ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಬಟ್ಟೆಗಳಿಗೆ ಕಿವಿಗಳಿವೆ – ಧ್ವನಿ ಪತ್ತೆ ಹಚ್ಚುವ ಬಟ್ಟೆ ಕಂಡುಹಿಡಿದ ವಿಜ್ಞಾನಿಗಳು

Naveen Kumar B C by Naveen Kumar B C
May 2, 2022
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

ಎಚ್ಚರ, ಮುಂದೊಂದು ದಿನ ನೀವು ಹಾಕಿಕೊಳ್ಳುವ ಬಟ್ಟೆಗಳು ಸಹ ನಿಮ್ಮ ಮಾತುಗಳನ್ನ ಕದ್ದಾಲಿಸಬಹುದು. ಇಂಥಹ ವಿಶೇಷ ತಂತ್ರಜ್ಞಾನದ ಬಟ್ಟೆಗಳನ್ನ ಕಂಡು ಹಿಡಿಲು ಮುಂದಾಗಿದ್ದಾರೆ  ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ವಿಜ್ಞಾನಿ.  “ವೀ ಯಾನ್” ಎಂಬ ವಿಜ್ಞಾನಿ ಈ ರೀತಿಯ ಹೊಸ ಬಟ್ಟೆಯನ್ನ ಅವಿಷ್ಕಾರಗೊಳಿಸಿದ್ದಾರೆ.  ಇದು ಮೈಕ್ ಮತ್ತು ಸ್ಪೀಕರ್ ನಂತೆ ಕಾರ್ಯನಿರ್ವಹಿಸುತ್ತದೆ.  ನಾವಾಡುವ ಪದಗಳ ಜೊತೆಗೆ, ಹಕ್ಕಿಗಳ ಚಿಲಿಪಿಲಿ ಎಲೆಗಳ ಸಪ್ಪಳವನ್ನೂ ಸೆರೆಹಿಡಿಯುತ್ತದೆ.

ನೇಚರ್ ಜರ್ನಲ್‌ನಲ್ಲಿ ಪ್ರಕಟವಾದ ಈ ಸಂಶೋಧನೆಯ ಪ್ರಕಾರ, ಧ್ವನಿ ಗ್ರಹಿಸುವ ಫೈಬರ್‌ಗಳನ್ನು ಬಟ್ಟೆಯಲ್ಲಿ ನೇಯಲಾಗುತ್ತದೆ.  ವ್ಯಕ್ತಿಯು ಈ ಬಟ್ಟಬಟ್ಟೆಗಳಿಗೆ ಕಿವಿಗಳಿವೆ – ಧ್ವನಿ ಪತ್ತೆ ಹಚ್ಚುವ ಬಟ್ಟೆ ಕಂಡುಹಿಡಿದ ವಿಜ್ಞಾನಿಗಳುೆಯನ್ನು ಧರಿಸಿದಾಗ, ಈ ಫೈಬರ್ಗಳು ಧ್ವನಿಯನ್ನು ಪತ್ತೆಹಚ್ಚುತ್ತವೆ. ವ್ಯಕ್ತಿಯ ಹೃದಯ ಬಡಿತವನ್ನು ಸಹ ಕೇಳುತ್ತವೆ.

Related posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

April 6, 2026
ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

April 6, 2026

ಈ ಬಟ್ಟೆ ಹೇಗೆ ಕೆಲಸ ಮಾಡುತ್ತದೆ?

ಬಟ್ಟೆಗೂ ಧ್ವನಿಗೂ ಶತಮಾನಗಳ ಸಂಬಂಧವಿದೆ ಎನ್ನುತ್ತಾರೆ ಸಂಶೋಧಕ ಯಾನ್. ಇಲ್ಲಿಯವರೆಗೆ ನಾವು ಬಟ್ಟೆಯ ಸಹಾಯದಿಂದ ನಮ್ಮ ಧ್ವನಿಯನ್ನು ಮಾರ್ಪಡಿಸಲು ಪ್ರಯತ್ನಿಸುತ್ತಿದ್ದೇವೆ, ಆದರೆ ಮೈಕ್ ಬದಲಿಗೆ ಬಟ್ಟೆಯನ್ನು ಬಳಸುತ್ತಿರುವುದು ಒಂದು ವಿಶಿಷ್ಟ ಪರಿಕಲ್ಪನೆ.  ಯಾನ್ ಈಗ ಸಿಂಗಾಪುರದ ನಾನ್ಯಾಂಗ್ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದಾರೆ.

ವೀ ಯಾನ್ ಪ್ರಕಾರ, ಈ ಬಟ್ಟೆಯನ್ನು ತ್ವರಾನ್ ಮತ್ತು ಹತ್ತಿ ಎಂಬ ವಸ್ತುವಿನಿಂದ ತಯಾರಿಸಲಾಗುತ್ತದೆ. ಈ ಎಳೆಗಳ ಸಂಯೋಜನೆ ಧ್ವನಿ ಶಕ್ತಿಯನ್ನು ಕಂಪನಗಳಾಗಿ ಪರಿವರ್ತಿಸುತ್ತದೆ. ಇದರೊಂದಿಗೆ ವಿಶೇಷ ಫೈಬರ್ ಅನ್ನು ಕೂಡ ಬಟ್ಟೆಯಲ್ಲಿ ಬಳಸಲಾಗಿದೆ. ಇದು ಪೀಜೋಎಲೆಕ್ಟ್ರಿಕ್ ವಸ್ತುಗಳಿಂದ ತಯಾರಿಸಲ್ಪಟ್ಟಿದೆ.  ಇದರ ಮೇಲೆ ಒತ್ತುವುದರಿಂದ ತಿರುಗಿಸುವುದರಿಂದ  ವೋಲ್ಟೇಜ್ ಉತ್ಪತ್ತಿಯಾಗುತ್ತದೆ. ನಂತರ ಈ ಸಂಕೇತಗಳನ್ನು ರೆಕಾರ್ಡ್ ಮಾಡಿ ವಿಶೇಷ  ಸಾಧನದ ಮೂಲಕ ಓದಬಹುದಾಗಿದೆ.

ಮೌನ ಮತ್ತು ಶಬ್ದದ ನಡುವೆ ವ್ಯತ್ಯಾಸ ತಿಳಿಯುತ್ತೆ ಈ ಬಟ್ಟೆ

ಮೈಕ್‌ನಂತೆ ಕಾರ್ಯನಿರ್ವಹಿಸುವ ಈ ಫ್ಯಾಬ್ರಿಕ್ ಅನೇಕ ಹಂತಗಳ ಧ್ವನಿಯನ್ನು ಸೆರೆಹಿಡಿಯುವ ಸಾಮರ್ಥ್ಯವನ್ನ ಹೊಂದಿವೆ.   ಸಂಶೋಧನೆಯ ಪ್ರಕಾರ, ಇದು  ಗ್ರಂಥಾಲಯ ಮತ್ತು ಟ್ರಾಫಿಕ್ ಶಬ್ದದ ನಡುವಿನ ವ್ಯತ್ಯಾಸವನ್ನ ಸಹ ಅರ್ಥಮಾಡಿಕೊಳ್ಳುವ  ಸಾಮರ್ಥ್ಯ ಹೊಂದಿದೆ.  ಪ್ರಸ್ತುತ, ಸಂಶೋಧಕರು ಹಿನ್ನೆಲೆಯಲ್ಲಿ ಶಬ್ದವನ್ನು ಸುಲಭವಾಗಿ ಸೆರೆಹಿಡಿಯುವ ಕಂಪ್ಯೂಟರ್ ಸಾಧನವನ್ನು ಅಭಿವೃದ್ಧಿಪಡಿಸುತ್ತಿದ್ದಾರೆ.

ಸಂಶೋಧನೆಯಲ್ಲಿ ತೊಡಗಿರುವ ವಿಜ್ಞಾನಿ ಯೋಗೇಂದ್ರ ಮಿಶ್ರಾ ಅವರು ತಮ್ಮ ಪರಿಕಲ್ಪನೆಯನ್ನು ಸಾಬೀತುಪಡಿಸಲು ಶರ್ಟ್ ಅನ್ನು ಬಳಸಿರುವುದಾಗಿ ಹೇಳಿದ್ದಾರೆ.  ಶರ್ಟ್‌ಗೆ ವಿಶೇಷ ಫೈಬರ್‌ಗಳನ್ನು ನೇಯುವ ಮೂಲಕ ವಿಜ್ಞಾನಿಗಳು ಮಾನವನ ಹೃದಯ ಬಡಿತವನ್ನ ಆಲಿಸಿದ್ದಾರೆ.  ಈ ಶರ್ಟ್ ವ್ಯಕ್ತಿಯ ಹೃದಯ ಬಡಿತವನ್ನು ಸುಲಭವಾಗಿ ಮೇಲ್ವಿಚಾರಣೆ ಮಾಡುತ್ತದೆ ಎಂದು ಮಿಶ್ರಾ ಹೇಳುತ್ತಾರೆ.  ಅಷ್ಟೇ ಅಲ್ಲ, ಹೃದಯದ ಕವಾಟಗಳು ಮುಚ್ಚುವ ಶಬ್ದವೂ ಈ ಅಂಗಿಯ ಮೂಲಕ ಕೇಳಿಬರುತ್ತದೆ.

ಬಟ್ಟೆಗಳಲ್ಲಿ ವಿಶೇಷ ಫೈಬರ್ಗಳನ್ನು ಧರಿಸುವುದರಿಂದ ಸಾಮಾನ್ಯ ಬಟ್ಟೆಯ ಅನುಭವವನ್ನು ನೀಡುತ್ತದೆ ಎಂದು ಯಾನ್ ಹೇಳುತ್ತಾರೆ. 10 ಬಾರಿ ಬಟ್ಟೆ ತೊಳೆದ ನಂತರವೂ ಬಟ್ಟೆ ಮೊದಲಿನಂತೆಯೇ  ಶಬ್ದಗಳನ್ನು ಸೆಳೆಯುತ್ತದೆ ಎಂದು ಸಂಶೋಧನೆಯು ಕಂಡುಹಿಡಿದಿದೆ.

ಹೃದ್ರೋಗದಂತಹ ಅನೇಕ ಕಾಯಿಲೆಗಳನ್ನ ಮೊದಲೇ ಪತ್ತೆ ಹಚ್ಚಲು ಈ ಬಟ್ಟೆಯಿಂದ ತಯಾರಿಸಿದ ಉಡುಪುಗಳು ಉಪಯುಕ್ತವಾಗುತ್ತವೆ ಎಂದು ವಿಜ್ಞಾನಿಗಳು ಹೇಳುತ್ತಾರೆ. ಅಲ್ಲದೆ, ಶ್ರವಣ ಸಮಸ್ಯೆ ಇರುವವರಿಗೆ ಈ ಬಟ್ಟೆಯ ಸಹಾಯದಿಂದ ಧ್ವನಿಯನ್ನು ವರ್ಧಿಸಬಹುದು. ಈ ಫ್ಯಾಬ್ರಿಕ್ ಸಾಧನದ ಮೂಲಕ ಸ್ಪೀಕರ್ ಆಗಿಯೂ ಕೆಲಸ ಮಾಡಬಹುದು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

Tags: cloth to detect soundScientists
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

by Shwetha
April 6, 2026
0

ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

by Shwetha
April 6, 2026
0

ಬಾಗಲಕೋಟೆ: ರಾಜ್ಯ ಸರ್ಕಾರದ ಖಜಾನೆಯಲ್ಲಿ ಬಿಡಿಗಾಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಿಸ್ಥಿತಿ ಎಲ್ಲವನ್ನೂ ಕಳೆದುಕೊಂಡು ಕೇವಲ ಗರಿಗರಿ ಬಟ್ಟೆ ಹಾಕಿಕೊಂಡು ತಿರುಗುವ ಜಂಭದ ಸಾಹುಕಾರನಂತಾಗಿದೆ. ಮನೆಗೆ ಸಾಲಗಾರರು ಮುತ್ತಿಗೆ...

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

by Shwetha
April 6, 2026
0

ಅಸ್ಸಾಂ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಅಸ್ಸಾಂನ ಗೋಲಾಘಾಟ್...

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

by Shwetha
April 6, 2026
0

ಗಡಿಯಾಚೆಗಿನ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಭಾರತದ ವಿರುದ್ಧ ತೀವ್ರ ಸ್ವರೂಪದ ಎಚ್ಚರಿಕೆ ನೀಡಿದ್ದಾರೆ. ಭಾರತವೇನಾದರೂ ಪಾಕಿಸ್ತಾನದ ಮೇಲೆ ವಿನಾಕಾರಣ ದಾಳಿ...

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

by Shwetha
April 6, 2026
0

ಕೇಂದ್ರ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಗೂಬೆ ಕೂರಿಸುವ ಬದಲು ಎಲ್ ಪಿ ಜಿ ಸಮಸ್ಯೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ 6ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram