Wednesday, June 7, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Bengaluru film festival : ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಚರಣೆಗೆ ಸಮ್ಮತಿ ನೀಡಿದ ಸಿಎಂ

Vivek Biradar by Vivek Biradar
January 28, 2022
in Cinema, Newsbeat, ಮನರಂಜನೆ
Film Festival Saaksha Tv
Share on FacebookShare on TwitterShare on WhatsappShare on Telegram

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಚರಣೆಗೆ ಸಮ್ಮತಿ ನೀಡಿದ ಸಿಎಂ Saaksha Tv

ಬೆಂಗಳೂರು: ಮಾರ್ಚ 3 ರಿಂದ 13 ರವರೆಗೆ 10 ದಿನಗಳ ಕಾಲ ನಡೆಯಲಿರುವ ಬೆಂಗಳೂರು ಅಂತರಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಜ್ಯ ಸರಕಾರ ಅನುಮತಿ ನೀಡಿದೆ.

Related posts

Actor Death: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ಸಾವು

Actor Death: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ಸಾವು

June 6, 2023
ಆದಿಪುರುಷ್’ ಪ್ರೀ-ರಿಲೀಸ್ ಕಾರ್ಯಕ್ರಮ

ಆದಿಪುರುಷ್’ ಪ್ರೀ-ರಿಲೀಸ್ ಕಾರ್ಯಕ್ರಮ

June 6, 2023

ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ 13 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಚಲನಚಿತ್ರೋತ್ಸವಕ್ಕೆ ಸಿಎಂ ಕೊರೊನಾ ಷರತ್ತಿನೊಂದಿಗೆ ಆಚರಣೆಗೆ ಒಪ್ಪಿಗೆ ನೀಡಿದ್ದಾರೆ. ಇದೇ ಸಮಯದಲ್ಲಿ ಬೊಮ್ಮಾಯಿ ಚಲನಚಿತ್ರೋತ್ಸವದ ಲೋಗೋವನ್ನು ಬಿಡುಗಡೆ ಮಾಡಿದರು.

CM has agreed to the Bangalore International Film Festival celebration Saaksha Tv

ಸಭೆ ಬಳಿಕ ಮಾತನಾಡಿದ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಸಿಎಂ ಅವರ ಜೊತೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸದ ಬಗ್ಗೆ ಚರ್ಚೆ ನಡೆಸಲಾಯಿತು. ಈ ಚಲನಚಿತ್ರೋತ್ಸವ ದೇಶದ ಐದನೇ ದೊಡ್ಡ ಚಲನಚಿತ್ರೋತ್ಸವವಾಗಿದೆ. ಈ ಬಾರಿ ಚಲನಚಿತ್ರೋತ್ಸವ ನಡೆಸಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ. ಕೊರೊನಾ ನಿಯಮಾವಳಿ ಪಾಲಿಸಕೊಂಡು ಚಲನಚಿತ್ರೋತ್ಸವ ನಡೆಯಲಿದೆ ಎಂದು ಹೇಳಿದರು

13ನೇ ಬೆಂಗಳೂರು ಅಂತಾರಷ್ಟ್ರೀಯ ಚಲನಚಿತ್ರೋತ್ಸ ಮಾರ್ಚ 3 ರಿಂದ 13 ರವರೆಗೆ 10 ದಿನಗಳ ಕಾಲ ನಡೆಯಲಿದೆ.  ಜಿಕೆವಿಕೆಯಲ್ಲಿ ಚಲನಚಿತ್ರೋತ್ಸವದ ಉದ್ಘಾಟನೆ ಇರಲಿದೆ ಎಂದು ತಿಳಸಿದರು.

Tags: #Saaksha TV13th International Film FestivalBengaluru Film FestivalBSBommai
ShareTweetSendShare
Join us on:

Related Posts

Actor Death: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ಸಾವು

Actor Death: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ಸಾವು

by Honnappa Lakkammanavar
June 6, 2023
0

ಮಲಯಾಳಂನ ಹಿರಿತೆರೆ ಹಾಗೂ ಕಿರುತೆರೆಗಳಲ್ಲಿ ಹಾಸ್ಯ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದ ಕೊಲ್ಲಂ ಸುಧಿ (Kollam Sudhi)(39) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತ್ರಿಶೂರ್ ಹತ್ತಿರ ಬೆಳಿಗ್ಗೆ 4.30ರ...

ಆದಿಪುರುಷ್’ ಪ್ರೀ-ರಿಲೀಸ್ ಕಾರ್ಯಕ್ರಮ

ಆದಿಪುರುಷ್’ ಪ್ರೀ-ರಿಲೀಸ್ ಕಾರ್ಯಕ್ರಮ

by Honnappa Lakkammanavar
June 6, 2023
0

ಪ್ಯಾನ್ ಇಂಡಿಯಾ ಸಿನಿಮಾ ‘ಆದಿಪುರುಷ್’ (Adipurush) ಚಿತ್ರವು ಜೂನ್ 16ರಂದು ತೆರೆಗೆ ಅಪ್ಪಳಿಸಲಿದ್ದು, ಅದಕ್ಕೂ ಮುನ್ನ ಪ್ರೀ -ಲಿರೀಸ್ ಕಾರ್ಯಕ್ರಮ ಇಂದು ನಡೆಯಲಿದೆ. ಆದಿಪುರುಷ್ ಚಿತ್ರ ಬಿಡುಗಡೆಗೆ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೂನಿಯರ್ ರೆಬಲ್ ಸ್ಟಾರ್!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೂನಿಯರ್ ರೆಬಲ್ ಸ್ಟಾರ್!

by Honnappa Lakkammanavar
June 5, 2023
0

ಚಂದನವನದ (Sandalwood) ಜ್ಯೂನಿಯರ್ ರೆಬಲ್ ಅಭಿಷೇಕ್- ಅವಿವ ದಾಂಪತ್ಯ ಜೀವನಕ್ಕೆ ಹೆಜ್ಜೆ ಇಟ್ಟಿದ್ದಾರೆ. ಅದ್ದೂರಿ ಮದುವೆಗೆ ಇಡೀ ಚಿತ್ರರಂಗವೇ ಸಾಕ್ಷಿಯಾಗಿದೆ. ಮದುವೆ ಸಂಭ್ರಮದಲ್ಲಿನ ಫೋಟೋಗಳು ಇಲ್ಲಿವೆ. ರೆಬೆಲ್...

ಬಾಲಿವುಡ್ ನ ಹಿರಿಯ ನಟಿ ಸುಲೋಚನಾ ಇನ್ನಿಲ್ಲ

ಬಾಲಿವುಡ್ ನ ಹಿರಿಯ ನಟಿ ಸುಲೋಚನಾ ಇನ್ನಿಲ್ಲ

by Honnappa Lakkammanavar
June 5, 2023
0

ಬಾಲಿವುಡ್ (Bollywood) ನ ಹಿರಿಯ ನಟಿ ಸುಲೋಚನಾ ಲಾತ್ಕರ್ (Sulochana Latkar) ನಿಧನರಾಗಿದ್ದಾರೆ. ಅವರು ವಯೋ ಸಹಜ ಕಾಯಿಲೆಯಿಂದ ಮುಂಬಯಿನ ಶುಶ್ರೂಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ...

ಇಂದು ಅಭಿಷೇಕ್ ಅಂಬರೀಶ್- ಅವಿವಾ ವಿವಾಹ!

ಇಂದು ಅಭಿಷೇಕ್ ಅಂಬರೀಶ್- ಅವಿವಾ ವಿವಾಹ!

by Honnappa Lakkammanavar
June 5, 2023
0

ಚಂದನವನದ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಹಾಗೂ ಮಾಡೆಲಿಂಗ್ ಕ್ಷೇತ್ರದ ಅವಿವಾ ಬಿಡಪ್ಪ (Aviva Bidappa) ಇಂದು ಬೆಳಗ್ಗೆ 9.30 ಕ್ಕೆ ದಾಂಪತ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Cyclone: ಬರ್ತಿದೆ ಮತ್ತೊಂದು ಸೈಕ್ಲೋನ್

Cyclone: ಬರ್ತಿದೆ ಮತ್ತೊಂದು ಸೈಕ್ಲೋನ್

June 7, 2023
ಪುಟ್ಟ ಮಕ್ಕಳು ಪೆಟ್ಟಿಗೆಯಲ್ಲಿ ಶವವಾಗಿ ಪತ್ತೆ

ಪುಟ್ಟ ಮಕ್ಕಳು ಪೆಟ್ಟಿಗೆಯಲ್ಲಿ ಶವವಾಗಿ ಪತ್ತೆ

June 7, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram