ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಕೊರೊನಾ ಚೀನಾದ ಜೆನೆಟಿಕ್ ಅಸ್ತ್ರ – ಕಳಚಿ ಬಿದ್ದ ‘ಛೀ’ನಾದ ಅಸಲಿ ಮುಖವಾಡ – 3ನೇ ಮಹಾಯುದ್ಧದ ತಯಾರಿಯಲ್ಲಿ ಚೀನಾ..?

Namratha Rao by Namratha Rao
May 10, 2021
in Life Style, Newsbeat, Saaksha Special, ಜೀವನಶೈಲಿ
Share on FacebookShare on TwitterShare on WhatsappShare on Telegram

Related posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

February 15, 2026
ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

February 15, 2026

ಕೊರೊನಾ ಚೀನಾದ ಜೆನೆಟಿಕ್ ಅಸ್ತ್ರ – ಕಳಚಿ ಬಿದ್ದ ‘ಛೀ’ನಾದ ಅಸಲಿ ಮುಖವಾಡ – 3ನೇ ಮಹಾಯುದ್ಧದ ತಯಾರಿಯಲ್ಲಿ ಚೀನಾ..?

ಇಡೀ ವಿಶ್ವಕ್ಕೆ ಚೀನಾ ಕೋವಿಡ್ ಅನ್ನ ಹಂಚಿದ್ದು, ಕೋಟ್ಯಾಂತರ ಜನರ ಸಾವಿಗೆ ಕಾರಣಗವಾಗಿದೆ… ಈವರೆಗೂ ಭಾರತ ಸೇರಿದಂತೆ ಅನೇಕ ದೇಶಗಳು ಈ ಮಹಾಮಾರಿಗೆ ತತ್ತರಿಸಿಹೋಗಿವೆ. ಆದ್ರೆ ಕೊರೊನಾ ಮಹಾಮಾರಿ ಹುಟ್ಟಿಕೊಂಡಾಗಿನಿಂದಲೂ  ಚೀನಾದ ಬಯೋಲಾಜಿಕಲ್ ಲ್ಯಾಬ್ ನಿಂದ ಇಡೀ ವಿಶ್ವಕ್ಕೆ ಜೆನೆಟಿಕ್ ಅಸ್ತ್ರದ ರೂಪದಲ್ಲಿ ಹಬ್ಬಿಸಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಲೇ ಇದ್ದರು ಇದನ್ನ ಚೀನಾ ಒಪ್ಪಿಕೊಂಡಿರಲಿಲ್ಲ..

ಇದೀಗ ಚೀನಾದ ಅಸಲಿಯತ್ತು ಜಗತ್ತಿನ ಎದುರು ಬಟಾಬಯಲಾಗಿದ್ದು, ಚೀನಾದ ಮಾನ ಹರಾಜಾಗಿದೆ.. ಹೌದು..  2015 ರಲ್ಲಿ ಚೀನಾ ವಿಜ್ಞಾನಿಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಬರೆದಿರುವ ಒಂದು ಪತ್ರ ಇದೀಗ ಬಹಿರಂಗವಾಗಿದೆ.

ಕರೋನಾ ವೈರಸ್ ನ್ನು ಬಳಸಿ ಅದನ್ನು ಜೆನೆಟಿಕ್ ಅಸ್ತ್ರದ ರೂಪದಲ್ಲಿ ಬಳಸುವ ಬಗ್ಗೆ ಆ ಪತ್ರದಲ್ಲಿ ಚರ್ಚಿಸಲಾಗಿದೆ. 2015ರಲ್ಲೇ ಚೀನಾದಲ್ಲಿ  ಕರೋನಾ ಜೆನೆಟಿಕ್ ಅಸ್ತ್ರದ ಬಗ್ಗೆ ಚರ್ಚೆ ನಡೆಸಿರುವುದು ವಿಶ್ವಾದ್ಯಂತ ಸಂಚಲನ ಸೃಷ್ಟಿಸಿದೆ.

 ಕಳೆದ 5 ವರ್ಷಗಳಿಂದ ಚೀನಾ ಕರೋನಾ ಜೆನೆಟಿಕ್ ಅಸ್ತ್ರ ತಯಾರಿಸುತ್ತಿದೆ. ಚೀನಾ ಅಧಿಕಾರಿಗಳ ಈ ಪತ್ರ ಈಗ ಅಮೆರಿಕದ ಕೈಗೂ ಸಿಕ್ಕಾಗಿದೆ. ಅಲ್ಲದೇ ಚೀನಾ ಮೂರನೇ ವಿಶ್ವ ಯುದ್ಧಕ್ಕೆ ತಯಾರಿ ನಡೆಸುತ್ತಿತ್ತು. ಅದರಲ್ಲಿ ಕರೋನಾ ವೈರಸ್ ಜೈವಿಕ ಮತ್ತು ಜೆನೆಟಿಕ್ ಅಸ್ತ್ರ ತಯಾರಿಸಿ ಪ್ರಯೋಗಿಸುವ ಸಿದ್ದತೆ ನಡೆಸುತ್ತಿತ್ತು ಎಂದು ಪತ್ರದ ಆಧಾರ ಮೇಲೆ ಅಮೆರಿಕ ಹೇಳಿದೆ. ಸಿಕ್ರೇಟ್ ಕೋವಿಡ್ ಡಾಕ್ಯುಮೆಂಟ್ ಎಂದು ಹೇಳಲಾಗಿರುವ ಈ ಪತ್ರದಲ್ಲಿ ‘ಇದು ನಮ್ಮ ಗೆಲುವಿನ ಪ್ರಮುಖ ಅಸ್ತ್ರವಾಗಿದೆ’ ಎಂದು ಹೇಳಲಾಗಿದೆ.

