ADVERTISEMENT
Monday, November 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಈತ ನಾಯಕನಾಗಲು ನಾನು ಬಿಡಲ್ಲ ಎಂದ ಕೋಚ್ ಗಂಭೀರ್

ಸೂರ್ಯನ ಹೆಸರು ಮುಂಚೂಣಿಯಲ್ಲಿ

Author2 by Author2
July 18, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಭಾರತೀಯ ಕ್ರಿಕೆಟ್ ತಂಡದ ನೂತನ ಕೋಚ್ ಹಾರ್ದಿಕ್ ಪಾಂಡ್ಯ ವಿರುದ್ಧ ತೊಡೆ ತಟ್ಟಿದಂತಿದೆ.

ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಸಹಜವಾಗಿ ಭಾರತ ತಂಡವನ್ನು ಮುನ್ನಡೆಸುವ ವ್ಯಕ್ತಿಯ ಕುರಿತು ಚರ್ಚೆಗಳು ಆರಂಭವಾಗಿದ್ದವು. ಹೀಗಾಗಿ ಉಪ ನಾಯಕನಾಗಿದ್ದ ಹಾರ್ದಿಕ್ ಪಾಂಡ್ಯ ನಾಯಕನಾಬಹುದು ಎನ್ನಲಾಗಿತ್ತು. ಆದರೆ, ಇದಕ್ಕೆ ಕೋಚ್ ಕೋಚ್ ಗೌತಮ್ ಗಂಭೀರ್ ಒಪ್ಪಿಲ್ಲ ಎನ್ನಲಾಗುತ್ತಿದೆ.

Related posts

ಸದಾ ಮಿಂಚುವ ನಿಮ್ಮ ಸೌಂದರ್ಯದ ಗುಟ್ಟೇನು? ಪ್ರಧಾನಿ ಮೋದಿಗೆ ಟೀಮ್ ಇಂಡಿಯಾ ಆಟಗಾರ್ತಿಯ ನೇರ ಪ್ರಶ್ನೆ!

ಸದಾ ಮಿಂಚುವ ನಿಮ್ಮ ಸೌಂದರ್ಯದ ಗುಟ್ಟೇನು? ಪ್ರಧಾನಿ ಮೋದಿಗೆ ಟೀಮ್ ಇಂಡಿಯಾ ಆಟಗಾರ್ತಿಯ ನೇರ ಪ್ರಶ್ನೆ!

November 7, 2025
ಜೀಸಸ್ ರಜೆಯಲ್ಲಿದ್ರಾ?ಭುಜದ ಮೇಲೆ ಹೊತ್ತವರೇ ನೆಲಕ್ಕೆ ಕೆಡವಿದ್ರು: ಜೆಮಿಮಾ ಧರ್ಮವನ್ನೇ ಗುರಿಯಾಗಿಸಿದ ಟ್ರೋಲ್ ವಿಕೃತ ಮನಸ್ಸುಗಳು

ಜೀಸಸ್ ರಜೆಯಲ್ಲಿದ್ರಾ?ಭುಜದ ಮೇಲೆ ಹೊತ್ತವರೇ ನೆಲಕ್ಕೆ ಕೆಡವಿದ್ರು: ಜೆಮಿಮಾ ಧರ್ಮವನ್ನೇ ಗುರಿಯಾಗಿಸಿದ ಟ್ರೋಲ್ ವಿಕೃತ ಮನಸ್ಸುಗಳು

November 4, 2025

ಹೀಗಾಗಿಯೇ ಸೂರ್ಯಕುಮಾರ್ ಯಾದವ್ ಹೆಸರು ಮುಂಚೂಣಿಗೆ ಬಂದಿದೆ. ಕೋಚ್ ಗೌತಮ್ ಗಂಭೀರ್ ತೆರೆ ಮರೆಯ ಹಿಂದೆ ಕೆಲವು ವಿಷಯಗಳನ್ನು ಆಯ್ಕೆ ಸಮಿತಿ ಮುಂದೆ ಇಟ್ಟಿದ್ದಾರೆ ಎನ್ನಲಾಗಿದೆ. ಪಾಂಡ್ಯ ಅವರ ಫಿಟ್ನೆಸ್ ಸಮಸ್ಯೆ ಕೂಡ ಪ್ರಸ್ತಾಪಿಸಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪರ ಖಾಯಂ ಆಗಿ ಕಾಣಿಸಿಕೊಳ್ಳುವ ಆಟಗಾರನಿಗೆ ನಾಯಕತ್ವ ನೀಡುವಂತೆ ಗಂಭೀರ್ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ, ಎಲ್ಲಿಯೂ ಗಂಭೀರ್ ಅವರು ಸೂರ್ಯಕುಮಾರ್ ಗೆ ನಾಯಕತ್ವ ನೀಡಬೇಕೆಂದು ಹೆಸರು ಸೂಚಿಸಿಲ್ಲ ಎನ್ನಲಾಗಿದೆ. ಬದಲಾಗಿ ಹಾರ್ದಿಕ್ ಪಾಂಡ್ಯ ನಾಯಕನಾದರೆ, ಅವರೊಂದಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂಬುವುದನ್ನು ಗಂಭೀರ್ ಖಂಡತುಂಡವಾಗಿ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ಹಾರ್ದಿಕ್ ಪಾಂಡ್ಯ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಈ ಬೆಳವಣಿಗೆ ಗಮನಿಸಿದರೆ ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಆಯ್ಕೆಯಾಗುವುದು ಬಹುತೇಕ ಖಚಿತ. ಏಕದಿನ ಮತ್ತು ಟೆಸ್ಟ್ ತಂಡಗಳ ನಾಯಕನಾಗಿ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ.

Tags: Coach Gambhir said that I will not let him become the captain
ShareTweetSendShare
Join us on:

Related Posts

ಸದಾ ಮಿಂಚುವ ನಿಮ್ಮ ಸೌಂದರ್ಯದ ಗುಟ್ಟೇನು? ಪ್ರಧಾನಿ ಮೋದಿಗೆ ಟೀಮ್ ಇಂಡಿಯಾ ಆಟಗಾರ್ತಿಯ ನೇರ ಪ್ರಶ್ನೆ!

ಸದಾ ಮಿಂಚುವ ನಿಮ್ಮ ಸೌಂದರ್ಯದ ಗುಟ್ಟೇನು? ಪ್ರಧಾನಿ ಮೋದಿಗೆ ಟೀಮ್ ಇಂಡಿಯಾ ಆಟಗಾರ್ತಿಯ ನೇರ ಪ್ರಶ್ನೆ!

by Shwetha
November 7, 2025
0

ನವದೆಹಲಿ: ಇತ್ತೀಚೆಗೆ ನಡೆದ ಮಹಿಳಾ ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ದೇಶದ ಕೀರ್ತಿ ಪತಾಕೆ ಹಾರಿಸಿದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಪ್ರಧಾನಿ ನರೇಂದ್ರ ಮೋದಿ...

ಜೀಸಸ್ ರಜೆಯಲ್ಲಿದ್ರಾ?ಭುಜದ ಮೇಲೆ ಹೊತ್ತವರೇ ನೆಲಕ್ಕೆ ಕೆಡವಿದ್ರು: ಜೆಮಿಮಾ ಧರ್ಮವನ್ನೇ ಗುರಿಯಾಗಿಸಿದ ಟ್ರೋಲ್ ವಿಕೃತ ಮನಸ್ಸುಗಳು

ಜೀಸಸ್ ರಜೆಯಲ್ಲಿದ್ರಾ?ಭುಜದ ಮೇಲೆ ಹೊತ್ತವರೇ ನೆಲಕ್ಕೆ ಕೆಡವಿದ್ರು: ಜೆಮಿಮಾ ಧರ್ಮವನ್ನೇ ಗುರಿಯಾಗಿಸಿದ ಟ್ರೋಲ್ ವಿಕೃತ ಮನಸ್ಸುಗಳು

by Shwetha
November 4, 2025
0

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಧಾರಸ್ತಂಭ, ಸೆಮಿಫೈನಲ್'ನ ನಾಯಕಿ ಜೆಮಿಮಾ ರೊಡ್ರಿಗಸ್ ಅವರು, ಕೇವಲ ಒಂದು ಪಂದ್ಯದ ವೈಫಲ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅತೀ ಕೀಳುಮಟ್ಟದ ಧಾರ್ಮಿಕ ನಿಂದನೆಗೆ...

ಕಪ್ ನಮ್ದೇ:ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಭಾರತದ ವನಿತೆಯರು!;ದೀಪ್ತಿ, ಶಫಾಲಿ ಆಟಕ್ಕೆ ತತ್ತರಿಸಿದ ಆಫ್ರಿಕಾ!

ಕಪ್ ನಮ್ದೇ:ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಭಾರತದ ವನಿತೆಯರು!;ದೀಪ್ತಿ, ಶಫಾಲಿ ಆಟಕ್ಕೆ ತತ್ತರಿಸಿದ ಆಫ್ರಿಕಾ!

by Shwetha
November 3, 2025
0

ಮುಂಬೈ: ಕೋಟ್ಯಂತರ ಭಾರತೀಯರ ದಶಕಗಳ ಕನಸು ನನಸಾಗಿದೆ. ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ದಿನ ಬಂದಿದೆ. 2025ರ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ, ಆತಿಥೇಯ...

‘ಅವರು ರಂಧ್ರಗಳಿಂದ ಹೊರಬರುವ ಜಿರಳೆಗಳು’!: ರೋಹಿತ್, ಕೊಹ್ಲಿ ಟೀಕಾಕಾರರಿಗೆ ಎಬಿಡಿ ಖಡಕ್ ಉತ್ತರ

‘ಅವರು ರಂಧ್ರಗಳಿಂದ ಹೊರಬರುವ ಜಿರಳೆಗಳು’!: ರೋಹಿತ್, ಕೊಹ್ಲಿ ಟೀಕಾಕಾರರಿಗೆ ಎಬಿಡಿ ಖಡಕ್ ಉತ್ತರ

by Shwetha
November 1, 2025
0

ಬೆಂಗಳೂರು: ಟೀಮ್ ಇಂಡಿಯಾದ ಆಧಾರ ಸ್ತಂಭಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಇತ್ತೀಚಿನ ಪ್ರದರ್ಶನದ ಬಗ್ಗೆ ಟೀಕೆಗಳು ಕೇಳಿಬರುತ್ತಿರುವ ಬೆನ್ನಲ್ಲೇ, ದಕ್ಷಿಣ ಆಫ್ರಿಕಾದ ದಂತಕಥೆ...

ವನಿತಾ ವಿಶ್ವಕಪ್: ಆಸೀಸ್ ಗರ್ವ ಭಂಗ, ಫೈನಲ್‌ಗೆ ಟೀಂ ಇಂಡಿಯಾ ಲಗ್ಗೆ!

ವನಿತಾ ವಿಶ್ವಕಪ್: ಆಸೀಸ್ ಗರ್ವ ಭಂಗ, ಫೈನಲ್‌ಗೆ ಟೀಂ ಇಂಡಿಯಾ ಲಗ್ಗೆ!

by Shwetha
October 31, 2025
0

ನವಿ ಮುಂಬೈ: ಕೋಟ್ಯಂತರ ಭಾರತೀಯರ ಚೊಚ್ಚಲ ವನಿತಾ ವಿಶ್ವಕಪ್ ಕನಸಿಗೆ ಬಲವಾದ ರೆಕ್ಕೆಗಳು ಮೂಡಿವೆ. ಗುರುವಾರ ಇಲ್ಲಿನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಸೆಮಿಫೈನಲ್ ಪಂದ್ಯದಲ್ಲಿ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram