ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಭಾರತದೊಂದಿಗಿನ ಸಂಬಂಧ ಸುಧಾರಣೆಗೆ ತಾನು ಬದ್ಧ – ಪ್ರಧಾನಿ ಮೋದಿ ಭಾಷಣದ ಬಳಿಕ ಚೀನಾ ಪ್ರತಿಕ್ರಿಯೆ

admin by admin
August 18, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಭಾರತದೊಂದಿಗಿನ ಸಂಬಂಧ ಸುಧಾರಣೆಗೆ ತಾನು ಬದ್ಧ – ಪ್ರಧಾನಿ ಮೋದಿ ಭಾಷಣದ ಬಳಿಕ ಚೀನಾ ಪ್ರತಿಕ್ರಿಯೆ

ಬೀಜಿಂಗ್, ಅಗಸ್ಟ್ 18: ರಾಜತಾಂತ್ರಿಕ ಸಂಬಂಧಗಳ ಸುಧಾರಣೆಗೆ, ಭಿನ್ನಾಭಿಪ್ರಾಯಗಳನ್ನು ಸರಿಯಾಗಿ ನಿರ್ವಹಿಸಲು ಮತ್ತು ದ್ವಿಪಕ್ಷೀಯ ಸಂಬಂಧಗಳ ದೀರ್ಘಕಾಲೀನ ಬೆಳವಣಿಗೆಯನ್ನು ಕಾಪಾಡಲು ಭಾರತದೊಂದಿಗೆ ಹೆಜ್ಜೆ ಹಾಕಲು ತಾನು ಸಿದ್ಧ ಎಂದು ಚೀನಾ ಸೋಮವಾರ ಹೇಳಿದೆ.

Related posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

August 10, 2026
ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

August 10, 2026

ಪ್ರಧಾನಿ ನರೇಂದ್ರ ಮೋದಿಯವರ ಭಾರತದ ಸಶಸ್ತ್ರ ಪಡೆಗಳು ದೇಶದ ಸಾರ್ವಭೌಮತ್ವವನ್ನು ಪ್ರಶ್ನಿಸುವವರಿಗೆ ಸೂಕ್ತ ಉತ್ತರ ನೀಡಿದೆ ಎಂಬ ಹೇಳಿಕೆಗೆ ಪತ್ರಕರ್ತರು ನಿಮ್ಮ ಪ್ರತಿಕ್ರಿಯೆ ಏನು ಎಂದು ಚೀನಾದ ವಿದೇಶಾಂಗ ಸಚಿವಾಲಯವನ್ನು ಪ್ರಶ್ನಿಸಿದ್ದು, ಅದಕ್ಕೆ ಪ್ರತಿಕ್ರಿಯೆಯಾಗಿ ಚೀನಾದ ಈ ಹೇಳಿಕೆ ಬಂದಿದೆ. ‌
ಪ್ರಧಾನಿ ಮೋದಿ ತಮ್ಮ 74 ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ, ದೇಶದ ಸಾರ್ವಭೌಮತ್ವಕ್ಕೆ ಸವಾಲು ಹಾಕಿದವರಿಗೆ ಸಶಸ್ತ್ರ ಪಡೆಗಳು ಸೂಕ್ತ ಉತ್ತರ ನೀಡಿದೆ ಎಂದು ಹೇಳಿಕೆ ನೀಡಿದ್ದರು. ಎಲ್‌ಒಸಿ (ಲೈನ್ ಆಫ್ ಕಂಟ್ರೋಲ್) ನಿಂದ ಎಲ್‌ಎಸಿ (ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ವರೆಗೆ, ದೇಶದ ಸಾರ್ವಭೌಮತ್ವದ ಮೇಲೆ ಕಣ್ಣಿಟ್ಟರೆ, ಸಶಸ್ತ್ರ ಪಡೆಗಳು ಅವರು ಅರ್ಥಮಾಡಿಕೊಳ್ಳುವ ಭಾಷೆಯಲ್ಲಿ ಪ್ರತಿಕ್ರಿಯಿಸುತ್ತವೆ ಎಂದು ಪ್ರಧಾನಿ ಮೋದಿ ಪಾಕಿಸ್ತಾನ ಮತ್ತು ಚೀನಾದ ಹೆಸರನ್ನು ಉಲ್ಲೇಖಿಸದೆ ತಮ್ಮಭಾಷಣದಲ್ಲಿ ಹೇಳಿದ್ದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಪ್ರಧಾನಿ ಮೋದಿಯವರ ಭಾಷಣವನ್ನು ನಾವು ಕೇಳಿಸಿಕೊಂಡಿದ್ದೇವೆ .


ನಾವು ನೆರೆಹೊರೆಯ ರಾಷ್ಟ್ರದವರು ಮತ್ತು ಒಂದು ಶತಕೋಟಿ ಜನಸಂಖ್ಯೆ ಇರುವ ದೇಶಗಳಾಗಿ ಹೊರಹೊಮ್ಮುತ್ತಿದ್ದೇವೆ. ಆದ್ದರಿಂದ ದ್ವಿಪಕ್ಷೀಯ ಸಂಬಂಧಗಳ ಉತ್ತಮ ಅಭಿವೃದ್ಧಿಯು ಉಭಯ ದೇಶಗಳ ಜನರ ಹಿತಾಸಕ್ತಿಗೆ ಮಾತ್ರವಲ್ಲದೆ ಸ್ಥಿರತೆ, ಶಾಂತಿ, ಸಮೃದ್ಧಿ ಮತ್ತು ಇಡೀ ಪ್ರಪಂಚಕ್ಕೂ ಸಹಕಾರಿಯಾಗಿದೆ ಎಂದು ಅವರು ಹೇಳಿದರು.
ಉಭಯ ದೇಶಗಳು ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವಿಸುವುದು ಮತ್ತು ಬೆಂಬಲಿಸುವುದು ಸರಿಯಾದ ಮಾರ್ಗವಾಗಿದೆ ಎಂದು ಝಾವೋ ಹೇಳಿದರು. ಆದ್ದರಿಂದ, ನಮ್ಮ ರಾಜತಾಂತ್ರಿಕ ಸಂಬಂಧದಲ್ಲಿ ಪರಸ್ಪರ ನಂಬಿಕೆಯನ್ನು ಹೆಚ್ಚಿಸಲು, ನಮ್ಮ ಭಿನ್ನಾಭಿಪ್ರಾಯಗಳನ್ನು ಸರಿಯಾಗಿ ನಿರ್ವಹಿಸಲು, ಹಂತ ಹಂತದ ಪ್ರಾಯೋಗಿಕ ಸಹಕಾರವನ್ನು ಮತ್ತು ದ್ವಿಪಕ್ಷೀಯ ಸಂಬಂಧಗಳ ದೀರ್ಘಕಾಲೀನ ಬೆಳವಣಿಗೆಯನ್ನು ಕಾಪಾಡಲು ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ವಕ್ತಾರರು ಹೇಳಿದರು.

ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ, ದೇಶದ ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ ಇಡೀ ದೇಶವು ಒಗ್ಗಟ್ಟಾಗಿದೆ. ಅದು ಭಯೋತ್ಪಾದನೆಯಾಗಿರಲಿ ಅಥವಾ ವಿಸ್ತರಣಾವಾದವಾಗಿರಲಿ, ಭಾರತವು ದೃಢ ನಿಶ್ಚಯದಿಂದ ಹೋರಾಡುತ್ತದೆ ಎಂದು ಹೇಳಿದ್ದರು.
ಜೂನ್‌ನಲ್ಲಿ ಪೂರ್ವ ಲಡಾಕ್‌ನಲ್ಲಿ ನಡೆದ ಗಾಲ್ವಾನ್ ಕಣಿವೆಯ ಘರ್ಷಣೆಯನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ ಪ್ರಧಾನಿ, ಭಾರತದ ಸಾರ್ವಭೌಮತ್ವವನ್ನು ಗೌರವಿಸುವುದು ಅತ್ಯುನ್ನತವಾದುದು ಮತ್ತು ಈ ಸಂಕಲ್ಪವನ್ನು ಕಾಪಾಡಿಕೊಳ್ಳಲು ಅದರ ಧೈರ್ಯಶಾಲಿ ಯೋಧರು ಏನು ಮಾಡಬಹುದು ಎಂಬುದನ್ನು ಜಗತ್ತು ಲಡಾಕ್‌ನಲ್ಲಿ ನೋಡಿದೆ ಎಂದಿದ್ದರು. ಹಾಗೂ ಆ ಎಲ್ಲಾ ಧೈರ್ಯಶಾಲಿ ಯೋಧರನ್ನು ನಾನು ಕೆಂಪು ಕೋಟೆಯಿಂದ ವಂದಿಸುತ್ತೇನೆ ಎಂದು ಮೋದಿ ಹೇಳಿದ್ದರು.

Tags: 74th Independence Day celebrationsChina's responseGalwanIndia to improve diplomatic relationsIndia-China bordermanage differences and maintain the long-term developmentMODI SPEECHPrime Minister Modi's speechPrime Minister Narendra Modi
ShareTweetSendShare
Join us on:

Related Posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

by Shwetha
August 10, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram