ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ-ಡಿಸಿಎಂ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ.ಅಜೆಂಡಾದಲ್ಲಿ ಇಲ್ಲದಿರುವ ವಿಚಾರಗಳನ್ನು ಸೇರಿಸಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.ಡಿಕೆ ಶಿವಕುಮಾರ್, ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ರಾಮನಗರದ ಕೆಲವು ಹಳ್ಳಿಗಳನ್ನು ಸೇರಿಸುವ ಪ್ರಸ್ತಾಪವನ್ನು ಅಜೆಂಡಾದಲ್ಲಿ ಇರಿಸಿದ್ದರು. ಆದರೆ ಇದು ಸಿಎಂ ಅವರ ಗಮನಕ್ಕೆ ಬಂದಿರಲಿಲ್ಲ. ಕೊನೆಯ ಕ್ಷಣದ ಅಜೆಂಡಾ ಪಟ್ಟಿಯಲ್ಲಿ ವಿಷಯ ನೋಡಿ ಸಿಎಂ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ
ಲೋಕಸಭೆಯಲ್ಲಿ ಮಂಡನೆಯಾಗಿರುವ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಅಂದರೆ ಎಫ್ಸಿಆರ್ಎ ತಿದ್ದುಪಡಿ ಮಸೂದೆಯ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕ್ಯಾಥೋಲಿಕ್ ಪಾದ್ರಿ ಫಾದರ್ ಪೌಲ್ ಥೆಲಕ್ಕಟ್ ನೀಡಿರುವ...








