟುಂಬದ ಓರ್ವ ಚೀನಾ ಸೇನೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೌದು.. ಪೂರ್ವಲಡಾಖ್ ಸಂಘರ್ಷದಲ್ಲಿ ಭಾರತದ ವಿಶೇಷ ಪಡೆ ತಕ್ಕ ಪಾಠ ಕಲಿಸಿರುವ ಬೆನ್ನಲ್ಲೇ ಗಾಯಗೊಂಡ ‘ನರಿ’ಯಂತಾಗಿರೋ ಚೀನಾ ಇದೀಗ ಭಾರತವನ್ನ ಅಪಾಯಕ್ಕೆ ಸಿಲುಕಿಸಲು ರಣತಂತ್ರ ಹೆಣೆಯುತ್ತಿದೆ.. ಅದರ ಭಾಗವಾಗಿಯೇ ಟಿಬೆಟಿಯನ್ ಯೋಧರನ್ನು ಬಳಸಿಕೊಳ್ಳಲು ನಿಧರಿಸಿದೆ. ತನ್ನ ವಶದಲ್ಲಿರುವ ಟಿಬೆಟ್‍ನಲ್ಲಿ ಪ್ರತಿ ಕುಟುಂಬದ ಓರ್ವ ಸದಸ್ಯ ಚೀನಾ ಸೇನೆ ಸೇರುವುದನ್ನು ಕಡ್ಡಾಯ ಮಾಡಿದೆ ಎಂದು ಮೂಲಗಳು ತಿಳಿಸಿವೆ.

Related posts

ಸಿಕ್ಕಿಂನಲ್ಲಿ ಮೇಘಸ್ಫೋಟ; 10 ಜನ ನಾಗರಿಕರು ಬಲಿ, 82 ಜನ ನಾಪತ್ತೆ

ಸಿಕ್ಕಿಂನಲ್ಲಿ ಮೇಘಸ್ಫೋಟ; 10 ಜನ ನಾಗರಿಕರು ಬಲಿ, 82 ಜನ ನಾಪತ್ತೆ

October 4, 2023
ವಿದ್ಯುತ್ ತಂತಿ ಮೇಲೆ ಬಿದ್ದ ಪ್ರವಾಸಿ ಬಸ್ ದುರಂತ

ವಿದ್ಯುತ್ ತಂತಿ ಮೇಲೆ ಬಿದ್ದ ಪ್ರವಾಸಿ ಬಸ್ ದುರಂತ

October 4, 2023

ಪೂರ್ವ ಲಡಾಖ್ ಸಂಘರ್ಷದ ವೇಳೆ ಭಾರತ ತನ್ನ ಸೆಷಲ್ ಫ್ರಂಟಿಯರ್ಸ್ ಪಡೆಯನ್ನು ನಿಯೋಜಿಸಿತ್ತು. ವಲಸಿಗ ಟಿಬೆಟಿಯನ್ ಸಮುದಾಯದವರನ್ನೇ ಆಯ್ದು ರಚಿಸಿರುವ ಈ ಪಡೆ ಲಡಾಖ್‍ನ ಅತ್ಯಂತ ಸಂಕಷ್ಟಮಯ ವಾತಾವರಣವನ್ನೂ ಸುಲಭವಾಗಿ ಎದುರಿಸಬಲ್ಲದು. ಹೀಗಾಗಿಯೇ ಪೂರ್ವ ಲಡಾಖ್‍ನಲ್ಲಿ ಚೀನಾಯೋಧರು ಹಿನ್ನಡೆ ಅನುಭವಿಸಿದ್ದರು. ಮೊದಲ ಹಂತದಲ್ಲಿ 100ಕ್ಕೂ ಹೆಚ್ಚು ಟಿಬೆಟ್ ಯುವಕರನ್ನು ಆಯ್ದು ಅವರಿಗೆ ವಿಶೆಷ ತರಬೇತಿ ನೀಡಿದ್ದ ಚೀನಾ, ಇದೀಗ ಇಂಥ ಯೋಧರ ಸಂಖ್ಯೆಯನ್ನು ದೊಡ್ಡ ಮಟ್ಟದಲ್ಲಿ ಹೆಚ್ಚಿಸಲು ನಿರ್ಧರಿಸಿದೆ ಎನ್ನಲಾಗಿದೆ.

ಛೋಟಾ ರಾಜನ್ ಆಸ್ಪತ್ರೆಯಿಂದ ಬಿಡುಗಡೆ – ತಿಹಾರ್ ಜೈಲಿಗೆ ವಾಪಸ್

ವಯನಾಡಿನ ವೈತಿರಿ ಸಂಪೂರ್ಣ ಲಸಿಕೆ ನೀಡಿರುವ ಕೇರಳ ರಾಜ್ಯದ ಮೊದಲ ಪ್ರವಾಸಿ ತಾಣ

“ ಜನರು ಹೆಚ್ಚು ಬೀಫ್ ತಿನ್ನಲು ನಾನು ಪ್ರೋತ್ಸಾಹಿಸುತ್ತೇನೆ ” – ಬಿಜೆಪಿ ಸಚಿವ

Tags: #saakshatvchainaindiamilitarytibate
ShareTweetSendShare
Join us on:

Related Posts

ಸಿಕ್ಕಿಂನಲ್ಲಿ ಮೇಘಸ್ಫೋಟ; 10 ಜನ ನಾಗರಿಕರು ಬಲಿ, 82 ಜನ ನಾಪತ್ತೆ

ಸಿಕ್ಕಿಂನಲ್ಲಿ ಮೇಘಸ್ಫೋಟ; 10 ಜನ ನಾಗರಿಕರು ಬಲಿ, 82 ಜನ ನಾಪತ್ತೆ

by Honnappa Lakkammanavar
October 4, 2023
0

ಗ್ಯಾಂಗ್ಟಾಕ್ : ಭೀಕರ ಮೇಘಸ್ಪೋಟ ಸಂಭವಿಸಿದ ಪರಿಣಾಮ 22 ಜನ ಸೇನಾ ಸಿಬ್ಬಂದಿ ಸೇರಿದಂತೆ 82 ಜನರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಈ ಮೇಘಸ್ಪೋಟ ಉತ್ತರ ಸಿಕ್ಕಿಂನಲ್ಲಿ...

ವಿದ್ಯುತ್ ತಂತಿ ಮೇಲೆ ಬಿದ್ದ ಪ್ರವಾಸಿ ಬಸ್ ದುರಂತ

ವಿದ್ಯುತ್ ತಂತಿ ಮೇಲೆ ಬಿದ್ದ ಪ್ರವಾಸಿ ಬಸ್ ದುರಂತ

by Honnappa Lakkammanavar
October 4, 2023
0

ಪ್ರವಾಸಿಗರನ್ನು ಹೊತ್ತುಕೊಂಡು ಸಾಗುತ್ತಿದ್ದ ಬಸ್ ಉತ್ತರ ಇಟಲಿಯ ವೆನಿಸ್ ಹತ್ತಿರದ ಮೇಲ್ಸೇತುವೆಯಿಂದ ಉರುಳಿ ಬಿದ್ದ ಪರಿಣಾಮ 21 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಟಲಿಯ ವೆನಿಸ್ ಹತ್ತಿರ...

ಮತ್ತೆ ಇಳಿದ ಚಿನ್ನ!

ಮತ್ತೆ ಇಳಿದ ಚಿನ್ನ!

by Honnappa Lakkammanavar
October 4, 2023
0

ಈ ವಾರವೂ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಕುಸಿತ ಕಾಣುತ್ತಿವೆ. ಚಿನ್ನದ ಬೆಲೆ ಈ ವರ್ಷಾರಂಭದಲ್ಲಿ ಇದ್ದ ಮಟ್ಟಕ್ಕೆ ಇಳಿದಿದೆ. ಭಾರತದಲ್ಲಿ...

ಬಿಜೆಪಿ ನಾಯಕರಿಗೆ ಮೋದಿ ಕೊಟ್ಟ ಟಾಸ್ಕ್‌

ಸ್ವಂತ ಮನೆಗೆ ಕೇಂದ್ರದ ಯೋಜನೆ

by Honnappa Lakkammanavar
October 4, 2023
0

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಸದ್ಯ ಸ್ವಂತ ಮನೆ ಹೊಂದುವ ಮಧ್ಯ ಮವರ್ಗದವರಿಗೆ ಹೊಸ ಸೋಜನೆಯನ್ನು ಘೋಷಿಸಲಾಗಿದೆ....

2 ಅಂತಸ್ತಿನ ಮನೆ ಕುಸಿತ : 3 ಮಕ್ಕಳ ಸಾವು

ಮಗುವಿಗೆ ನಾಮಕರಣ ಮಾಡಿದ ಕೇರಳ ಹೈಕೋರ್ಟ್!

by Honnappa Lakkammanavar
October 3, 2023
0

ದಂಪತಿ ನಡುವೆ ಮಗುವಿನ ಹೆಸರಿನ ವಿಚಾರವಾಗಿ ಜಗಳ ನಡೆದು, ಒಮ್ಮತ ಬಾರದ ಹಿನ್ನೆಲೆಯಲ್ಲಿ ಮಧ್ಯ ಪ್ರವೇಶಿಸಿದ ಕೋರ್ಟ್, ಮಗುವಿಗೆ ತಾನೇ ಹೊಸ ಹೆಸರನ್ನು ಸೂಚಿಸಿ ನಾಮಕರಣ ಮಾಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Ind v SA: ಆಫ್ರಿಕಾ ಸರಣಿಗೆ ಬುಮ್ರಾ ಬದಲಿಗೆ  ಸಿರಾಜ್ ಗೆ ಅವಕಾಶ…  

ಬೌಲಿಂಗ್ ನಲ್ಲಿ ಅಗ್ರ ಪಟ್ಟ ಅಲಂಕರಿಸಿದ ಭಾರತ

October 4, 2023
ನಂ. 1 ಸ್ಥಾನಕ್ಕಾಗಿ ಭಾರತೀಯ ಆಟಗಾರನೊಂದಿಗೆ ಪೈಪೋಟಿ

ನಂ. 1 ಸ್ಥಾನಕ್ಕಾಗಿ ಭಾರತೀಯ ಆಟಗಾರನೊಂದಿಗೆ ಪೈಪೋಟಿ

October 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram