Saturday, August 13, 2022
  • Home
  • About Us
  • Contact Us
  • Privacy Policy
  • Home
  • Newsbeat
  • Samagra karnataka
    • State
    • Hale Mysore
    • Coastal Karnataka
    • Malenadu Karnataka
    • Kalyana karnataka
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • More
    • IPL 2020
    • IPL 2021
    • Health
    • Saaksha Special
    • Marjala Manthana
    • Life Style
    • Cooking
    • Bigg Boss 8
    • Viral News
    • GALLERY
    • TECHNOLOGY
No Result
View All Result
Home Hale Mysore

Chamarajanagar :  ದಯಾಮರಣ ಕೋರಿದ ರೈತ ಕುಟುಂಬ

Mahesh M Dhandu by Mahesh M Dhandu
July 17, 2022
in Hale Mysore, Newsbeat, ಹಳೇ ಮೈಸೂರು
0
Chamarajanagar A farmer family attempted euthanasia saaksha tv

Chamarajanagar A farmer family attempted euthanasia saaksha tv

0
SHARES
0
VIEWS
Share on FacebookShare on TwitterShare on WhatsappShare on Telegram

Chamarajanagar :  ದಯಾಮರಣ ಕೋರಿದ ರೈತ ಕುಟುಂಬ

ಚಾಮರಾಜನಗರ : 7 ಲಕ್ಷ ಸಾಲಕ್ಕೆ 29 ಲಕ್ಷ ಲೆಕ್ಕ ತೋರಿಸಿ ರೈತನ‌ ಕುಟುಂಬಕ್ಕೆ ಬ್ಯಾಂಕಿನ ಅಧಿಕಾರಿಗಳ‌ ಕಿರುಕುಳ ನೀಡುತ್ತಿರುವ ಹಿನ್ನಲೆಯಲ್ಲಿ ರೈತ ಕುಟುಂಬವು ದಯಾಮರಣ ಕೋರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.  ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಗ್ರಾಮದ ರೈತ ಗುಂಡಪ್ಪ ಹಾಗೂ ಗಿರೀಶ್  ಎಂಬುವವರೇ ದಯಾಮರಣ ಕೋರಿರುವ ರೈತರು.

Related posts

Budding Actor Arrested For Honeytrap saaksha tv

ಸ್ಯಾಂಡಲ್ವುಡ್ನ ಯುವ ನಟ ಬಂಧನ

August 13, 2022
VLC Media Player Ban – ಭಾರತದಲ್ಲಿ VLC ಮೀಡಿಯಾ ಪ್ಲೇಯರ್ ಬ್ಯಾನ್

VLC Media Player Ban – ಭಾರತದಲ್ಲಿ VLC ಮೀಡಿಯಾ ಪ್ಲೇಯರ್ ಬ್ಯಾನ್

August 13, 2022

ಬ್ಯಾಂಕಿನಿಂದ ಪಡೆದ ಸಾಲ ಮರುಪಾವತಿ ಮಾಡಲು ಕಾಲಾವಕಾಶ ಹಾಗೂ ಜಮೀನನ್ನು ಆನ್ ಲೈನ್ ಮೂಲಕ‌ ಹರಾಜು ಮಾಡುವ ಪ್ರಕ್ರಿಯೆ ಕೂಡಲೇ ಕೈ ಬಿಡಬೇಕು. ಇಲ್ಲವಾದಲ್ಲಿ ದಯಾಮರಣ ನೀಡಬೇಕು ಎಂದು‌ ಸಾಲ ಪಡೆದ ರೈತ ಕುಟುಂಬಸ್ಥರು, ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ರವರಿಗೆ ದೂರು‌ ನೀಡಿದ್ದಾರೆ. 

Chamarajanagar A farmer family attempted euthanasia saaksha tv
Chamarajanagar A farmer family attempted euthanasia saaksha tv

ಈ ಬಡ ರೈತ ಕುಟುಂಬವು 2010 ರಲ್ಲಿ ಎರಡೂವರೆ ಎಕರೆ ಕೃಷಿ ಭೂಮಿಯ ಮೇಲೆ ಗುಂಡ್ಲುಪೇಟೆಯಲ್ಲಿರುವ ಕಾವೇರಿ ಗ್ರಾಮೀಣ ಬ್ಯಾಂಕಿನಿಂದ ಕೃಷಿಗಾಗಿ ಟ್ರ್ಯಾಕ್ಟರ್ ಖರೀದಿಸಲು 7 ಲಕ್ಷ ಸಾಲ ಮಾಡಿದ್ರು .

ಎರಡು  ವರ್ಷಗಳು ಕಂತಿನ ರೂಪದಲ್ಲಿ ಹಣ ಪಾವತಿಸಿದ್ದಾರೆ. ನಂತರ ಕುಮಾರಸ್ವಾಮಿ ಸಿ.ಎಂ ಆಗಿದ್ದಾಗ 1.75 ಲಕ್ಷ ಸಾಲ ಮನ್ನಾ ಆಗಿತ್ತು. ಇದೀಗ 10 ವರ್ಷಕ್ಕೆ ಬಡ್ಡಿ ಚಕ್ರ ಬಡ್ಡಿ ಸೇರಿಸಿ 7 ಲಕ್ಷಕ್ಕೆ 29 ಲಕ್ಷ ಕಟ್ಟಬೇಕು ಎಂದು ಬ್ಯಾಂಕಿನವರು ರೈತನ ಮನೆ ಮುಂದೆ ನೋಟೀಸ್ ಅಂಟಿಸಿಹೋಗಿದ್ದಾರೆ.

ಇದರಿಂದ ಮನನೊಂದ ರೈತ ಕುಟುಂಬವು ಕಾಲಕಾಲಕ್ಕೆ ಮಳೆಯಾಗದೆ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ ಇದರ ನಡುವೆ ಕೋವಿಡ್ ಮಹಾಮಾರಿಯಿಂದ ನಾವು ಬದುಕಿರೋದೆ ಹೆಚ್ಚು ಇಂತಹ ಸಂಧಿಗ್ದ ಪರಿಸ್ಥಿತಿಯಲ್ಲಿ ನಾವು ಸಾಲ ಕಟ್ಟಲು ಸಾಧ್ಯವಾಗ್ತಾ ಇಲ್ಲ ಹಾಗಾಗಿ ನಮಗೆ ದಯಾ ಮರಣ ಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ರೈತರು ಮನವಿ ಮಾಡಿಕೊಂಡಿದ್ದಾರೆ.

 

Tags: #Saaksha TVChamarajanagareuthanasia
ShareTweetSendShare

Related Posts

Budding Actor Arrested For Honeytrap saaksha tv

ಸ್ಯಾಂಡಲ್ವುಡ್ನ ಯುವ ನಟ ಬಂಧನ

by Mahesh M Dhandu
August 13, 2022
0

ಸ್ಯಾಂಡಲ್ವುಡ್ನ ಯುವ ನಟ ಬಂಧನ ಬೆಂಗಳೂರಿನ ಉದ್ಯಮಿಗೆ ಹನಿಟ್ರ್ಯಾಪ್ ಹಲಸೂರ್ ಗೇಟ್ ಪೊಲೀಸರಿಂದ ಬಂಧನ ಯುವರಾಜ್ ಬಂಧಿತ ಯುವ ನಟ ಯುವತಿಯರ ಹೆಸರಲ್ಲಿ ಚಾಟಿಂಗ್ ಬೆಂಗಳೂರು :...

VLC Media Player Ban – ಭಾರತದಲ್ಲಿ VLC ಮೀಡಿಯಾ ಪ್ಲೇಯರ್ ಬ್ಯಾನ್

VLC Media Player Ban – ಭಾರತದಲ್ಲಿ VLC ಮೀಡಿಯಾ ಪ್ಲೇಯರ್ ಬ್ಯಾನ್

by Naveen Kumar B C
August 13, 2022
0

VLC Media Player Ban - ಭಾರತದಲ್ಲಿ VLC ಮೀಡಿಯಾ ಪ್ಲೇಯರ್ ಬ್ಯಾನ್ ದೇಶದ ಅಂತ್ಯಂತ ಜನಪ್ರಿಯ ಮಲ್ಟಿ ಮೀಡಿಯಾ ಪ್ಲೇಯರ್ ಸಾಫ್ಟ್‌ವೇರ್,  VLC ಪ್ಲೇಯರ್ ನ್ನ...

the-first-look-of-vamana-will-be-released-on-august-15 saaksha tv

Vamana | ಇದೇ 15ಕ್ಕೆ ವಾಮನ ಮೊದಲ‌ ನೋಟ ಅನಾವರಣ

by Mahesh M Dhandu
August 13, 2022
0

Vamana | ಇದೇ 15ಕ್ಕೆ ವಾಮನ ಮೊದಲ‌ ನೋಟ ಅನಾವರಣ ಬಜಾರ್, ಬೈ ಟು ಲವ್ ಸಿನಿಮಾ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹು ನಿರೀಕ್ಷಿತ ಸಿನಿಮಾ...

K S Eshwarappa Nehru's culture is like Jinnah's culture saaksha tv

K S Eshwarappa | ನೆಹರೂ ಸಂಸ್ಕೃತಿ ಎಂದರೆ ಜಿನ್ನಾ ಸಂಸ್ಕೃತಿ ಇದ್ದಂತೆ

by Mahesh M Dhandu
August 13, 2022
0

K S Eshwarappa | ನೆಹರೂ ಸಂಸ್ಕೃತಿ ಎಂದರೆ ಜಿನ್ನಾ ಸಂಸ್ಕೃತಿ ಇದ್ದಂತೆ ಶಿವಮೊಗ್ಗ  : ರಾಜ್ಯದ ೧.೨೦ ಕೋಟಿ ಮನೆಗಳಲ್ಲಿ ತಿರಂಗ ಧ್ವಜ ಹಾರಿಸಲಾಗುತ್ತಿದೆ. ಅಮೃತ...

Har Ghar Tiranga

Har Ghar Tiranga | ಮನೆ ಮನೆಯಲ್ಲೂ ತ್ರಿವರ್ಣ

by Mahesh M Dhandu
August 13, 2022
0

Har Ghar Tiranga | ಮನೆ ಮನೆಯಲ್ಲೂ ತ್ರಿವರ್ಣ ಹರ್ ಘರ್ ತಿರಂಗಾ ಅಭಿಯಾನ ಶುರು ಮನೆ ಮನೆಯಲ್ಲೂ ತಿರಂಗಾ ಹಾರಾಟ ದೇಶದ ಎಲ್ಲೆಡೆ ರಾಷ್ಟ್ರಪ್ರೇಮದ ಕೂಗು...

Load More

POPULAR NEWS

  • ಕಾರ್ನಾಡ್ ಸದಾಶಿವರಾಯರೆಂಬ ಪ್ರಾತಃಸ್ಮರಣೀಯರ ಬದುಕು, ಆದರ್ಶ ಮತ್ತು ತ್ಯಾಗ

    ಕಾರ್ನಾಡ್ ಸದಾಶಿವರಾಯರೆಂಬ ಪ್ರಾತಃಸ್ಮರಣೀಯರ ಬದುಕು, ಆದರ್ಶ ಮತ್ತು ತ್ಯಾಗ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Honey Trap | ನವ್ಯ ಶ್ರೀ ಹನಿಟ್ರ್ಯಾಪ್ ಕೇಸ್ : ರಾಜ್ಯ ಕಾಂಗ್ರೆಸ್ ಗೆ ಮುಜುಗರ

    0 shares
    Share 0 Tweet 0
  • Astrology: ಮಹಾಲಕ್ಷ್ಮಿಯ ಈ ಮಂತ್ರವನ್ನು 108 ಬಾರಿ ಹೇಳಿದ್ರೆ ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ…!!!

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Budding Actor Arrested For Honeytrap saaksha tv

ಸ್ಯಾಂಡಲ್ವುಡ್ನ ಯುವ ನಟ ಬಂಧನ

August 13, 2022
VLC Media Player Ban – ಭಾರತದಲ್ಲಿ VLC ಮೀಡಿಯಾ ಪ್ಲೇಯರ್ ಬ್ಯಾನ್

VLC Media Player Ban – ಭಾರತದಲ್ಲಿ VLC ಮೀಡಿಯಾ ಪ್ಲೇಯರ್ ಬ್ಯಾನ್

August 13, 2022
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Politics
  • News
  • Business
  • Culture
  • National
  • Sports
  • Lifestyle
  • Travel
  • Opinion

© 2022 SaakshaTV - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram