ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೊರೊನಾ ಹಾವಳಿ ಮುಂದುವರೆದಿದೆ. ಒಂದೇ ದಿನ ಮೂವರು ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದು, ಒಟ್ಟು ಜಿಲ್ಲೆಯಲ್ಲಿ ಮಹಾಮಾರಿಗೆ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಮೃತರ ಪೈಕಿ ಏರ್ವನ ಹೆಸರು ಮಬಾರಕ್ ಮೊಹಲ್ಲಾದ ಎಂದು ಹೇಳಲಾಗಿದೆ. ಜಿಲ್ಲೆಯಲ್ಲಿ ಕೋರೊನಾ ಸೋಂಕಿನಿಂದ ಸರಣಿ ಸಾವು ಸಂಭವಿಸುತ್ತಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ. ಇತ್ತ ಸೋಂಕಿತರ ಸಂಖ್ಯೆಯೂ ದಿನೇ ದಿನೇ ಹೆಚ್ಚುತ್ತಲೇ ಇದೆ. ಅದರಲ್ಲೂ ನೆರೆ ರಾಜ್ಯ ಮತ್ತು ಜಿಲ್ಲೆಗಳಿಂದ ಬರುವ ಜನರಿಂದ ಕೋರೋನಾ ಸೋಂಕು ಹೆಚ್ಚಾಗುತ್ತಿದೆ ಎನ್ನಲಾಗಿದೆ.
fifa worldcup2026-ವಿಶ್ವ ಫುಟ್ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು
ಸಿಆರ್ & ಎಲ್ಎಂ..! ವಿಶ್ವ ಫುಟ್ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...