ಚೀನಾ 2015 ರಿಂದಲೇ ಕರೋನಾ ಜೈವಿಕಾಸ್ತ್ರ ಸೇನಾ ಮಟ್ಟದಲ್ಲಿ ಬಳಸುವ ತಯಾರಿ ನಡೆಸುತ್ತಿತ್ತು ಎಂದು ಅಸ್ಟ್ರೇಲಿಯಾದ Weekend Australian ಎಂಬ ಪತ್ರಿಕೆ ವರದಿ ಮಾಡಿದೆ. ಮೂರನೇ ವಿಶ್ವ ಯುದ್ದ ಜೈವಿಕ ಅಸ್ತ್ರದ ಮೂಲಕ ನಡೆಯಲಿದೆ ಎಂದು ಚೀನಾ ಡ್ಯಾಕುಮೆಂಟ್ ಹೇಳಿದೆ.

ಒಟ್ಟಾರೆ ಕಪಟಿ ಚೀನಾದ ಅಸಲಿ ಮುಖವಾಡ ಜಗತ್ತಿನ ಎದುರು ಕಳಚಿಬಿದ್ದಿದ್ದು, ಇಡೀ ವಿಶ್ವವೇ ಚೀನಾಗೆ ಛೀಮಾರಿ ಹಾಕುತ್ತಿದೆ. ಮತ್ತೊಂದೆಡೆ ಚೀನಾದ ಪಾಪ ಕರ್ಮದಿಂದಾಗಿ ವಿಶ್ವದ್ಯಾಂತ  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ.. ಲೆಕ್ಕವೇ ಸಿಗದಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿ ನಿತ್ಯ ಸಾಯುತ್ತಿದ್ದಾರೆ. ದೇಶಗಳು ಆರ್ಥಿಕವಾಗಿ ಕುಸಿತ ಕಂಡಿವೆ..  ಚೀನಾ ಎಂತಹ ಕಪಟಿ ಎಂದು ಈ ಹಿಂದೆಯೇ ಎಲ್ಲರಿಗೂ ಗೊತ್ತಿತ್ತು.. ಇದೀಗ ಅದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಂತಾಗಿದೆ.

Tags: americachainagenetic weponworld war 3
ShareTweetSendShare
Join us on:

Related Posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

by Shwetha
February 15, 2026
0

ಮಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರಾವಧಿಯ ಸಾವಿರ ದಿನಗಳ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಈ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ...

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

by Shwetha
February 15, 2026
0

ಬೆಂಗಳೂರು: ರಾಜ್ಯದ ಸಮಸ್ತ ಪಡಿತರ ಚೀಟಿದಾರರಿಗೆ ಜಿಲ್ಲಾಡಳಿತವು ಅತ್ಯಂತ ಮಹತ್ವದ ಮತ್ತು ಖಡಕ್ ಎಚ್ಚರಿಕೆಯೊಂದನ್ನು ರವಾನಿಸಿದೆ. ಬಡವರ ಹಸಿವು ನೀಗಿಸಲು ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ಅನ್ನಭಾಗ್ಯ...

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

by Shwetha
February 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಮತ್ತು ಸಿಎಂ ಕುರ್ಚಿ ಬದಲಾವಣೆ ಕುರಿತಾದ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಿರುವ ಮಾರ್ಮಿಕ...

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

by Shwetha
February 15, 2026
0

ಕರ್ನಾಟಕಾ ರಾಜ್ಯ ಸರ್ಕಾರವು ಬಡವರು ಮತ್ತು ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಯಿಂದ ಕ್ರಾಂತಿಕಾರಿ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಬಿಪಿಎಲ್ ಕಾರ್ಡ್ ದಾರರು ಮತ್ತು ಸರ್ಕಾರಿ ನೌಕರರು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 15, 2026
0

ದಿನ ಭವಿಷ್ಯ: 15-02-2026 1. ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಸರ್ಕಾರಿ ಕೆಲಸಗಳಲ್ಲಿ ಅಥವಾ ಮೇಲಾಧಿಕಾರಿಗಳ ಜೊತೆಗಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಕೋಪವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram