Friday, June 9, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

Commercial Cylinder Price down ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ

Commercial Cylinder Price down ದೇಶೀಯ ಎಲ್‍ಪಿಜಿ ಗ್ಯಾಸ್ ಗ್ರಾಹಕರಿಗೆ ಬೆಲೆ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ಗ್ಯಾಸ್ ಸಿಲಿಂಡರ್‌ಗಳ ದರ ಕಳೆದ ತಿಂಗಳಿನಂತೆಯೇ ಇದ್ದು  ಕಳೆದ ತಿಂಗಳು ಕೇಂದ್ರವು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು 50 ರೂ. ಹೆಚ್ಚಿಸಿತ್ತು.

Ranjeeta MY by Ranjeeta MY
April 1, 2023
in State, News, ರಾಜ್ಯ
Commercial Cylinder

Commercial Cylinder

Share on FacebookShare on TwitterShare on WhatsappShare on Telegram

Commercial Cylinder Price down-  2024ರ ಆರ್ಥಿಕ ವರ್ಷದ ಮೊದಲ ದಿನವೇ ಸಂತಸದ ಸುದ್ದಿ

ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ  ಬೆಲೆಗಳಲ್ಲಿ  ಭಾರೀ ಇಳಿಕೆ ಯಾಗಿದೆ. ಎಲ್‍ಪಿಜಿ ಸಿಲಿಂಡರ್ ಮೇಲೆ 92 ರೂ. ರಷ್ಟು ಇಳಿಕೆಯಾಗಿದೆ.

Related posts

ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

June 8, 2023
ಸಿದ್ದರಾಮಣ್ಣ ಸಾಲಾನೂ ಮನ್ನಾ ಮಾಡ್ತೇನಿ ಅಂದಿದ್ರು..ನಾವು ಕಟ್ಟಂಗಿಲ್ಲ!

ಸಿದ್ದರಾಮಣ್ಣ ಸಾಲಾನೂ ಮನ್ನಾ ಮಾಡ್ತೇನಿ ಅಂದಿದ್ರು..ನಾವು ಕಟ್ಟಂಗಿಲ್ಲ!

June 8, 2023

ಈ ಹಿಂದೆ ಮಾರ್ಚ್‍ನಲ್ಲಿ ಸರ್ಕಾರವು ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆಗಳನ್ನು 350 ರೂ. ಹೆಚ್ಚಿಸಿತ್ತು. ಆದರೆ ಶನಿವಾರ 92 ರೂ. ಇಳಿಕೆಯಾಗಿದೆ.

ದೇಶೀಯ ಎಲ್‍ಪಿಜಿ ಗ್ಯಾಸ್ ಗ್ರಾಹಕರಿಗೆ ಬೆಲೆ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ಗ್ಯಾಸ್ ಸಿಲಿಂಡರ್‌ಗಳ ದರ ಕಳೆದ ತಿಂಗಳಿನಂತೆಯೇ ಇದ್ದು  ಕಳೆದ ತಿಂಗಳು ಕೇಂದ್ರವು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು 50 ರೂ. ಹೆಚ್ಚಿಸಿತ್ತು.

ಯಾವ  ಯಾವ ಸ್ಥಳದಲ್ಲಿ ಸಿಲೆಂಡರನ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ  19 ಕೆಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆ 2,028 ರೂ.

ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಬೆಲೆಯೂ 1115.5 ರೂ.

ಮುಂಬೈನಲ್ಲಿ 1112.5 ರೂ.,

ಕೋಲ್ಕತ್ತಾದಲ್ಲಿ 1,129

ಚೆನ್ನೈನಲ್ಲಿ 1118.5 ರೂ. ಅಗಿದೆ.

Tags: commercial cylinder
ShareTweetSendShare
Join us on:

Related Posts

ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

by Honnappa Lakkammanavar
June 8, 2023
0

ಬೆಂಗಳೂರು ಗ್ರಾಮಾಂತರ: ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆನೇಕಲ್ ಕಲುಷಿತ ನೀರು (contaminated water) ಸೇವಿಸಿ 30ಕ್ಕೂ...

ಸಿದ್ದರಾಮಣ್ಣ ಸಾಲಾನೂ ಮನ್ನಾ ಮಾಡ್ತೇನಿ ಅಂದಿದ್ರು..ನಾವು ಕಟ್ಟಂಗಿಲ್ಲ!

ಸಿದ್ದರಾಮಣ್ಣ ಸಾಲಾನೂ ಮನ್ನಾ ಮಾಡ್ತೇನಿ ಅಂದಿದ್ರು..ನಾವು ಕಟ್ಟಂಗಿಲ್ಲ!

by Honnappa Lakkammanavar
June 8, 2023
0

ಕೋಲಾರ : ಸಿಎಂ ಸಿದ್ದರಾಮಯ್ಯ ಅವರು ಸಾಲವನ್ನೂ ಮನ್ನಾ ಮಾಡುತ್ತೇನೆ ಅಂತ ಹೇಳಿದ್ದರು. ನಾವು ಕಟ್ಟುವುದಿಲ್ಲ ಎಂದು ಮಹಿಳೆಯರಿ ಸಾಲ ವಸೂಲಾತಿಗೆ ಬಂದವರನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ...

ರೈತರಿಗೆ ಗುಡ್ ನ್ಯೂಸ್; ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು

ರೈತರಿಗೆ ಗುಡ್ ನ್ಯೂಸ್; ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು

by Honnappa Lakkammanavar
June 8, 2023
0

ನವದೆಹಲಿ : ಮುಂಗಾರಿನ ಆಗಮನಕ್ಕಾಗಿ ಕಾದು ಕುಳಿತಿರುವ ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ನೈಋತ್ಯ ಮುಂಗಾರು ಮಾರುತಗಳು (Southwest Monsoon) ದೇಶವನ್ನು ಕೊನೆಗೂ ತಲುಪಿವೆ. ಮುಂಗಾರು ಮಾರುತಗಳು...

2 ಹಂತಗಳಲ್ಲಿ ಪೊಲೀಸ್ ಹುದ್ದೆ ಭರ್ತಿ ಮಾಡಿಕೊಳ್ಳಲು ಮುಂದಾಗಿರುವ ಸರ್ಕಾರ

2 ಹಂತಗಳಲ್ಲಿ ಪೊಲೀಸ್ ಹುದ್ದೆ ಭರ್ತಿ ಮಾಡಿಕೊಳ್ಳಲು ಮುಂದಾಗಿರುವ ಸರ್ಕಾರ

by Honnappa Lakkammanavar
June 8, 2023
0

ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗುತ್ತಿದ್ದಂತೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು 2,454 ಹುದ್ದೆಗಳನ್ನು 2...

ಗ್ರಾಹಕರಿಗೆ ಹಾಲಿನ ದರ ಏರಿಕೆಯ ಬಿಸಿ!?

ಗ್ರಾಹಕರಿಗೆ ಹಾಲಿನ ದರ ಏರಿಕೆಯ ಬಿಸಿ!?

by Honnappa Lakkammanavar
June 8, 2023
0

ಕಾಂಗ್ರೆಸ್‌ ಸರ್ಕಾರ(Congress) ಅಧಿಕಾರಕ್ಕೆ ಬರುತ್ತಿದ್ದಂತೆ ವಿದ್ಯುತ್‌ ದರ(Electricity Hike) ಏಕಾಏಕಿ ಏರಿಕೆಯಾಗಿತ್ತು. ಈಗ ಹಾಲಿನ ಗ್ರಾಹಕ(Milk Price Hike)ರಿಗೂ ಕೂಡ ಶಾಕ್ ಎದುರಾಗುವ ಸಾಧ್ಯತೆ ಇದೆ. ಹಾಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಜೀಪ್ ಮೇಲೆ ಉರುಳಿದ ಸಿಮೆಂಟ್ ಲಾರಿ; 7 ಜನ ಸಾವು

ಜೀಪ್ ಮೇಲೆ ಉರುಳಿದ ಸಿಮೆಂಟ್ ಲಾರಿ; 7 ಜನ ಸಾವು

June 8, 2023
ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

June 8, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram