ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕಾಮಿಡಿ ಕಿಲಾಡಿ ಖ್ಯಾತಿಯ ಗೋವಿಂದೇ ಗೌಡಗೆ ಅಪಘಾತ – ಪ್ರಾಣಾಪಾಯದಿಂದ ಪಾರು..!

Namratha Rao by Namratha Rao
July 28, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕಾಮಿಡಿ ಕಿಲಾಡಿ ಖ್ಯಾತಿಯ ಗೋವಿಂದೇ ಗೌಡಗೆ ಅಪಘಾತ – ಪ್ರಾಣಾಪಾಯದಿಂದ ಪಾರು..!

ತಮ್ಮ ಹಾಸ್ಯದ ಮೂಲಕವೇ ಕಿರುತೆರೆಯ ಜನಪ್ರಿಯ ಶೋ ಮೂಲಕ ಜನಪ್ರಿಯತೆ ಗಳಿಸಿದ್ದ ಕಾಮಿಡಿ ಕಿಲಾಡಿ ಖ್ಯಾತಿಯ ಗೋವಿಂದೇ ಗೌಡವರಿಗೆ ಅಪಘಾತವಾಗಿದೆ.. ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ಖ್ಯಾತಿಗಳಿಸಿದ್ದ ನಟ ಗೋವಿಂದೇಗೌಡಗೆ ಅಪಘಾತವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರೀಕರಣ ವೇಳೆ ಅಪಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದೆ. ಈ ಬಗ್ಗೆ ನಟ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊAಡಿದ್ದರು.

Related posts

ದುಷ್ಟ ಗ್ರಹಗಳನ್ನು ತೊಡೆದುಹಾಕಲು ಹನುಮಾನ್ ಮಂತ್ರ

ದುಷ್ಟ ಗ್ರಹಗಳನ್ನು ತೊಡೆದುಹಾಕಲು ಹನುಮಾನ್ ಮಂತ್ರ

December 15, 2025
ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

December 15, 2025

ಕಿರುತೆರೆಯಲ್ಲಿ ಜಿಜಿ ಎಂದೇ ಖ್ಯಾತಿಗಳಿದ್ದ ಗೋವಿಂದೇಗೌಡ ಅವರಿಗೆ ನಿನ್ನೆ ಸಂಜೆ ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇಗೌಡ ಅವರು, ಯೋಗರಾಜ್ ಭಟ್ ಅವರ ಸಿನಿಮಾದ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಟ ಗೋವಿಂದೇಗೌಡ ಅವರಿಗೆ ಅಪಘಾತ ಉಂಟಾಗಿತ್ತು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೂಲಗಳ ಪ್ರಕಾರ ನಟ ಗೋವಿಂದೇಗೌಡ ಅವರಿಗೆ ಚಿತ್ರೀಕರಣದ ಸಂದರ್ಭದಲ್ಲಿ ಕಾರಿನ ಸಾಹಸ ದೃಶ್ಯದ ಶೂಟಿಂಗ್ ವೇಳೆಯಲ್ಲಿ ಹೊಟ್ಟೆಗೆ ಪೆಟ್ಟು ಬಿದ್ದಿರೋದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ ಕಾರಣದಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ನವರಸ ನಾಯಕ ಜಗ್ಗೇಶ್, ಕಾಮಿಡಿಕಿಲಾಡಿ ನಟ ಜಿಜಿ ಗೋವಿಂದೇಗೌಡನಿಗೆ ಚಿತ್ರೀಕರಣ ಸಮಯದಲ್ಲಿ ಅಪಘಾತವಾಗಿ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ದಯಮಾಡಿ ಅವನಿಗೆ ಏನು ಆಗದಂತೆ ನೀವು ಪ್ರಾರ್ಥನೆ ಮಾಡಿ. ನಾನು ಗಣಪತಿಗೆ ಪ್ರಾರ್ಥಿಸಿ ಆಸ್ಪತ್ರೆಗೆ ಹೊರಟೆ ಎಂದು ತಿಳಿಸಿದ್ದಾರೆ.
ಈ ಕುರಿತಂತೆ ಮಾಹಿತಿ ಹಂಚಿಕೊAಡಿರುವ ನಿರ್ದೇಶಕ ಯೋಗರಾಜ್ ಭಟ್, ಒಂದು ಚಿಕ್ಕ ಅಪಘಾತವಾಗಿದೆ. ಗೋವಿಂದೇಗೌಡ ಅರಾಮಾಗಿದ್ದಾರೆ. ಚಿಕಿತ್ಸೆ ಬಳಿಕ ಮತ್ತೆ ಅವರು ಚಿತ್ರೀಕರಣಕ್ಕೆ ಮರಳಿದ್ದಾರೆ. ಈಗಷ್ಟೇ ನಾವೆಲ್ಲರೂ ಚಿತ್ರೀಕರಣ ಮುಗಿಸಿ ವಾಪಾಸ್ ಬಂದಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ. ಈ ಸಂಬoಧ ನಟ ಜಗ್ಗೇಶ್ ಕೂಡ ಟ್ವೀಟ್ ಮಾಡಿದ್ದು, ಈಗ ತಾನೆ ಗೋವಿಂದೇ ಗೌಡನನ್ನ ಭೇಟಿ ಮಾಡಿದೆ. ರಾಯರ ಆಶೀರ್ವಾದದಿಂದ ಕ್ಷೇಮವಾಗಿದ್ದಾನೆ. ನಾನು, ಭಟ್ರು ಮತ್ತು ಶರಣ ಜೊತೆಗಿದ್ದೇವೆ. ನಿಮ್ಮ ಹಾರೈಕೆಯಿರಲಿ ಎಂದು ಟ್ವೀಟ್ ಮಾಡಿದ್ದಾರೆ.

ಕುಂದ್ರಾಗೆ 14 ದಿನಗಳ ಬಂಧನ – ಅಶ್ಲೀಲ ದಂಧೆಯಲ್ಲಿ ಕನ್ನಡ ನಟಿ..? ಪ್ರಕರಣದ ಬಗ್ಗೆ  ಗೆಹನಾ  ಬಿಚ್ಚಿಟ್ಟ ಸತ್ಯವೇನು..?

Tags: ACCIDENTcomedy kiladigalugovinde gowdaJaggeshSandalwood
ShareTweetSendShare
Join us on:

Related Posts

ದುಷ್ಟ ಗ್ರಹಗಳನ್ನು ತೊಡೆದುಹಾಕಲು ಹನುಮಾನ್ ಮಂತ್ರ

ದುಷ್ಟ ಗ್ರಹಗಳನ್ನು ತೊಡೆದುಹಾಕಲು ಹನುಮಾನ್ ಮಂತ್ರ

by admin
December 15, 2025
0

ದುಷ್ಟ ಗ್ರಹಗಳಿಂದ ನಿಮ್ಮ ಜೀವನದಲ್ಲಿ ಎಂದಿಗೂ ದುಃಖ ಇರುವುದಿಲ್ಲ. ಹನುಮಂತನ ಈ ತಾರಕ ಮಂತ್ರವನ್ನು ಒಮ್ಮೆ ಪಠಿಸಿದರೂ ಸಹ ಗ್ರಹಗಳು ನಿಮ್ಮ ಕಣ್ಣುಗಳನ್ನು ಮುಚ್ಚಿ ನಿಮ್ಮ ಕುಟುಂಬಕ್ಕೆ...

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

by admin
December 15, 2025
0

ಲಿಯೊನಾಲ್ ಮೆಸ್ಸಿ.. ಫುಟ್‍ಬಾಲ್ ಜಗತ್ತಿನ ಅಪ್ರತಿಮ ಹಾಗೂ ಸರ್ವಶ್ರೇಷ್ಠ ಆಟಗಾರ.. ಅರ್ಜೆಂಟಿನಾದ ದಂತಕಥೆ.. ವಿಶ್ವ ಫುಟ್‍ಬಾಲ್ ಕ್ಲಬ್‍ಗಳ ಸೂಪರ್ ಡೂಪರ್ ಪ್ಲೇಯರ್.. ಕೋಟ್ಯಂತರ ಅಭಿಮಾನಿಗಳ ಎವರ್ ಗ್ರೀನ್...

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

by admin
December 15, 2025
0

ಶಿವನ ದೇವಸ್ಥಾನ ಮಾತ್ರವಲ್ಲ, ಯಾವ ದೇವಸ್ಥಾನಕ್ಕೆ ಭೇಟಿ ನೀಡಿದರೂ ನಮ್ಮೊಳಗೆ ಒಂದು ಶಕ್ತಿ ಬರುತ್ತದೆ. ಆ ಧನಾತ್ಮಕ ಶಕ್ತಿಯು ನಮ್ಮ ಜೀವನದಲ್ಲಿ ಕೆಲವು ತಿರುವುಗಳನ್ನು ತರುತ್ತದೆ. ಆದರೆ, ಶಿವನ ದೇವಸ್ಥಾನಕ್ಕೆ...

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

by Shwetha
December 15, 2025
0

ಹಳಿಯಾಳ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕಬೇಕಾದ ಶಿಕ್ಷಕನೇ, ತನ್ನ ಮಗನ ವ್ಯಾಮೋಹದಲ್ಲಿ ಪರೀಕ್ಷಾ ಅಕ್ರಮಕ್ಕೆ ಇಳಿದು ಸಿಕ್ಕಿಬಿದ್ದಿರುವ ಲಜ್ಜೆಗೆಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಕೇಂದ್ರ...

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

by Shwetha
December 15, 2025
0

ತಿರುವನಂತಪುರಂ: ಕೇರಳದ ರಾಜಕೀಯ ಇತಿಹಾಸದಲ್ಲಿ ಮಹತ್ವದ ತಿರುವೊಂದಕ್ಕೆ ಸಾಕ್ಷಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ ರಾಜಧಾನಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಐತಿಹಾಸಿಕ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram