ಗ್ರಾಮೀಣ ಕ್ರೀಡೆ ಕಂಬಳದಲ್ಲಿ ವೇಗವಾಗಿ ಓಡುವ ಮೂಲಕ ದೇಶದೆಲ್ಲೆಡೆ ಮನೆ ಮಾತಾಗಿದ್ದ ಶ್ರೀನಿವಾಸ್ ಗೌಡ ಹಾಗೂ ಮತ್ತವರ ತಂಡಕ್ಕೆ ಸಿಎಂ ಯಡಿಯೂರಪ್ಪರಿಂದ ಸನ್ಮಾನಕ್ಕಾಗಿ ಆಹ್ವಾನ ಬಂದಿದೆ. ಕ್ರೀಡಾ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಸನ್ಮಾನ ಮಾಡಲಿದ್ದು, ಶ್ರೀನಿವಾಸ್ ಗೌಡ ಅವರೊಂದಿಗೆ ವಾರ್ತಾ ಇಲಾಖೆಯ ಅರುಣಕಾಂತ, ವರದಿಗಾರ ನಾಗರಾಜ, ಕೆ.ಗೋಪಾಲನ್ ಕಡಬ ಹಾಗೂ ಸಿಬ್ಬಂದಿಗೂ ಬೆಂಗಳೂರಿಗೆ ಬರಲು ಆಹ್ವಾನ ನೀಡಲಾಗಿದೆ. ಈಗಾಗಲೇ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಶ್ರೀನಿವಾಸ ಗೌಡರಿಗೆ ಅಗತ್ಯ ತರಭೇತಿಯನ್ನು ನೀಡಿ ಒಲಿಂಪಿಕ್ಸ್ಗೆ ಕಳುಹಿಸಿಕೊಡುವ ಬಗ್ಗೆ ಟ್ವೀಟ್ ಮಾಡಿದ್ದರು. ನಂತರ ಸಚಿವರ ಮನವಿಯನ್ನು ತಿರಸ್ಕರಿಸಿರುವ ಶ್ರೀನಿವಾಸ ಗೌಡ ಮನವಿ ಮಾಡಿದ್ದಕ್ಕಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಹ್ವಾನದಂತೆ ನಾನು ಅವರನ್ನು ಸೋಮವಾರ ಭೇಟಿಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.
ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು
ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ...








