ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ತಮಿಳುನಾಡಲ್ಲಿ ಹವಾ ಎಬ್ಬಿಸಲು ಜೈಲಲ್ಲೇ ಚಿನ್ನಮ್ಮನ ಮಾಸ್ಟರ್ ಪ್ಲಾನ್..!

admin by admin
July 4, 2020
in International, Newsbeat, ದೇಶ - ವಿದೇಶ
New Delhi: File Photo-  AIADMK General Secretary V K Sasikala. Court directed Sasikala and the two relatives to surrender immediately to the trial court in Bengaluru and serve the remaining part of four-year jail term.  PTI Photo   (PTI2_14_2017_000201B)

New Delhi: File Photo- AIADMK General Secretary V K Sasikala. Court directed Sasikala and the two relatives to surrender immediately to the trial court in Bengaluru and serve the remaining part of four-year jail term. PTI Photo (PTI2_14_2017_000201B)

Share on FacebookShare on TwitterShare on WhatsappShare on Telegram

ಚೆನ್ನೆ: ಮಹಾಮಾರಿ ಕೊರೊನಾ ಅಬ್ಬರಕ್ಕೆ ಮಹಾರಾಷ್ಟç ನಂತರ ತಮಿಳುನಾಡು ಅಕ್ಷರಶಃ ನುಲುಗಿ ಹೋಗಿದೆ. ಪರಿಸ್ಥಿತಿ ನಿಭಾಯಿಸಲು ಸಿಎಂ ಪಳನಿಸ್ವಾಮಿ, ಪನ್ನೀರ್ ಸೆಲ್ವಂ ಮಾಡುತ್ತಿರುವ ಯಾವುದೇ ಪ್ರಯತ್ನಗಳು ಫಲಕೊಡುತ್ತಿಲ್ಲ. ಸಮುದಾಯದ ಹಂತದಲ್ಲಿ ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕೈಚೆಲ್ಲಿ ಕುಳಿತಂತೆ ಕಾಣುತ್ತಿದೆ.
ಕೊರೊನಾ ಆಘಾತದ ನಡುವೆಯೇ ತಮಿಳುನಾಡು ರಾಜಕೀಯದಲ್ಲಿ ಮತ್ತೆ ಸಂಚಲನ ಆರಂಭವಾಗಿದೆ. ಅಕ್ರಮ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಜಯಲಲಿತಾ ಆಪ್ತೆ ಶಶಿಕಲಾ ಅವಧಿಗೂ ಮೊದಲೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ ಎಂಬ ಗುಸು ಗುಸು ಶುರುವಾಗಿದೆ.


ಬಿಜೆಪಿ ಸಹಾಯದಿಂದ ಶಶಿಕಲಾ ನಟರಾಜನ್‌ಗೆ ಆಗಸ್ಟ್ 14 ರಂದು ಬಿಡುಗಡೆ ಭಾಗ್ಯ ಸಿಗುತ್ತಿದೆ ಎಂದು ತಮಿಳುನಾಡಿನ ಬಿಜೆಪಿ ನಾಯಕ ಆಶೀವಾದಂ ಆಚಾರಿ ಮಾಡಿರೋ ಟ್ವೀಟ್ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಚುನಾವಣೆಗೆ ಇನ್ನು 11 ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಶಶಿಕಲಾ ಜೈಲಿನಲ್ಲೇ ಮಾಸ್ಟರ್ ಪ್ಲಾನ್ ನಡೆಸುತ್ತಿದ್ದಾರೆ.
ಸದ್ಯ ಬಿಜೆಪಿ ಮುಖಂಡನ ಟ್ವೀಟ್ ಬೆನ್ನಲ್ಲೇ ಜೈಲಿನಲ್ಲಿ ಶಶಿಕಲಾ ಹ್ಯಾಪಿ ಮೂಡ್ ನಲ್ಲಿದ್ದಾರೆ ಎನ್ನಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಆಗಿದ್ದ ದಿವಂಗತ ಜಯಲಲಿತಾ ಅವರ ಬಲಗೈ ಭಂಟರAತಿದ್ದರು ಶಶಿಕಲಾ. ಜಯಲಲಿತಾ ಮೃತಪಟ್ಟ ಬೆನ್ನಲ್ಲೇ ಶಶಿಕಲಾ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈಗ ಅವರು ಜೈಲಿನಿಂದ ಹೊರ ಬರುವ ಸುದ್ದಿ ಹರಿದಾಡುತ್ತಿದೆ.
ಮುಂದಿನ ವರ್ಷ ಅಂದರೆ 2021 ಮೇ ತಿಂಗಳಲ್ಲಿ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಿಗದಿಯಾಗಿದೆ. ಸದ್ಯ ಎಡಿಐಎಂಕೆ ಪಕ್ಷ ಅಧಿಕಾರದಲ್ಲಿದ್ದು, ಇ.ಡಿ.ಪಳನಿಸ್ವಾಮಿ ಮುಖ್ಯಮಂತ್ರಿ ಆಗಿದ್ದರೆ, ಒ.ಪನ್ನೀರಸೆಲ್ವಂ ಡಿಸಿಎಂ ಆಗಿದ್ದಾರೆ. ಈ ಇಬ್ಬರೂ ಶಶಿಕಲಾ ವಿರುದ್ಧ ಬಂಡೆದ್ದು ಎಐಡಿಎಂಕೆಯಿAದ ಶಶಿಕಲಾ ಅವರನ್ನು ಹೊರಹಾಕಿದ್ದಾರೆ. ಜಯಲಲಿತಾ ನಿಧನರಾಗುತ್ತಿದ್ದಂತೆ ಎರಡು ವರ್ಷಗಳ ಹಿಂದೆ ತಮಿಳುನಾಡು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿತ್ತು.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026


ತಮಿಳುನಾಡಿನಲ್ಲಿ ಚಿನ್ನಮ್ಮ ಶಶಿಕಲಾ ಎಂಟ್ರಿಯಾದರೆ ಮತ್ತೆ ರಾಜಕೀಯದಲ್ಲಿ ಕೋಲಾಹಲ ಉಂಟಾಗಬಹುದೆAಬ ಲೆಕ್ಕಾಚಾರ ಸ್ಥಳೀಯ ಪಕ್ಷಗಳಲ್ಲಿ ಕಂಡು ಬರುತ್ತಿದೆ. ಜಯಲಲಿತಾ ಜೀವಂತರಿದ್ದಾಗಲೇ ರಾಜಕಾರಣಿಗಳನ್ನು ತನ್ನ ತುದಿ ಬೆರಳಲ್ಲಿ ಆಟವಾಡಿಸುತ್ತಿದ್ದ ಶಶಿಕಲಾ, ಪರಪ್ಪನ ಅಗ್ರಹಾರ ಜೈಲು ಸೇರುವ ದಿನ ಜಯಲಲಿತಾರ ಸಮಾಧಿ ಮೇಲೆ ಶಶಿಕಲಾ ಮೂರು ಬಾರಿ ಬಾರಿಸಿ ಶತಥ ಮಾಡಿದ್ದನ್ನು ತಮಿಳುನಾಡಿನ ಜನತೆ ಇನ್ನೂ ಮರೆತಿಲ್ಲ. ಹೀಗಾಗಿ ಚಿನ್ನಮ್ಮ ಮತ್ತೆ ಸಕ್ರಿಯ ರಾಜಕಾರಣಕ್ಕೆ ಧುಮುಕಿದರೆ ಏನಾಗಬಹುದು ಎಂಬ ಆತಂಕ ವಿರೋಧಿ ಪಾಳೆಯವನ್ನು ಕಾಡುತ್ತಿದೆಯಂತೆ. .

ವಿಧಾನಸಭೆ ಚುನಾವಣೆ ಎರಡು ತಿಂಗಳ ಮೊದಲು ಶಶಿಕಲಾ ಬಿಡುಗಡೆ ಆಗಬೇಕು. ಆದರೆ, 10 ತಿಂಗಳ ಮೊದಲೇ ಬಿಡುಗಡೆ ಆಗಲಿದ್ದಾರೆ ಎಂಬ ಲೆಕ್ಕಾಚಾರ ಶುರುವಾಗಿದೆ. ಒಂದು ವೇಳೆ ಅವಧಿಗೆ ಮುನ್ನವೇ ಚಿನ್ನಮ್ಮ ಬಿಡುಗಡೆಯಾದರೆ ಎಐಎಡಿಎಂಕೆ ಸರ್ಕಾರಕ್ಕೆ ಭಾರಿ ಹಿನ್ನೆಡೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಅವಧಿಗೆ ಮುನ್ನ ಬಿಡುಗಡೆ ಇಲ್ಲ..!
2017 ಫೆಬ್ರವರಿ 14 ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚಿನ್ನಮ್ಮ ಅವರ ಕಾರಾಗೃಹ ವಾಸದ ಅವಧಿ 2021 ಫೆಬ್ರವರಿ ತಿಂಗಳ ಕೊನೆ ವಾರದಲ್ಲಿ ಕೊನೆಗೊಳ್ಳಲಿದೆ. ಯಾವುದೇ ಕಾರಣಕ್ಕೂ ಅವಧಿಗೂ ಮುನ್ನ ಶಶಿಲಾ ನಟರಾಜನ್ ಬಿಡುಗಡೆ ಇಲ್ಲ. ಸನ್ನಡತೆ ಆಧಾರದ ಮೇಲೆ ಕೈದಿಗಳ ಬಿಡುಗಡೆಗೆ ಪಟ್ಟಿ ಸಹ ಸಿದ್ಧಪಡಿಸಲಾಗಿದೆ. ಈ ಪಟ್ಟಿಯಲ್ಲಿ 55 ಮಂದಿ ಹೆಸರಿದ್ದು, ಐವರು ಮಹಿಳೆಯರಿದ್ದಾರೆ. ಈ ಪಟ್ಟಿಯಲ್ಲಿ ಶಶಿಕಲಾ ನಟರಾಜನ್ ಹೆಸರು ಕೊಟ್ಟಿಲ್ಲ ಎಂದು ಜೈಲಿನ ಮೂಲಗಳು ತಿಳಿಸಿವೆ. ಹೀಗಾಗಿ ಚಿನ್ನಮ್ಮ ಶೀಘ್ರ ಬಿಡುಗಡೆ ಆಗೋದು ಅನುಮಾನ ಎನ್ನಲಾಗುತ್ತಿದೆ.

Tags: Cinnammamaster plantamilnadu
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram