ಕೊರೊನಾ ವೈರಸ್ನಿಂದ ಭಾದಿತವಾಗಿರುವ ಮೈಸೂರು ಜಿಲ್ಲೆಯ ಸ್ಥಿತಿಗತಿಯ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಜಿಲ್ಲೆಯ ಶಾಸಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದರು. ವಿಡಿಯೋ ಕಾನ್ಫರೆನ್ಸ್ನಲ್ಲಿ ಮಾಜಿ ಸಚಿವ, ಕೆಆರ್ ನಗರ ಶಾಸಕ ಸಾ.ರಾ ಮಹೇಶ್, ಟಿ. ನರಸೀಪುರ ಶಾಸಕ ಅಶ್ವಿನ್ ಕುಮಾರ್, ಪಿರಿಯಾಪಟ್ಟಣ ಶಾಸಕ ಮಹದೇವು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮಾಜಿ.ಸಿ. ಎಂ ಎಚ್.ಡಿ. ಕುಮಾರಸ್ವಾಮಿ ಎಲ್ಲದಕ್ಕೂ ಸರ್ಕಾರವೇ ಮಾಡಲಿ ಎಂದು ಕಾಯುವ ಬದಲು,
ಶಾಸಕರೇ ಸ್ಥಳೀಯವಾಗಿ ಜನರಲ್ಲಿ ಜಾಗೃತಿ ಮೂಡಿಸುವಂತೆಯೂ, ಸಾರ್ವಜನಿಕರಿಗೆ ನೆರವಾಗುವಂತೆಯೂ ತಿಳಿಸಿದರು
ಆರ್ಎಸ್ಎಸ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್ಗೆ ಕೋರ್ಟ್ನಿಂದ ಸಮನ್ಸ್ ಜಾರಿ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರ್ಎಸ್ಎಸ್ ಸಂಘಟನೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯೂತ್ ಕಾಂಗ್ರೆಸ್...








