Thursday, June 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೋವಿಡ್ ನಿಂದ ಚೇತರಿಸಿಕೊಂಡ ಮೆಗಾಸ್ಟಾರ್ – ಚಿತ್ರಿಕರಣದಲ್ಲಿ ಭಾಗಿ…

Naveen Kumar B C by Naveen Kumar B C
February 7, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೋವಿಡ್ ನಿಂದ ಚೇತರಿಸಿಕೊಂಡ ಮೆಗಾಸ್ಟಾರ್ – ಚಿತ್ರಿಕರಣದಲ್ಲಿ ಭಾಗಿ… – ಚಿತ್ರಿಕರಣದಲ್ಲಿ ಭಾಗಿ…

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ಮತ್ತೆ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.   ಇತ್ತೀಚೆಗಷ್ಟೆ ಸೌಮ್ಯ ಲಕ್ಷಣಗಳೊಂದಿಗೆ ಕೋವಿಡ್ 19 ಗೆ ಒಳಗಾಗಿದ್ದರು. ಈಗ ಪುಲ್ ಫಿಟ್ ಆಗಿ  ಮುಂದಿನ ಚಿತ್ರಗಳಲ್ಲಿ ಚಿತ್ರೀಕರಣಕ್ಕೆ ತೊಡಗಿಸಿಕೊಂಡಿದ್ದಾರೆ.  ಪ್ರಸ್ತುತ ಸಿನಿಮಾದ ಸೆಟ್ ನಿಂದ ಪೊಟೋಗಳನ್ನ ಹಂಚಿಕೊಂಡಿದ್ದಾರೆ.

Related posts

ಸಂತೋಷದ ಜೀವನಕ್ಕಾಗಿ ನಟಿ ರಶ್ಮಿಕಾ ಮಂತ್ರ

ಸಂತೋಷದ ಜೀವನಕ್ಕಾಗಿ ನಟಿ ರಶ್ಮಿಕಾ ಮಂತ್ರ

June 1, 2023
Daali Dhananjay | ಹೆಡ್ ಬುಷ್ ಚಿತ್ರಕ್ಕೆ ಭೇಷ್ ಎಂದ ಜನ

ಡಾಲಿ ಚಿತ್ರರಂಗಕ್ಕೆ ಕಾಲಿಟ್ಟು 10 ವರ್ಷ

June 1, 2023

 ಈ ಕುರಿತು ಟ್ವಿಟ್ ಮಾಡಿ  ಮಾಹಿತಿ ನೀಡಿರುವ ಚಿರಂಜೀವಿ  “ ಕೋವಿಡ್ ಪರೀಕ್ಷೆಯಲ್ಲಿ ನೆಗೆಟೀವ್ ಬಂದಿದೆ.  ಪೂರ್ಣ ಉತ್ಸಾಹದೊಂದಿಗೆ  ಮತ್ತೆ ಕೆಲಸಕ್ಕೆ ಹಿಂತಿರಗಿದ್ದೇನೆ, ನಿಮ್ಮೆಲ್ಲರ ಪ್ರೀತಿಗಾಗಿ ಮತ್ತು ನನ್ನ ಚೇತರಿಕೆಗಾಗಿ ಹಾರೈಸಿದ್ದಕ್ಕೆ  ಹೃತ್ಪೂರ್ವಕ ಧನ್ಯವಾದಗಳು.  ಎಂದು ಟ್ವೀಟ್ ಮಾಡಿದ್ದಾರೆ.

Tested Negative. Back to work & Back in Action with full steam 🙂 Heartfelt thanks for all your love and wishes for my recovery. Humbled & Energised! pic.twitter.com/zFqzrOxBCv

— Chiranjeevi Konidela (@KChiruTweets) February 6, 2022

ಚಿರಂಜೀವಿ ಪ್ರಸ್ತುತ  ತೆಲುಗು ಚಿತ್ರ ಗಾಡ್ ಫಾದರ್ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.  ವರದಿಗಳ ಪ್ರಕಾರ ಇದು ಮಲಯಾಳಂ ಚಿತ್ರ ಲೂಸಿಪರ್ ನ ರಿಮೇಕ್.

ಇದಲ್ಲದೇ  ಚಿರಂಜೀವಿ ಕೊರಟಾಲ ಶಿವ  ನಿರ್ದೇಶನದ ಆಚಾರ್ಯ ಚಲನಚಿತ್ರ ಬಿಡುಗಡೆಗೆ ಕಾಯುತ್ತಿದ್ದಾರೆ. ಪುತ್ರ ರಾಮ್ ಚರಣ್ ಸಹ  ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.  ಚಿರಂಜೀವಿಗೆ ಜೋಡಿಯಾಗಿ ಕಾಜಲ್ ಮತ್ತು ರಾಮ್ ಚರಣ್ ಗೆ ಜೋಡಿಯಾಗಿ  ಪೂಜಾ ಹೆಗ್ಡೆ ನಟಿಸಿದ್ದಾರೆ.

Tags: Chiranjeevi
ShareTweetSendShare
Join us on:

Related Posts

ಸಂತೋಷದ ಜೀವನಕ್ಕಾಗಿ ನಟಿ ರಶ್ಮಿಕಾ ಮಂತ್ರ

ಸಂತೋಷದ ಜೀವನಕ್ಕಾಗಿ ನಟಿ ರಶ್ಮಿಕಾ ಮಂತ್ರ

by Honnappa Lakkammanavar
June 1, 2023
0

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಈಗ ದೇಶದಲ್ಲಿ ಬಹು ಬೇಡಿಕೆಯ ನಟಿಯಾಗಿದ್ದಾರೆ. ಅವರು ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ನಟಿಸಿ ಬಹುಬೇಡಿಕೆ ಪಡೆದಿದ್ದಾರೆ. ರಶ್ಮಿಕಾ...

Daali Dhananjay | ಹೆಡ್ ಬುಷ್ ಚಿತ್ರಕ್ಕೆ ಭೇಷ್ ಎಂದ ಜನ

ಡಾಲಿ ಚಿತ್ರರಂಗಕ್ಕೆ ಕಾಲಿಟ್ಟು 10 ವರ್ಷ

by Honnappa Lakkammanavar
June 1, 2023
0

ಕನ್ನಡ, ತೆಲುಗು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟ ಡಾಲಿ ಧನಂಜಯ್ ಕನ್ನಡ ಚಿತ್ರರಂಗಕ್ಕೆ ಬಂದು ಹತ್ತು ವರ್ಷಗಳು ಪೂರೈಸಿವೆ. ಈ ದಶಕದ ಸಿನಿ ಪಯಣದಲ್ಲಿ ಡಾಲಿ ಹಲವಾರು...

ಶೂಟಿಂಗ್ ಮಗಿಸಿ ಮರಳಿ ಬರುತ್ತಿದ್ದಾಗ ಕಲಾವಿದರ ಬಸ್ ಅಪಘಾತ!

ಶೂಟಿಂಗ್ ಮಗಿಸಿ ಮರಳಿ ಬರುತ್ತಿದ್ದಾಗ ಕಲಾವಿದರ ಬಸ್ ಅಪಘಾತ!

by Honnappa Lakkammanavar
May 31, 2023
0

‘ಪುಷ್ಪ 2’ ಸಿನಿಮಾದ ಕಲಾವಿದರು ಶೂಟಿಂಗ್‌ ಮುಗಿಸಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಕಲಾವಿದರ ಬಸ್‌ ಅಪಘಾತವಾಗಿದೆ. ಇದನ್ನು ಕೇಳಿ ನಟ ಅಲ್ಲು ಅರ್ಜುನ್ (Allu Arjun) ಅಭಿಮಾನಿಗಳು...

ಕ್ರೇಜಿಸ್ಟಾರ್ ಮನೆ ಮುಂದೆ ಅಭಿಮಾನಿಗಳ ಗಲಾಟೆ

ಕ್ರೇಜಿಸ್ಟಾರ್ ಮನೆ ಮುಂದೆ ಅಭಿಮಾನಿಗಳ ಗಲಾಟೆ

by Honnappa Lakkammanavar
May 30, 2023
0

ಹಿರಿಯ ನಟ ರವಿಚಂದ್ರನ್ ಈ ವರ್ಷ ಹುಟ್ಟು ಹಬ್ಬ ಆಚರಣೆಯಿಂದ ದೂರ ಉಳಿಯಲು ನಿರ್ಧಾರಿಸಿದ್ದಾರೆ. ಹೀಗಾಗಿ ಅಭಿಮಾನಿಗಳು ಅವರ ಮನೆಯ ಮುಂದೆ ಗಲಾಟೆ ನಡೆಸಿದ್ದಾರೆ. ಮನೆ ಬಳಿ...

ರೆಬೆಲ್ ಸ್ಟಾರ್ ಅಂಬರೀಶ್ ಹುಟ್ಟು ಹಬ್ಬ; ಭಾವುಕ ಪತ್ರ ಬರೆದ ಸಂಸದೆ ಸುಮಲತಾ!

ರೆಬೆಲ್ ಸ್ಟಾರ್ ಅಂಬರೀಶ್ ಹುಟ್ಟು ಹಬ್ಬ; ಭಾವುಕ ಪತ್ರ ಬರೆದ ಸಂಸದೆ ಸುಮಲತಾ!

by Honnappa Lakkammanavar
May 29, 2023
0

ರೆಬಲ್ ಸ್ಟಾರ್ ಅಂಬರೀಶ್ (Ambarish) ಅವರ 71ನೇ ಜನ್ಮ ದಿನ ಇಂದು. ಹೀಗಾಗಿ ಗಣ್ಯರು ಸೇರಿದಂತೆ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಸುಧಾಕರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ವಿಷಸರ್ಪ ಹಾವಿಗೆ ಕಿಸ್‌ : ಯುವತಿಗೆ ಶಾಕ್

ವಿಷಸರ್ಪ ಹಾವಿಗೆ ಕಿಸ್‌ : ಯುವತಿಗೆ ಶಾಕ್

June 1, 2023
Commercial Cylinder

LPG: ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

June 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram