Thursday, September 28, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದ ಘಟನೆ

Honnappa Lakkammanavar by Honnappa Lakkammanavar
June 1, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ಆನೇಕಲ್: ವಧುದಕ್ಷಿಣೆ ಪಡೆದು ವಧು ನೀಡದೆ ವರನಿಗೆ ವಂಚಿಸಿರುವ ಆರೋಪವೊಂದು ಆನೇಕಲ್ (Anekal) ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ವರನ ಕುಟುಂಬಸ್ಥರು ಯುವತಿ ಹಾಗೂ ಕುಟುಂಬಸ್ಥರ ವಿರುದ್ಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2021ರಲ್ಲಿ ಜಿಗಣಿಯ ನಾರಾಯಣ‌ ನಾಯಕ್ ಎಂಬುವವರ ಜೊತೆ ರಾಯಚೂರು ಜಿಲ್ಲೆಯ ಸಿಂಧನೂರು‌‌ ತಾಲೂಕಿನ ಯುವತಿಯ ಮದುವೆ ಮಾತುಕತೆ ನಡೆದಿತ್ತು. ಆಗ ಯುವತಿಯ ಕಡೆಯವರು ನಮ್ಮ ಬಳಿ ಹಣ ಇಲ್ಲ, 2 ವರ್ಷಗಳ ನಂತರ ಮದುವೆ ಮಾಡುತ್ತೇವೆ ಎದು ಹೇಳಿ, 2 ಲಕ್ಷ ರೂ. ಕೂಡ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

Related posts

ಬಂದ್ ಹಿನ್ನಲೆ 13 ವಿಮಾನಗಳ ಹಾರಾಟ ರದ್ದು

ಬಂದ್ ಹಿನ್ನಲೆ 13 ವಿಮಾನಗಳ ಹಾರಾಟ ರದ್ದು

September 26, 2023
ಮಂಗಳವಾರ ಶಾಲೆಗಳು, ಐಟಿ ಕಂಪನಿಗಳಿಗೆ ರಜೆ?

ಮಂಗಳವಾರ ಶಾಲೆಗಳು, ಐಟಿ ಕಂಪನಿಗಳಿಗೆ ರಜೆ?

September 25, 2023

ಆದರೆ, ಎರಡು ವರ್ಷದ ನಂತರ ಮದುವೆ ಬೇಡ ಎಂಬ ನಿಲುವಿಗೆ ಯುವತಿ ಮತ್ತು ಆಕೆಯ ಕುಟುಂಬಸ್ಥರು ಬಂದಿದ್ದರು. ಸದ್ಯ ನಾವು ಕೊಟ್ಟ ವಧುದಕ್ಷಿಣೆ ವಾಪಸ್ ನೀಡುವಂತೆ ಜಿಗಣಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವಧುವಿನ ಸಂಬಂಧಿಕರಾದ ಲಕ್ಕಪತಿ ರವಿ ವಿರುದ್ಧ ದೂರು ದಾಖಲಾಗಿದೆ.

ನಾರಾಯಣ ನಾಯಕ್ ಸುಳ್ಳು ಹೇಳಿ ಮದುವೆ ಆಗಲು ಮುಂದಾಗಿದ್ದರು. ಊರಲ್ಲಿ ಬಹಳಷ್ಟು ಆಸ್ತಿಪಾಸ್ತಿ‌ ಇದೆ ಅಂತ ಹೇಳಿದ್ದರು. ಆದರೆ ನಾವು ಊರಿಗೆ ಭೇಟಿ ನೀಡಿದಾಗ ಅಂಥಾದ್ದೇನು ಇರಲಿಲ್ಲ. ತಂದೆ ತಾಯಿ‌ ಮಗಳ ಭವಿಷ್ಯ ನೋಡಿ ಬೇಡ ಅಂದಿದ್ದಾರೆ ಅಂತ ವಧುವಿನ ಅಕ್ಕ ಹಾಗೂ ಸಂಬಂಧಿಕರು ಹೇಳಿದ್ದಾರೆ.

Tags: Cheating by getting dowry and not giving bride
ShareTweetSendShare
Join us on:

Related Posts

ಬಂದ್ ಹಿನ್ನಲೆ 13 ವಿಮಾನಗಳ ಹಾರಾಟ ರದ್ದು

ಬಂದ್ ಹಿನ್ನಲೆ 13 ವಿಮಾನಗಳ ಹಾರಾಟ ರದ್ದು

by Honnappa Lakkammanavar
September 26, 2023
0

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ನೀರು ಹರಿಸುತ್ತಿರುವುದಕ್ಕೆ ರೈತರು ಹಾಗೂ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಬಂದ್...

ಮಂಗಳವಾರ ಶಾಲೆಗಳು, ಐಟಿ ಕಂಪನಿಗಳಿಗೆ ರಜೆ?

ಮಂಗಳವಾರ ಶಾಲೆಗಳು, ಐಟಿ ಕಂಪನಿಗಳಿಗೆ ರಜೆ?

by Honnappa Lakkammanavar
September 25, 2023
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಸೆ. 26ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಕರೆ...

pre-matric scholarship

SC- ST ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

by Honnappa Lakkammanavar
September 24, 2023
0

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಪ್ರೈಜ್ ಮನಿ...

ನಾಳೆ ರಾಜ್ಯಕ್ಕೆ 3ನೇ ವಂದೇ ಭಾರತ್ ಟ್ರೈನ್

ನಾಳೆ ರಾಜ್ಯಕ್ಕೆ 3ನೇ ವಂದೇ ಭಾರತ್ ಟ್ರೈನ್

by Honnappa Lakkammanavar
September 23, 2023
0

ರಾಜ್ಯದ 3ನೇ ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲಿಗೆ (Vande Bharat Express Train) ನಾಳೆ ಚಾಲನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಈ ರೈಲಿನ ಪ್ರಾಯೋಗಿಕ ಸಂಚಾರ...

Great news for 10th class students: School bag burden reduced

ಖಾಸಗಿ ಶಾಲೆಗಳಿಗೆ ಬಿಗ್ ರಿಲೀಫ್

by Honnappa Lakkammanavar
September 23, 2023
0

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮಾನ್ಯತೆ ನವೀಕರಿಸುವ ಸಲುವಾಗಿ ಕಟ್ಟಡ ಸುರಕ್ಷತೆ ಸೇರಿದಂತೆ ಹಲವು ಪ್ರಮಾಣ ಪತ್ರಗಳನ್ನು ನೀಡಬೇಕಾಗಿತ್ತು. ಆದರೆ, ಸಕಾಲದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಶೂಟಿಂಗ್’ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ

ಶೂಟಿಂಗ್’ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ

September 28, 2023
ಯುವಕರ ಹತ್ಯೆಗೆ ರಣರಂಗವಾದ ಮಣಿಪುರ

ಯುವಕರ ಹತ್ಯೆಗೆ ರಣರಂಗವಾದ ಮಣಿಪುರ

September 28, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram