ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Raju Srivastava: ಬಾಲಿವುಡ್ ನ ಖ್ಯಾತ ಹಾಸ್ಯ ನಟ  ರಾಜು ಶ್ರೀವಾತ್ಸವ್ ನಿಧನ

42 ದಿನಗಳ ಕಾಲ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಅವರು ಆಗಸ್ಟ್ 10 ರಿಂದ ವೆಂಟಿಲೇಟರ್ ನಲ್ಲಿದ್ದರು.  ನಟ ರಾಜು ಶ್ರೀವಾತ್ಸವ್ ಅವರು  ಶಿಖಾ, ಮಗಳು ಅಂತರಾ, ಪುತ್ರ ಆಯುಷ್ಮಾನ್, ಹಿರಿಯ ಸಹೋದರ ಸಿಪಿ ಶ್ರೀವಾಸ್ತವ್, ಕಿರಿಯ ಸಹೋದರ ದೀಪು ಶ್ರೀವಾಸ್ತವ್, ಅವರನ್ನು ಅಗಲಿದ್ದಾರೆ.

Naveen Kumar B C by Naveen Kumar B C
September 21, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬಾಲಿವುಡ್ ನ ಖ್ಯಾತ ಹಾಸ್ಯ ನಟ  ರಾಜು ಶ್ರೀವಾತ್ಸವ್ ನಿಧನ

ಬಾಲಿವುಡ್ ನ ಖ್ಯಾತ ಹಾಸ್ಯ ನಟ  ರಾಜು ಶ್ರೀವಾತ್ಸವ್ ಅವರು  ಇಂದು ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.   ರಾಜು ಅವರಿಗೆ 58 ವರ್ಷ ವಯಸ್ಸಾಗಿದ್ದು ಹೃದಯಾಘಾತದ ನಂತರ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನ ದೆಹಲಿಯ ಏಮ್ಸ್ ಆಸ್ಪತ್ರಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತತು.

Related posts

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

December 14, 2025
ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

December 14, 2025

42 ದಿನಗಳ ಕಾಲ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಅವರು ಆಗಸ್ಟ್ 10 ರಿಂದ ವೆಂಟಿಲೇಟರ್ ನಲ್ಲಿದ್ದರು.  ನಟ ರಾಜು ಶ್ರೀವಾತ್ಸವ್ ಅವರು  ಶಿಖಾ, ಮಗಳು ಅಂತರಾ, ಪುತ್ರ ಆಯುಷ್ಮಾನ್, ಹಿರಿಯ ಸಹೋದರ ಸಿಪಿ ಶ್ರೀವಾಸ್ತವ್, ಕಿರಿಯ ಸಹೋದರ ದೀಪು ಶ್ರೀವಾಸ್ತವ್, ಅವರನ್ನು ಅಗಲಿದ್ದಾರೆ.

2014 ರಲ್ಲಿ bjp  ಸೇರಿದ್ದ ರಾಜು ಶ್ರೀವಾತ್ಸವ್ ಅವರು ಕೆಲಸದ ನಿಮಿತ್ತ ಹಿರಿಯ ನಾಯಕರನ್ನ ಬೇಟಿಯಾಗಲು ದೆಹಲಿಗೆ ಬಂದಿದ್ದರು.   ಆಗಸ್ಟ್ 10 ರಂದು ಬೆಳಿಗ್ಗೆ ದೆಹಲಿಯ ಸೌತ್ ಎಕ್ಸ್‌ನ ಕಲ್ಟ್ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಟ್ರೆಡ್ ಮಿಲ್ ನಲ್ಲಿ ಓಡುತ್ತಿದ್ದಾಗ ಎದೆಯಲ್ಲಿ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾಜು ಶ್ರೀವಾಸ್ತವ್ ಅವರ ನಿಜವಾದ ಹೆಸರು ಸತ್ಯ ಪ್ರಕಾಶ್ ಶ್ರೀವಾಸ್ತವ. ಅವರು 25 ಡಿಸೆಂಬರ್ 1963 ರಂದು ಕಾನ್ಪುರದ ನಯಪೂರ್ವದಲ್ಲಿ ಜನಿಸಿದರು. 1980 ರಲ್ಲಿ ಕಾನ್ಪುರದಿಂದ ಮನೆ ಬಿಟ್ಟು ಓಡಿ ಬಂದಿದ್ದ ಅವರು 1993 ರಲ್ಲಿ ಹಾಸ್ಯ ಪ್ರಪಂಚವನ್ನ ಪ್ರವೇಶಿಸಿದ್ದರು.

ರಾಜು ಶ್ರೀವಾಸ್ತವ ಅವರು ಮೈನೆ ಪ್ಯಾರ್ ಕಿಯಾ, ಬಾಜಿಗರ್, ಬಾಂಬೆ ಟು ಗೋವಾ ಮತ್ತು ಆಮ್ದಾನಿ ಅತ್ತನ್ನಿ ಖರ್ಚಾ ರುಪಯ್ಯ ಸೇರಿದಂತೆ ಹಲವಾರು ಚಿತ್ರಗಲ್ಲಿ ಹಾಸ್ಯ ಪಾತ್ರದಲ್ಲಿ ರಂಜಿಸಿದ್ದಾರೆ.  ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್ ಎಂಬ ಕಾಮಿಡಿ ಶೋನಲ್ಲಿ ಭಾಗವಹಿಸಿದ ನಂತರ ಅವರು ಮನೆಮಾತಾಗಿದ್ದರು.

Tags: Bollywoodcomedianpasses awayRaju Srivastava
ShareTweetSendShare
Join us on:

Related Posts

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

by Shwetha
December 14, 2025
0

ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅಜಾತಶತ್ರು ಎಂದೇ ಕೀರ್ತಿ ಗಳಿಸಿದ್ದ, ರಾಜ್ಯದ ಹಿರಿಯ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಶಾಮನೂರು ಶಿವಶಂಕರಪ್ಪ ಅವರು ಇಂದು...

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

by admin
December 14, 2025
0

2025 ಭಾರತ - ಪಾಕ್ ನಡುವಿನ ಪುರುಷರ t-20 ಏಷ್ಯಾಕಪ್ ಕ್ರಿಕೆಟ್ ಟೂರ್ನಿ - ನೋ ಹ್ಯಾಂಡ್ ಶೇಕ್..! 2025 ಭಾರತ - ಪಾಕ್ ನಡುವಿನ ಮಹಿಳಾ...

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

by admin
December 14, 2025
0

ಹನುಮಂತನ ನೆಚ್ಚಿನ 3 ರಾಶಿಚಕ್ರ ಚಿಹ್ನೆಗಳು ಹನುಮಂತ ಎಂದಾಗ ರಾಮಾಯಣ ನೆನಪಾಗುತ್ತದೆ. ಹನುಮಂತನು ರಾಮನಿಗೆ ಯುದ್ಧವನ್ನು ಗೆಲ್ಲಲು ಸಹಾಯ ಮಾಡಿದನು. ಆ ಈಶ್ವರನ ನ ಅಂಶವೇ ಈ...

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

by Shwetha
December 14, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ (Power Sharing) ವಿಚಾರವಾಗಿ ಎದ್ದಿರುವ ಗೊಂದಲದ ಅಲೆಗಳು ಇನ್ನೂ ತಣ್ಣಗಾಗಿಲ್ಲ. ಹೈಕಮಾಂಡ್ ಎಷ್ಟೇ ಖಡಕ್...

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

by Shwetha
December 14, 2025
0

ಬೆಳಗಾವಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಸಚಿವರು ಕೇವಲ ರಾಜಧಾನಿ ಬೆಂಗಳೂರು ಮತ್ತು ತಮ್ಮ ಸ್ವಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ಇಂತಹ ಸಂಪುಟ ಸದಸ್ಯರನ್ನು ಇಟ್ಟುಕೊಂಡು ಸಮಗ್ರ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram