ADVERTISEMENT
Tuesday, June 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಯಾದಗಿರಿಗೆ ಎಂಟ್ರಿ ಕೊಟ್ಟ ಸಿಐಡಿ ತನಿಖಾ ತಂಡ

ಹೃದಯಾಘಾತಕ್ಕೆ ಬಲಿಯಾಗಿರುವ ಪಿಎಸ್ ಐ ಪರಶುರಾಮ್

Author2 by Author2
August 4, 2024
in Crime, Kalyana karnataka, Mumbai Karnataka, ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಯಾದಗಿರಿ: ನಗರ ಠಾಣೆ ಪಿಎಸ್‌ಐ ಪರಶುರಾಮ್‌ ಸಾವಿನ ಪ್ರಕರಣದ ತನಿಖೆಯ ಜವಾಬ್ದಾರಿ ಹೊತ್ತುಕೊಂಡಿರುವ ಸಿಐಡಿ ತನಿಖಾ ತಂಡ (CID Investigation Team) ಯಾದಗಿರಿಗೆ ಭೇಟಿ ನೀಡಿದೆ.

ಪಿಎಸ್ ಐ ಪರಶುರಾಮ್‌ ಸಾವು ಪ್ರರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು (Channa Reddy Patel) ಮತ್ತು ಅವರ ಪುತ್ರ ಪಂಪಣ್ಣಗೌಡ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು. ಸರ್ಕಾರ ಆದೇಶಿಸಿದ ಮರುದಿನವೇ ಡಿವೈಎಸ್‌ಪಿ (DYSP) ಪುನೀತ ನೇತೃತ್ವದ ಸಿಐಡಿ ತನಿಖಾ ತಂಡ ಯಾದಗಿರಿಗೆ (Yadagiri) ಭೇಟಿ ನೀಡಿದೆ.

Related posts

ಸೂಟ್ ಕೇಸ್ ನಲ್ಲಿ ಮಹಿಲೆಯ ಶವ

ಸೂಟ್ ಕೇಸ್ ನಲ್ಲಿ ಮಹಿಲೆಯ ಶವ

June 10, 2025
ಕಳ್ಳತನ ಮಾಡಲು ಬರಲಿಲ್ಲವೆಂದು ಹೀಗಾ ಮಾಡೋದು?

ಕಳ್ಳತನ ಮಾಡಲು ಬರಲಿಲ್ಲವೆಂದು ಹೀಗಾ ಮಾಡೋದು?

June 9, 2025

ಯಾದಗಿರಿ ನಗರ ಪೊಲೀಸ್‌ ಠಾಣೆಗೆ (Yadagiri City Police Station) ಭೇಟಿ ನೀಡಿದ್ದ ಸಿಐಡಿ ತಂಡ ಈಗಾಗಲೇ ಡಿವೈಎಸ್ಪಿ ಕಚೇರಿಯಲ್ಲಿ ಕೇಸ್‌ಗೆ ಸಂಬಂಧಿಸಿದ ಮಾಹಿತಿ ಪಡೆದುಕೊಂಡಿದೆ. ಅಲ್ಲದೇ, ತನಿಖೆ ಚುರುಕುಗೊಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿ ಮೂಲಗಳು ಹೇಳಿವೆ.
ಪರಶುರಾಮ್‌ ನಿಗೂಢ ಸಾವು ಪ್ರಕರಣದಲ್ಲಿ ಶಾಸಕ ಚೆನ್ನಾರೆಡ್ಡಿ ಹಾಗು ಪುತ್ರ ಪಂಪನಗೌಡ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ. ಕೇಸ್‌ ದಾಖಲಾಗುತ್ತಿದ್ದಂತೆ ಬಂಧನದ ಭೀತಿಯಿಂದಾಗಿ ಶಾಸಕ ಚೆನ್ನಾರೆಡ್ಡಿ ಹಾಗೂ ಮಗ ಪಂಪನಗೌಡ ಫೋನ್ ಸ್ವೀಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಒಂದು ವರ್ಷದ ಹಿಂದೆ ಯಾದಗಿರಿ ನಗರದ ಪಿಎಸ್‌ ಐ ಆಗಿ ಪರಶುರಾಮ್ (35) ಅಧಿಕಾರ ಸ್ವೀಕರಿಸಿದ್ದರು. ಆದರೆ, ಅವರನ್ನ ಯಾದಗಿರಿಯ ಸೈಬರ್ ಕ್ರೈಮ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆಯಾದ ಕಾರಣ ಗುರುವಾರ ಠಾಣೆಯ ಸಿಬ್ಬಂದಿ ಬೀಳ್ಕೊಟ್ಟಿದ್ದರು. ಶುಕ್ರವಾರ (ಆ.2) ರಾತ್ರಿ 8 ಗಂಟೆಯ ವೇಳೆಗೆ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಾಸಕ ಹಾಗೂ ಅವರ ಮಗ ಇದೇ ಠಾಣೆಯಲ್ಲಿ ಮುಂದುವರೆಸಲು 30 ಲಕ್ಷ ರೂ. ಬೇಡಿಕೆ ಇಟ್ಟಿದ್ದಾರೆ. ಇದರಿಂದ ಆತಂಕಗೊಂಡು ಅವರಿಗೆ ಹೃದಯಾಘಾತವಾಗಿದೆ ಎದು ಕುಟುಂಬಸ್ಥರು ಆರೋಪಿಸಿದ್ದರು. ಹೀಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು.

Tags: CID investigation team entered Yadagiri
ShareTweetSendShare
Join us on:

Related Posts

ಸೂಟ್ ಕೇಸ್ ನಲ್ಲಿ ಮಹಿಲೆಯ ಶವ

ಸೂಟ್ ಕೇಸ್ ನಲ್ಲಿ ಮಹಿಲೆಯ ಶವ

by Author2
June 10, 2025
0

ಲಕ್ನೋ: ಸೂಟ್ ಕೇಸ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ಉತ್ತರಪ್ರದೇಶದ (Uttar Pradesh) ಗಾಜಿಯಾಬಾದ್‌ (ghaziabad) ನಲ್ಲಿ ಈ ಘಟನೆ ನಡೆದಿದೆ. ಗಾಜಿಯಾಬಾದ್‌ನ ಲೋನಿ...

ಕಳ್ಳತನ ಮಾಡಲು ಬರಲಿಲ್ಲವೆಂದು ಹೀಗಾ ಮಾಡೋದು?

ಕಳ್ಳತನ ಮಾಡಲು ಬರಲಿಲ್ಲವೆಂದು ಹೀಗಾ ಮಾಡೋದು?

by Author2
June 9, 2025
0

ಕಿರಾತಕನೊಬ್ಬ ಕಳ್ಳತನ (Theft) ಮಾಡಲು ಬರಲಿಲ್ಲ ಎಂಬ ಕಾರಣಕ್ಕೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಹಾಸನ (Hassan) ನಗರದ ಎನ್.ಆರ್.ವೃತ್ತದಲ್ಲಿರುವ ಬಾರ್‌ ನಲ್ಲಿ ಈ ಘಟನೆ ನಡೆದಿದೆ....

10 ಲಕ್ಷ ಮೌಲ್ಯದ ಚಿನ್ನ ಧರಿಸಿ ಹನಿಮೂನ್ ಗೆ ಹೋಗಿದ್ದ ಮಗ

10 ಲಕ್ಷ ಮೌಲ್ಯದ ಚಿನ್ನ ಧರಿಸಿ ಹನಿಮೂನ್ ಗೆ ಹೋಗಿದ್ದ ಮಗ

by Author2
June 9, 2025
0

ಶಿಲ್ಲಾಂಗ್‌: ಮೇಘಾಲಯಕ್ಕೆ (Meghalaya) ಹನಿಮೂನ್‌ಗೆ ಕರೆದುಕೊಂಡು ಹೋಗಿ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ದೊಡ್ಡ ಚರ್ಚೆಗೆ ಕಾರಣವಾಗುತ್ತಿದೆ. 10 ಲಕ್ಷ ರೂ. ಮೌಲ್ಯದ ಆಭರಣ ಧರಿಸುವಂತೆ...

ಅನೈತಿಕ ಸಂಬಂಧಕ್ಕೆ ಹೆಣವಾದ ವಿವಾಹಿತೆ

ಅನೈತಿಕ ಸಂಬಂಧಕ್ಕೆ ಹೆಣವಾದ ವಿವಾಹಿತೆ

by Author2
June 9, 2025
0

ಬೆಂಗಳೂರು: ವಿವಾಹಿತ ಮಹಿಳೆ (Married Women) ಯೋರ್ವಳು ಅನೈತಿಕ ಸಂಬಂಧದ ಹಿಂದೆ ಬಿದ್ದು ಕೊಲೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...

ತನ್ನ ಮಗಳನ್ನು ತಾನೇ ಕೊಲೆ ಮಾಡಿದ ತಾಯಿ

ತನ್ನ ಮಗಳನ್ನು ತಾನೇ ಕೊಲೆ ಮಾಡಿದ ತಾಯಿ

by Author2
June 9, 2025
0

ಹಾಸನ: ತನ್ನ 6 ವರ್ಷದ ಮಗಳನ್ನೇ ತಾಯಿ ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಕೊಪ್ಪಲು ಗ್ರಾಮದಲ್ಲಿ ಈ ಘಟನೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram