ಮಲನಾಡು ಚಿಕ್ಕಮಗಳೂರಿನಲ್ಲಿ ಕೊರೋನಾ ಹಾವಳಿ ಮುಂದುವರೆದಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ 41 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1087 ಕ್ಕೆ ತಲುಪಿದ್ದು, ಜಿಲ್ಲೆಯಲ್ಲಿ ಸದ್ಯ 614 ಸಕ್ರಿಯ ಪ್ರಕರಣಗಳಿದೆ. ಇನ್ನೂ ಇಂದು 11 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಜಿಲ್ಲೆಯಲ್ಲಿ ಈವರೆಗೂ ಗುಣಮುಖರಾದವರ ಸಂಖ್ಯೆ 440ಕ್ಕೇರಿದೆ. ಇಂದು ಹೊಸದಾಗಿ ಸೋಂಕು ಪತ್ತೆಯಾದವರ ಪೈಕಿ ಅಜ್ಜಂಪುರ 1, ಕಡೂರು 4, ತರೀಕೆರೆ 5, ಚಿಕ್ಕಮಗಳೂರು 30 ಕೇಸ್ ಗಳಿವೆ.
ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’
ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್ಎಸ್ಎಸ್ ಸಹ ಒಪ್ಪಿಗೆ...








