ಅಕ್ಟೋಬರ್ 1 ರಿಂದ ದೇಶಾದ್ಯಂತ ಸಿನಿಮಾ ಮಂದಿರಗಳನ್ನು ತೆರೆಯಲು ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ ಎನ್ನಲಾಗುತ್ತಿತ್ತು. ಆದ್ರೆ ಇದೀಗ ಸಿನಿಪ್ರಿಯರಿಗೆ ಮತ್ತೊಮ್ಮೆ ನಿರಾಸೆ ಉಂಟಾಗಿದೆ. ಇನ್ನೇನೂ ಚಿತ್ರಮಂದಿರಗಳು ತೆರೆಯಲು ತಯಾರಿ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿತ್ತು. ಆದ್ರೆ ಈ ಸುದ್ದಿ ಸುಳ್ಳು ಎಂದು ಸುದ್ದಿಸಂಸ್ಥೆಯೊಂದು ಮಾಹಿತಿ ಬಹಿರಂಗಪಡಿಸಿದೆ. ಹೌದು ಸದ್ಯಕ್ಕೆ ಚಿತ್ರಮಂದಿರಗಳ ತೆರೆಯಲು ಯಾವುದೇ ನಿರ್ಧಾರವಿಲ್ಲ ಇದುವರೆಗೂ ಕೇಂದ್ರ ಗೃಹ ಇಲಾಖೆ ಕಡೆಯಿಂದ ಚಿತ್ರಮಂದಿರಗಳನ್ನು ತೆರೆಯುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗ್ತಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450