Thursday, September 21, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಚೈತ್ರಾ ಕುಂದಾಪುರ ಕಾರು ಬಾಗಲಕೋಟೆ ಜಿಲ್ಲೆಯಲ್ಲಿ ಪತ್ತೆ

ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರು

Honnappa Lakkammanavar by Honnappa Lakkammanavar
September 17, 2023
in Karavali Karnataka, ಕರಾವಳಿ ಕರ್ನಾಟಕ
Share on FacebookShare on TwitterShare on WhatsappShare on Telegram

ಬಾಗಲಕೋಟೆ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ವಶದಲ್ಲಿರುವ ಚೈತ್ರಾ ಕುಂದಾಪುರ ಪ್ರಕರಣ ಬಗೆದಷ್ಟು ಹಿಗ್ಗುತ್ತಿದೆ.

ಚೈತ್ರಾಳ ಪ್ರಕರಣ ಸದ್ದು ಮಾಡುತ್ತಿದ್ದಂತೆ ಆರೋಪಿ ಶ್ರೀಕಾಂತ್, ಕಿರಣ್‍ಗೆ (Kiran) ಕರೆ ಮಾಡಿ, ಕಾರು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿದೆ. ಅದು ಸೊಲ್ಲಾಪುರದ ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ಇದೆ. ಅದನ್ನು ನಿಮ್ಮ ಬಳಿ ಇಟ್ಟುಕೊಳ್ಳಿ ಎಂದು ಹೇಳಿರುವುದು ಬಯಲಿಗೆ ಬಂದಿದೆ.

Related posts

ಅಭಿನವ ಹಾಲಶ್ರೀ ಅರೆಸ್ಟ್!

ಸಿನಿಮೀಯ ರೀತಿಯಲ್ಲಿ ಹಾಲಶ್ರೀ ಬಂಧಿಸಿದ ಸಿಸಿಬಿ

September 20, 2023
ಅಭಿನವ ಹಾಲಶ್ರೀ ಅರೆಸ್ಟ್!

ಅಭಿನವ ಹಾಲಶ್ರೀ ಅರೆಸ್ಟ್!

September 19, 2023

ಶ್ರೀಕಾಂತ್ ಹೇಳಿದಂತೆ ಕಿರಣ್ ಅವರು ಸೆಪ್ಟೆಂಬರ್ 9 ರಂದು ಸೊಲ್ಲಾಪುರಕ್ಕೆ ತೆರಳಿ ಕಿಯಾ ಕಾರೆನ್ಸ್ (Kia Carens) ತಂದು ತಮ್ಮ ಡ್ರೈವಿಂಗ್ ಸ್ಕೂಲ್‍ನಲ್ಲಿಟ್ಟುಕೊಂಡಿದ್ದರು. ಚೈತ್ರಾ ಕುಂದಾಪುರ, ಪಿಎ ಶ್ರೀಕಾಂತ್, ಕಿರಣ್ ಕರೆಯನ್ನು ಸಿಸಿಬಿ ಪೊಲೀಸರು ಟ್ರೇಸೌಟ್ ಮಾಡಿದ್ದಾರೆ. ಈ ಆಧಾರದ ಮೇಲೆ ಕಿರಣ್ ವಶಕ್ಕೆ ಪಡೆದು ಕಾರು ಜಪ್ತಿ ಮಾಡಿ ವಿಚಾರಣೆಗ ನಡೆಸುತ್ತಿದ್ದಾರೆ.

ಕಿರಣ್ ಗಣಪ್ಪಗೊಳ ಹಿಂದೂ ಕಾರ್ಯಕರ್ತ. ಇವರು ಡ್ರೈವಿಂಗ್ ಸ್ಕೂಲ್ ಇಟ್ಟುಕೊಂಡಿದ್ದಾರೆ. ಮೊದಲು ಕಿರಣ್ ತಂದೆ ಭೀಮಶಿ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದರು. ಹಲವಾರು ವರ್ಷಗಳಿಂದ ಮಗ ಕಿರಣ್ ಸ್ಕೂಲ್ ನೋಡಿಕೊಳ್ಳುತ್ತಿದ್ದಾರೆ. ಹಿಂದೂಪರ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಕಾರಣ ಮೂರು ಬಾರಿ ಮುಧೋಳ ನಗರಕ್ಕೆ ಚೈತ್ರಾ ಕುಂದಾಪುರರನ್ನು ಭಾಷಣಕ್ಕೆ ಕರೆಸಿದ್ದರು. ಹೀಗಾಗಿ ಇವರ ಪರಿಚಯವಾಗಿತ್ತು ಎನ್ನಲಾಗಿದೆ.

 

Tags: Chaitra Kundapur car found in Bagalkote district
ShareTweetSendShare
Join us on:

Related Posts

ಅಭಿನವ ಹಾಲಶ್ರೀ ಅರೆಸ್ಟ್!

ಸಿನಿಮೀಯ ರೀತಿಯಲ್ಲಿ ಹಾಲಶ್ರೀ ಬಂಧಿಸಿದ ಸಿಸಿಬಿ

by Honnappa Lakkammanavar
September 20, 2023
0

ಚೈತ್ರಾ ಕುಂದಾಪೂರ ವಂಚನೆಯ ಮೂರನೇ ಆರೋಪಿಯಾಗಿರುವ ಹಾಲಶ್ರೀ ಕೊನೆಗೂ ಪೊಲೀಸರ ಅತಿಥಿಯಾಗಿದ್ದು, ಅವರನ್ನು ಸೆರೆ ಹಿಡಿದಿರುವುದೇ ಬಲು ರೋಚಕವಾಗಿದೆ. ವೇಷ ಬದಲಿಸಿದ್ದ ಹಾಲಶ್ರೀ ಹಿಡಿಯುವುದಕ್ಕಾಗಿ ಸಿಸಿಬಿ ಪೊಲೀಸರು...

ಅಭಿನವ ಹಾಲಶ್ರೀ ಅರೆಸ್ಟ್!

ಅಭಿನವ ಹಾಲಶ್ರೀ ಅರೆಸ್ಟ್!

by Honnappa Lakkammanavar
September 19, 2023
0

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿ (Fraud case) ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ (Chaitra Kundapura) ತಂಡದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು (Halashree)‌ ಸಿಸಿಬಿ ಒಡಿಸ್ಸಾದಲ್ಲಿ...

ಚೈತ್ರಾ ಹಣ, ಆಸ್ತಿ ಮುಟ್ಟುಗೋಲು

ಚೈತ್ರಾ ಹಣ, ಆಸ್ತಿ ಮುಟ್ಟುಗೋಲು

by Honnappa Lakkammanavar
September 17, 2023
0

ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚೈತ್ರಾ ಕುಂದಾಪುರಗೆ ಸೇರಿದ ಕೋಟ್ಯಾಂತರ ರೂ....

ಚೈತ್ರಾ ಕುಂದಾಪುರ ನಾಟಕಕ್ಕೆ ಸುಸ್ತಾದ ಅಧಿಕಾರಿಗಳು

ಚೈತ್ರಾ ಕುಂದಾಪುರ ನಾಟಕಕ್ಕೆ ಸುಸ್ತಾದ ಅಧಿಕಾರಿಗಳು

by Honnappa Lakkammanavar
September 15, 2023
0

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳ ವಶದಲ್ಲಿರುವ ಚೈತ್ರಾ ಕುಂದಾಪುರ (Chaitra Kundapura) ಅವರ ನಾಟಕ ಹೆಚ್ಚಾಗುತ್ತಿದೆ. ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಬಾಯಲ್ಲಿ...

ಕುಕ್ಕರ್ ಬ್ಲಾಸ್ಟ್ ನ ಪ್ರಮುಖ ರೂವಾರಿ ಅರೆಸ್ಟ್

ಕುಕ್ಕರ್ ಬ್ಲಾಸ್ಟ್ ನ ಪ್ರಮುಖ ರೂವಾರಿ ಅರೆಸ್ಟ್

by Honnappa Lakkammanavar
September 15, 2023
0

ನವದೆಹಲಿ : ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ (Mangaluru Cooker Bomb Explosion Case) ಸಂಚು ರೂಪಿಸಿದ್ದ ಐಸಿಸ್ ಉಗ್ರ ಸಂಘಟನೆಯ ಸಂಚುಕೋರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

September 21, 2023
ಕುಡಿದ ಮತ್ತಿನಲ್ಲಿ ಮದುವೆಯಾದ ಯುವಕರಿಬ್ಬರು, ನಂತರ ಸಂಸಾರ ನಡೆಸುವಂತೆ ಯುವಕನ ಪಟ್ಟು  

ಈ ಡಾಕ್ಟರ್‌ ಕ್ವಾರ್ಟರ್ಸ್‌ ತುಂಬಾ ಕ್ವಾರ್ಟರ್‌ ಬಾಟಲ್‌

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram