ADVERTISEMENT
Friday, February 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

“ರಾಜಾಹುಲಿ”ಗೆ ತಪ್ಪದ ಸಂಕಷ್ಟ: ಸಂಧಾನಕ್ಕೆ ಮುಂದಾದ ಸಿಎಂ

saaksha tv by saaksha tv
March 18, 2020
in Newsbeat, Politics, Samagra karnataka
b s yadiyurappa
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಮೇಶ್ವರಕ್ಕೆ ಹೋದರೂ ಶನೇಶ್ವರನ ಕಾಟ ತಪ್ಪಲ್ಲಿಲ್ಲ ಎಂಬಂತಾಗಿದೆ ಸದ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಪರಿಸ್ಥಿತಿ. ಸರ್ಕಾರ ರಚನೆ ಬಳಿಕ ಒಂದಲ್ಲಾ ಒಂದು ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇದು ಕೇವಲ ಸಂಕಷ್ಟವಲ್ಲ ಧರ್ಮ ಸಂಕಷ್ಟ.

ಹೌದು..! ಸಂಪುಟ ವಿಸ್ತರಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಆಡುತ್ತಲೇ ಇದೆ. ಇದು ಆಗಾಗ ಪಕ್ಷದ ನಾಯಕರನ್ನು ಕೆಮ್ಮುವಂತೆ ಮಾಡುತ್ತಿದ್ದು, ಈ ಅಸಮಾಧಾನದ ಹೊಗೆ ಬೆಂಕಿಯಾಗಿ ಉರಿಯುವುದೊಂದೇ ಬಾಕಿ ಇದೆ. ಈ ಮಧ್ಯೆ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಗಮನಿಸಿರುವ ಬಿಜೆಪಿ ಹೈಕಮಾಂಡ್, ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಖಡಕ್ ಸೂಚನೆ ನೀಡಿದೆ.

Related posts

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕೌಂಟ್ ಡೌನ್.. ಫೆಬ್ರವರಿ 21-22ರಂದು ಕೆಬಿಎನಲ್ಲಿ ಮಹಾ ಕ್ರೀಡಾ ಸಂಗಮ..!

February 20, 2026
The master of the political chessboard.. the echo of the voice of the exploited class.. the great leader admired by the people, CM Siddaramaiah

February 20, 2026

ಏನ್ ಆ ಸೂಚನೆ..?
ರಾಜ್ಯ ಬಿಜೆಪಿಯಲ್ಲಿ ಹಲವು ಗೊಂದಲಗಳು ಸೃಷ್ಟಿಯಾಗಿದ್ದು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸಿಎಂ ಅವರಿಗೆ ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಪಕ್ಷದೊಳಗೆ ಮುನಿಸಿಕೊಂಡಿರುವ ನಾಯಕರನ್ನು ವಿಶ್ವಾಸಕ್ಕೆ ತೆಗೆದೊಕೊಳ್ಳುವ ಕೆಲಸಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ. ಎಲ್ಲಾ ಕ್ಷೇತ್ರಗಳಿಗೂ ಸಮನಾಗಿ ಅನುದಾನ ಹಂಚಿಕೆ ಮಾಡಲಾಗುತ್ತಿಲ್ಲ ಮತ್ತು ಸರ್ಕಾರದಲ್ಲಿ ಏನೇ ಕೆಲಸ ಆಗಬೇಕು ಎಂದರೂ ಬಿ.ವೈ. ವಿಜಯೇಂದ್ರ ಅವರ ಬಳಿಯೇ ಹೋಗಬೇಕು ಎಂಬ ವಿಚಾರಕ್ಕೆ ಬಿಜೆಪಿಯ ಅನೇಕ ಹಿರಿಯ ಶಾಸಕರು ಗರಂ ಆಗಿದ್ದಾರೆ. ಅಲ್ಲದೆ, ಕಳೆದ ಶಾಸಕಾಂಗ ಪಕ್ಷದ ಸಭೆಯಲ್ಲೂ ಸಹ ಈ ಕುರಿತು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಯಡಿಯೂರಪ್ಪ ಶಾಸಕರ ಸಂಧಾನಕ್ಕೆ ಮುಂದಾಗಿದ್ದಾರೆ. ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿರುವ ಬಿಎಎಸ್‌ವೈ ಸರ್ಕಾರದ ಕಾರ್ಯವೈಖರಿ ಶಾಸಕರಿಗೆ ಇಷ್ಟವಿದೆಯೋ ಅಥವಾ ಏನಾದರೂ ಅಸಮಧಾನವಿದೆಯೋ ಎಂಬುದರ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಒನ್ ಟು ಒನ್ ಮಾತುಕತೆ ನಡೆಸಲಿದ್ದಾರೆ.

ವಿಜಯೇಂದ್ರ ವಿರುದ್ಧ ಗರಂ
ಅಭಿವೃದ್ಧಿ ಕಾರ್ಯ ಸೇರಿದಂತೆ ಎಲ್ಲ ವಿಷಯಗಳಲ್ಲಿಯೂ ಸಿಎಂ ಪುತ್ರ ವಿಜಯೇಂದ್ರ ಮೂಗು ತೂರಿಸುತ್ತಿರುವುದು ಹಲವಾರು ಮುಖಂಡರ ಮುನಿಸಿಗೆ ಕಾರಣವಾಗಿದೆ. ಈ ವಿಚಾರವನ್ನು ಅತೃಪ್ತರು ಯಡಿಯೂರಪ್ಪನವರ ಗಮನಕ್ಕೂ ತಂದಿದ್ದು, ವಿಜಯೇಂದ್ರ ಚಟುವಟಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಪುತ್ರ ವಿಜಯೇಂದ್ರ ಸೇರಿ ಯಾರೂ ಕೂಡ ಆಡಳಿತದ ವಿಚಾರದಲ್ಲಿ ಮೂಗು ತೂರಿಸದಂತೆ ತಾವು ನೋಡಿಕೊಳ್ಳುವುದಾಗಿ ಸಿಎಂ ಅತೃಪ್ತರಿಗೆ ಮನವರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಒಟ್ಟಾರೆ ಹೇಗೋ ಸರ್ಕಾರವನ್ನು ಸಾಗಿಸುತ್ತಿರುವ ಯಡಿಯೂರಪ್ಪ ಅವರಿಗೆ ಇದೀಗ ಮತ್ತೊಂದು ಸಂಕಟ ಎದುರಾಗಿದ್ದು, ಇದನ್ನು  ಯಾವ ರೀತಿ ನಿರ್ವಹಿಸುತ್ತಾರೋ ಕಾದು ನೋಡಬೇಕಾಗಿದೆ.

Advt
ಜಾಹಿರಾತು
Tags: BJPBY VijayendraCM BS YADIYURAPPA
ShareTweetSendShare
Join us on:

Related Posts

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕೌಂಟ್ ಡೌನ್.. ಫೆಬ್ರವರಿ 21-22ರಂದು ಕೆಬಿಎನಲ್ಲಿ ಮಹಾ ಕ್ರೀಡಾ ಸಂಗಮ..!

by admin
February 20, 2026
0

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕೌಂಟ್ ಡೌನ್.. ಫೆಬ್ರವರಿ 21-22ರಂದು ಕೆಬಿಎನಲ್ಲಿ ಮಹಾ ಕ್ರೀಡಾ ಸಂಗಮ..! 9 ಡ್ರೀಮ್ಸ್‌ ಸಂಸ್ಥೆಯ ವಿನೂತನ ಪರಿಕಲ್ಪನೆಯ ಸಿಎಂ ಕಪ್ ಬ್ಯಾಡ್ಮಿಂಟನ್...

The master of the political chessboard.. the echo of the voice of the exploited class.. the great leader admired by the people, CM Siddaramaiah

by admin
February 20, 2026
0

ರಾಜಕೀಯ ಚದುರಂಗದ ಅಧಿಪತಿ..ಶೋಷಿತ ವರ್ಗದ ಧ್ವನಿಗೆ ಪ್ರತಿಧ್ವನಿ.. ಜನ ಮೆಚ್ಚಿದ ಮಹಾನಾಯಕ ಸಿಎಂ ಸಿದ್ದರಾಮಯ್ಯ ------------------ The master of the political chessboard.. the echo...

Are you repeatedly experiencing difficulties in life...! Then just try this one Kushmanda and all your difficulties will go away and a peaceful life will be yours...!!

ಪದೇ ಪದೇ ಜೀವನದಲ್ಲಿ ಕಷ್ಟಗಳನ್ನು ಅನುಭವಿಸುತ್ತಿದ್ದೀರಾ…! ಹಾಗಾದರೆ ಈ ಒಂದು ಕೂಷ್ಮಾಂಡ ಪ್ರಯೋಗ ಮಾಡಿ ಸಾಕು ಕಷ್ಟಗಳು ದೂರವಾಗಿ ನೆಮ್ಮದಿ ಜೀವನ ನಿಮ್ಮದಾಗುತ್ತದೆ…!!

by admin
February 19, 2026
0

ಕೂಷ್ಮಾಂಡ ದೀಪ ‌ ನಮ್ಮ ದೈನಂದಿನ ಜೀವನದಲ್ಲಿ ಹಲವು ರೀತಿಯಾದಂತಹ ಸಮಸ್ಯೆಗಳು ಎದುರಾಗುತ್ತಾ ಇರುತ್ತದೆ ಆದರೆ ಎಲ್ಲವೂ ಒಂದೇ ರೀತಿಯಾಗಿ ಇರುವುದಿಲ್ಲ ಮತ್ತು ಕೆಲವೊಂದು ಯಾವ ರೀತಿಯಾಗಿ...

Carrying these two items while going to the temple of the ancestral deity can help us move to the next stage of progress in our lives.

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

by admin
February 19, 2026
0

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು. ಜೀವನ ಯಶಸ್ಸಿನ ಕುಲದೈವಂ ಹೂಗಳು ಈ ಜಗತ್ತಿನಲ್ಲಿ ಹುಟ್ಟಿದ...

Player on the field.. Leader of the people in the arena- The gem of Chintamani Dr. M.C. Sudhakar

ಅಂಗಣದಲ್ಲಿ ಆಟಗಾರ.. ಅಖಾಡದಲ್ಲಿ ಜನನಾಯಕ- ಚಿಂತಾಮಣಿಯ ಮಾಣಿಕ್ಯ ಡಾ. ಎಂ.ಸಿ. ಸುಧಾಕರ್

by admin
February 19, 2026
0

ಡಾ.ಎಂ.ಸಿ. ಸುಧಾಕರ್. ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವರು. ಡಾ. ಎಂ. ಸುಧಾಕರ್. ಹೆಸರಿಗೆ ತಕ್ಕಂತೆ ಇವರ ನಡೆತೆ, ಸ್ವಭಾವ, ಪ್ರವೃತ್ತಿ, ಮನೋಭಾವನೆ, ದೂರದೃಷ್ಟಿ, ಹವ್ಯಾಸ ಹೀಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram