ADVERTISEMENT
Saturday, June 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಟಾಪ್ ಸಿನಿಮಾ ಸುದ್ದಿಗಳು..!  ಇತ್ತೀಚೆಗಿನ ಅಪ್ ಡೇಟ್ಸ್..!

Namratha Rao by Namratha Rao
January 30, 2021
in Cinema, Newsbeat, ಮನರಂಜನೆ
kgf
Share on FacebookShare on TwitterShare on WhatsappShare on Telegram

ಟಾಪ್ ಸಿನಿಮಾ ಸುದ್ದಿಗಳು..!  ಇತ್ತೀಚೆಗಿನ ಅಪ್ ಡೇಟ್ಸ್..!

ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ

ಜುಲೈ 16 ಕ್ಕೆ ಬರಲಿದ್ದಾನೆ ರಣಬೇಟೆಗಾರ : ಕೆಜಿಎಫ್ 2 ರಿಲೀಸ್ ಡೇಟ್ ಘೋಷಣೆ..!

ಜುಲೈ 16 ಕ್ಕೆ ಬರಲಿದ್ದಾನೆ ರಣಬೇಟೆಗಾರ. ಕೆಜಿಎಫ್ 2 ಸಿನಿಮಾದ ರಿಲೀಸ್ ಡೇಟ್ ಘೋಷಣೆಯಾಗಿದೆ. ನಿರ್ದೇಶಕ ಪ್ರಶಾಂತ್ ನೀಲ್ ಟ್ವೀಟ್ ಮಾಡಿ ಈ ಮಾಹಿತಿಯನ್ನ ನೀಡಿದ್ದಾರೆ.

kgf

Related posts

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ ‌2025

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ ‌2025

June 14, 2025
ಮತ್ತೊಮ್ಮೆ  ಎಚ್ಚರಿಕೆ ಘಂಟೆ ಮೊಳಗಿಸಿದ ಕೊರೋನಾ: ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,131ಕ್ಕೆ ಏರಿಕೆ

ಮತ್ತೊಮ್ಮೆ ಎಚ್ಚರಿಕೆ ಘಂಟೆ ಮೊಳಗಿಸಿದ ಕೊರೋನಾ: ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,131ಕ್ಕೆ ಏರಿಕೆ

June 14, 2025

ಭಾರತೀಯ ಸಿನಿಮಾರಂಗವೇ ಜಾತಕಪಕ್ಷಿಯಂತೆ ಕಾಯುತ್ತಿರುವ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಬಿಡುಗಡೆ ದಿನಾಂಕ ರಿವೀಲ್ ಆಗಿದೆ. ಜುಲೈ 16 ರಂದು ವಿಶ್ವದಾದ್ಯಂತ ಸಿನಿಮಾ ರಿಲೀಸ್ ಆಗಲಿದೆ.

ಧರ್ಮಸ್ಥಳಿ ಬಾಗಿಲು ಓಪನ್ : ಆಚಾರ್ಯ ಟೀಸರ್ ರಿಲೀಸ್

ಧರ್ಮಸ್ಥಳಿ ಬಾಗಿಲು ಓಪನ್ : ಆಚಾರ್ಯ ಟೀಸರ್ ರಿಲೀಸ್

ಮೆಗಾ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಆಚಾರ್ಯ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಟೀಸರ್ ರಿಲೀಸ್ ಆಗುತ್ತಿದ್ದಂತೆ ಚಿರುಗೆ ಅಭಿಮಾನಿಗಳು ಮೆಗಾ ವೆಲ್ ಕಮ್ ಕೋರಿದ್ದಾರೆ. ಸದ್ಯ ಆಚಾರ್ಯ ಟೀಸರ್ ಯುಟ್ಯೂಬ್ ನಲ್ಲಿ ಮೆಗಾ ಸುನಾಮಿ ಎಬ್ಬಿಸುತ್ತಿದೆ. ಕೆಲವೇ ಸೆಕೆಂಡುಗಳಲ್ಲಿ ಲಕ್ಷಗಟ್ಟಲೇ ವೀವ್ಸ್ ಪಡೆದುಕೊಳ್ಳುತ್ತಾ ಸಾಗುತ್ತಿದೆ.

ಇನ್ನು ಆಚಾರ್ಯ ಸಿನಿಮಾ ಮೆಗಾಸ್ಟಾರ್ ಚಿರಂಜೀವಿ ಅಭಿನಯದ 152 ನೇ ಚಿತ್ರ. ಕೆಲ ದಿನಗಳ ಹಿಂದಷ್ಟೆ ಜನವರಿ 29 ಸಂಜೆ 04.5ಕ್ಕೆ ಟೀಸರ್ ರಿಲೀಸ್ ಮಾಡೋದಾಗಿ ಚಿತ್ರಯೂನಿಟ್ ಘೋಷಿಸಿತ್ತು. ಅಂದಿನಿಂದ ಅಭಿಮಾನಿಗಳು ಟೀಸರ್ಗಾಗಿ ಕುತೂಹಲದಿಂದ ಕಾಯುತ್ತಿದ್ದರು. ಇದೀಗ ಆ ಕಾಯುವಿಕೆಗೆ ತೆರೆ ಬಿದ್ದಿದ್ದು, ಧರ್ಮಸ್ಥಾಳಿ ಬಾಗಿಲುಗಳು ತೆರೆದುಕೊಂಡಿವೆ.

Acharya Teaser

ಫಿಲಂ ಚೇಂಬರ್ ಗೆ ರಾಬರ್ಟ್ ದೂರು: ಪತ್ರದಲ್ಲಿ ಏನಿದೆ..?

ಬೆಂಗಳೂರು : ಆಂಧ್ರ ಮತ್ತು ತೆಲಂಗಾಣದಲ್ಲಿ ರಾಬರ್ಟ್ ಸಿನಿಮಾ ರಿಲೀಸ್ ಗೆ ಅಡ್ಡಿ ಹಿನ್ನೆಲೆ ಇಂದು ನಟ ದರ್ಶನ್ ಕನ್ನಡ ಫಿಲಂ ಚೇಂಬರ್ ಗೆ ದೂರು ನೀಡಿದರು.
ರಾಬರ್ಟ್ ತೆಲುಗು ಅವತರಿಣಿಕೆಯನ್ನು ಆಂಧ್ರಪ್ರದೇಶದಲ್ಲಿ ಬಿಡುಗಡೆ ಮಾಡಲು ಅವಕಾಶ ಮಾಡಿಕೊಡುವಂತೆ ನಿರ್ಮಾಪಕ ಉಮಾಪತಿ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ..?

ರಾಬರ್ಟ್ ತೆಲುಗು ಅವಕರಣಿಕೆಯ ಚಿತ್ರವನ್ನು ಬಿಡುಗಡೆ ಮಾಡುವ ಬಗ್ಗೆ ನಿರ್ಮಾಪಕನಾದ ಶ್ರೀ ಉಮಾಪತಿ ಮತ್ತು ನಿರ್ದೇಶಕ ಶ್ರೀ ತರುಣ್ ಇಬ್ಬರು ಸೇರಿ ಏಶಿಯನ್ ಸುನಿಲ್ ಎಂಬುವರ ಬಳಿ ಮಾತುಕತೆ ನಡೆಸಿ ಮಾಚ್ 11 ರಂದು ತೆಲುಗು ಅವತರಣಿಕೆ ಚಿತ್ರವನ್ನು ಬಿಡುಗಡೆ ಮಾಡಲು ದಿನಾಂಕ 20.1.2021 ರಂದು ಸಭೆ ಮಾಡಿ ಮಾತುಕತೆ ನಡೆಸಿದಾಗ ತೆಲಂಗಾಣದಲ್ಲಿ ಏಶಿಯನ್ ಸುನಿಲ್ ಮತ್ತು ಆಂಧ್ರಪ್ರದೇಶದಲ್ಲಿ ಸುರೇಶ್ ಬಾಬು ಪ್ರೊಡಕ್ಷನ್ಸ್ನ ಶ್ರೀ ಜಗದೀಶ್ ಅವರು ಮಾರ್ಚ್ 11 ರಂದು ಚಿತ್ರ ಬಿಡುಗಡೆಗೆ ಒಪ್ಪಿದರು. ತದನಂತರ 3-4 ದಿನಗಳ ನಂತರ ದಿನಾಂಕ 24.1.21ಎಂದು ಶ್ರೀ ಸುನಿಲ್ ಮತ್ತು ಜಗದೀಶ್ ಅವರು ದೂರವಾಣಿಯಲ್ಲಿ ಸಂಪರ್ಕಿಸಿ, ಮಾರ್ಚ್ 11ಕ್ಕೆ ಸಿನಿಮಾ ಬಿಡುಗಡೆ ಮಾಡಲು ಸಾಧ್ಯವಿಲ್ಲ. ಕಾರಣ ಈಗಾಗಲೇ ತೆಲುಗಿನ 4 ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿದೆ. ಡಬ್ಬಿಂಗ್ ಚಿತ್ರಕ್ಕೆ ಆದ್ಯತೆ ನೀಡಬಾರದೆಂದು ಸ್ಥಳಿಯ ಭಾಷೆಯ ತೆಲುಗು ಚಿತ್ರ ಸಂಸ್ಥೆಗಳಿಂದ ಒತ್ತಡವಿರುವುದಾಗಿ ತಿಳಿಸಿದರು. ಈ ಬಗ್ಗೆ ಶ್ರೀ ಜಗದೀಶ್ ಮತ್ತು ಸುನಿಲ್ ಅವರು ತೆಲುಗು ಪ್ರಾಂತ್ಯದಲ್ಲಿ ರಾಬರ್ಟ್ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರಮಂದಿರ ಕೊಡುವುದಿಲ್ಲವೆಂದು ಅಂಶವು ತಿಳಿದುಬಂತು.

ನಮ್ಮಲ್ಲಿ ಭಾಷಾಭಿಮಾನ ಇಲ್ಲ : ದರ್ಶನ್

ನಮ್ಮಲ್ಲಿ ಭಾಷಾಭಿಮಾನ ಇಲ್ಲ : ದರ್ಶನ್

ನಮ್ಮಲ್ಲಿ ಭಾಷಾಭಿಮಾನ ಇಲ್ಲ, ನಾನು ಓಪನ್ ಆಗಿ ಹೇಳ್ತೀನಿ ಎಂದು ನಟ ದರ್ಶನ್ ಹೇಳಿದ್ದಾರೆ.

ಬೆಂಗಳೂರು : ಆಂಧ್ರ ಮತ್ತು ತೆಲಂಗಾಣದಲ್ಲಿ ರಾಬರ್ಟ್ ಸಿನಿಮಾ ರಿಲೀಸ್ ಗೆ ಅಡ್ಡಿ ಹಿನ್ನೆಲೆ ಇಂದು ನಟ ದರ್ಶನ್ ಕನ್ನಡ ಫಿಲಂ ಚೇಂಬರ್ ಗೆ ದೂರು ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಭಾಷಾಭಿಮಾನ ಇಲ್ಲ, ನಾನು ಓಪನ್ ಆಗಿ ಹೇಳ್ತೀನಿ.

ಬೇರೆ ಭಾಷಿಕರಿಗಿರುವ ಭಾಷಾಭಿಮಾನ ನಾವು ಬೆಳಸಿಕೊಳ್ಳಬೇಕು. ನಾವು ಅಲ್ಲಿಗೆ ಹೋದ್ರೆ ನಾವು ಅವರ ಭಾಷೆಯಲ್ಲಿ ಮಾತನಾಡಬೇಕು. ಅವರು ನಮ್ಮ ಭಾಷೆಯಲ್ಲಿ ಮಾತಾಡಲ್ಲ.

ಅವರು ಇಲ್ಲಿ ಬಂದ್ರೆ ಅವರ ಭಾಷೆಯಲ್ಲೇ ನಾವು ಮಾತನಾಡುತ್ತೇವೆ ಎಂದು ಬೇಸರ ಹೊರಹಾಕಿದರು.

ಅಲ್ಲದೆ ನಮ್ಮಲ್ಲಿ ಪರಭಾಷೆ ಬೆಂಬಲಿಸುವ ಕೆಲಸ ನಿಲ್ಲಬೇಕು. ಸಮಸ್ಯೆ ಬಂದಾಗ ನಾವು ನಿರ್ಮಾಕರ ಜೊತೆ ನಿಲ್ಲಬೇಕು ಎಂದು ಕರೆಕೊಟ್ಟರು.

`ನನ್ನ ಕಥೆ ಬಿಡಿ, ಯುವನಟರಿಗೆ ತೊಂದರೆಯಾಗುತ್ತೆ’

ನನ್ನ ಕಥೆ ಬಿಡಿ, ಯುವನಟರಿಗೆ ತೊಂದರೆಯಾಗುತ್ತೆ

ಬೆಂಗಳೂರು : ಟಾಲಿವುಡ್ ನ ನೀತಿಯನ್ನು ವಿರೋಧಿಸಿ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಿಲಂ ಚೇಂಬರ್ ಗೆ ದೂರು ನೀಡಲಿದ್ದಾರೆ.

ಫಿಲಂ ಚೇಂಬರ್ ಗೆ ದೂರು ನೀಡುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲುಗು ಸಿನಿಮಾಗಳು ಕರ್ನಾಟಕದಲ್ಲಿ ಯಾವುದೇ ತೊಂದರೆ ಇಲ್ಲದೆ ರಿಲೀಸ್ ಆಗುತ್ತಿದೆ.

ಆದ್ರೆ ಆಂಧ್ರದಲ್ಲಿ ನಮ್ಮ ಸಿನಿಮಾಗಳಿಗೆ ತೊಂದರೆಯಾಗುತ್ತೆ. ನನ್ನ ಬಿಡಿ ನಂದು 50 ಸಿನಿಮಾ ಆಯ್ತು.

ಟಾಲಿವುಡ್ ನ ಈ ನಡೆಯಿಂದ ಮುಂದೆ ಯುವನಟರ ಸಿನಿಮಾಗಳಿಗೆ ಸಮಸ್ಯೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

‘ಸಲಾರ್’  ಕಾರಣಕ್ಕೆ ‘KGF 2’ ತೆಲುಗು ಡಬ್ಬಿಂಗ್ ರೈಟ್ಸ್ ‘ಡಬಲ್’ ರೇಟ್ ಗೆ ಮಾರಾಟ..!

ಸಲಾರ್’  ಕಾರಣಕ್ಕೆ ‘KGF 2’ ತೆಲುಗು ಡಬ್ಬಿಂಗ್ ರೈಟ್ಸ್ ‘ಡಬಲ್’ ರೇಟ್ ಗೆ ಮಾರಾಟ..!

ಸಲಾರ್ ಸಿನಿಮಾ ಅನೌನ್ಸ್ ಆದಾಗಿನಿಂದಲೂ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಮಾಡಿದೆ. ಕಾಸ್ಟ ಅಂಡ್ ಕ್ರೀವ್ ಇಂದ ಹಿಡಿದು ಟೈಟಲ್ ವರೆಗೂ ಸಖತ್ ಸೌಂಡ್ ಮಾಡ್ತಾಯಿದೆ. ಅದಕ್ಕೆ ಮುಖ್ಯ ಕಾರಣ ಕೆಜಿಎಫ್ ಟೀಮ್, ಪ್ರಶಾಂತ್ ನೀಲ್ ಡೈರೆಕ್ಷನ್ ಬಾಹುಬಲಿ ಪ್ರಭಾಸ್ ಕಾಂಬಿನೇಷನ್. ಆದ್ರೆ ಈ ಬಾರಿ ಸಲಾರ್ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಲ್ಲಿರೋದು ಬೇರೆದ್ದೇ ವಿಚಾರಕ್ಕೆ ಹೌದು ಸಲಾರ್ ಸಿನಿಮಾ ಇಲ್ಲಿ ಸುದ್ದಿಯಾಗ್ತಾಯಿರೋದು ಕೆ ಜಿ ಎಫ್ 2 ವಿಚಾರಕ್ಕೆ.. ಅರೇ ಇದೇನಪ್ಪ.. ಕೆಜಿಎಫ್ 2 ಗೂ ಸಲಾರ್ ಗೂ ಏನ್ ಸಂಬಂಧ ಅಂದ್ರಾ.. ಇದೆರೆಡೂ ಬಹುನಿರೀಕ್ಷಿತ ಬಾರತೀಯ ಸಿನಿಮಾರಂಗದ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾಗಳು. ಎರೆಡರ ಸಿನಿಮಾ ಟೀಂ ಕಾಮನ್. ಡೈರೆಕ್ಟರ್ ಪ್ರಸಾಂತ್ ನೀಲ್ ಅವರದ್ದೇ ಸಾರಥ್ಯ ಎರೆಡೂ ಸಿನಿಮಾಗಳಿಗಿವೆ.Salaar

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: Acharyacinema news latest updatesDarshanfilm newsKGFRobertSandalwoodTollywoodyash
ShareTweetSendShare
Join us on:

Related Posts

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ ‌2025

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ ‌2025

by Shwetha
June 14, 2025
0

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇದರ ವತಿಯಿಂದ ಭಾರತ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಮಿನಿಸ್ಟ್ರಿಗಳಲ್ಲಿ ಖಾಲಿಯಾಗಿರುವ ಗ್ರೂಪ್-B ಮತ್ತು ಗ್ರೂಪ್-C ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ...

ಮತ್ತೊಮ್ಮೆ  ಎಚ್ಚರಿಕೆ ಘಂಟೆ ಮೊಳಗಿಸಿದ ಕೊರೋನಾ: ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,131ಕ್ಕೆ ಏರಿಕೆ

ಮತ್ತೊಮ್ಮೆ ಎಚ್ಚರಿಕೆ ಘಂಟೆ ಮೊಳಗಿಸಿದ ಕೊರೋನಾ: ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,131ಕ್ಕೆ ಏರಿಕೆ

by Shwetha
June 14, 2025
0

ಕೊರೋನಾ ವೈರಸ್‍‌ನ ಹೊಸ ತಳಿ ದೇಶದಾದ್ಯಂತ ಮತ್ತೆ ಆತಂಕ ಸೃಷ್ಟಿಸಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಂದ್ರ ಆರೋಗ್ಯ ಇಲಾಖೆ ಪ್ರಕಟಿಸಿರುವ ಅಂಕಿಅಂಶಗಳ ಪ್ರಕಾರ,...

ಅದೃಷ್ಟದ ಸಂಖ್ಯೆಯೇ ಮಾಜಿ ಸಿಎಂ ರೂಪಾನಿಗೆ ಅಶುಭ ಆಯಿತಾ?

ಅದೃಷ್ಟದ ಸಂಖ್ಯೆಯೇ ಮಾಜಿ ಸಿಎಂ ರೂಪಾನಿಗೆ ಅಶುಭ ಆಯಿತಾ?

by Shwetha
June 14, 2025
0

ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ಬೋಯಿಂಗ್ ಡ್ರೀಮ್‌ಲೈನರ್ 787-8 ವಿಮಾನ ಭೀಕರವಾಗಿ ಪತನಗೊಂಡ ಪರಿಣಾಮ, ವಿಮಾನದಲ್ಲಿದ್ದ 265 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಗುಜರಾತ್‌ನ...

ಅಹಮದಾಬಾದ್ ವಿಮಾನ ದುರಂತ: DNA ಪರೀಕ್ಷೆಯಲ್ಲಿ 110 ಜನರ ಗುರುತು ಪತ್ತೆ – ಶವಗಳ ಗುರುತು ಇನ್ನೂ ಸವಾಲು

ಅಹಮದಾಬಾದ್ ವಿಮಾನ ದುರಂತ: DNA ಪರೀಕ್ಷೆಯಲ್ಲಿ 110 ಜನರ ಗುರುತು ಪತ್ತೆ – ಶವಗಳ ಗುರುತು ಇನ್ನೂ ಸವಾಲು

by Shwetha
June 14, 2025
0

ಜೂನ್ 12ರಂದು ಸಂಭವಿಸಿದ ಅಹಮದಾಬಾದ್ ವಿಮಾನ ದುರಂತದ ಸಾವು-ನೋವಿಗೆ ದೇಶವಿಡಿ ಶೋಕ ಆವರಿಸಿದೆ. 241 ಪ್ರಯಾಣಿಕರು ಹಾಗೂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳನ್ನು ಸೇರಿಸಿ ಒಟ್ಟು 265 ಮಂದಿ...

‘ಥಗ್ ಲೈಫ್’ ವಿವಾದ: ಕ್ಷಮೆ ಕೇಳದೆ ಇರುವುದನ್ನು ಪ್ರಶ್ನಿಸಿ, ಕಮಲ್ ಹಾಸನ್ ಅರ್ಜಿ ವಿಚಾರಣೆ  ಮುಂದೂಡಿಕೆ

‘ಥಗ್ ಲೈಫ್’ ವಿವಾದ: ಕ್ಷಮೆ ಕೇಳದೆ ಇರುವುದನ್ನು ಪ್ರಶ್ನಿಸಿ, ಕಮಲ್ ಹಾಸನ್ ಅರ್ಜಿ ವಿಚಾರಣೆ ಮುಂದೂಡಿಕೆ

by Shwetha
June 14, 2025
0

ಕಮಲ್ ಹಾಸನ್ ನಟನೆಯ ಮತ್ತು ನಿರ್ಮಾಣದ 'ಥಗ್ ಲೈಫ್' ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಭದ್ರತೆ ಕಲ್ಪಿಸಬೇಕು ಎಂಬ ಮನವಿಯ ಮೇರೆಗೆ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram