ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೊರೊನಾ ಹಾವಳಿ ಮುಂದುವರೆದಿದೆ. ಒಂದೇ ದಿನ ಮೂವರು ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದು, ಒಟ್ಟು ಜಿಲ್ಲೆಯಲ್ಲಿ ಮಹಾಮಾರಿಗೆ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಮೃತರ ಪೈಕಿ ಏರ್ವನ ಹೆಸರು ಮಬಾರಕ್ ಮೊಹಲ್ಲಾದ ಎಂದು ಹೇಳಲಾಗಿದೆ. ಜಿಲ್ಲೆಯಲ್ಲಿ ಕೋರೊನಾ ಸೋಂಕಿನಿಂದ ಸರಣಿ ಸಾವು ಸಂಭವಿಸುತ್ತಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ. ಇತ್ತ ಸೋಂಕಿತರ ಸಂಖ್ಯೆಯೂ ದಿನೇ ದಿನೇ ಹೆಚ್ಚುತ್ತಲೇ ಇದೆ. ಅದರಲ್ಲೂ ನೆರೆ ರಾಜ್ಯ ಮತ್ತು ಜಿಲ್ಲೆಗಳಿಂದ ಬರುವ ಜನರಿಂದ ಕೋರೋನಾ ಸೋಂಕು ಹೆಚ್ಚಾಗುತ್ತಿದೆ ಎನ್ನಲಾಗಿದೆ.
ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!
ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...








