ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆರ್.ಆರ್. ನಗರ ಬೈ ಎಲೆಕ್ಷನ್ : ಕೈ ಅಭ್ಯರ್ಥಿ ಕುಸುಮಾ ನಾಮಪತ್ರ ಸಲ್ಲಿಕೆ

Mahesh M Dhandu by Mahesh M Dhandu
October 14, 2020
in Newsbeat, Politics, ರಾಜಕೀಯ
Congress candidate Kusuma
Share on FacebookShare on TwitterShare on WhatsappShare on Telegram

ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ (Congress candidate Kusuma) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. Congress candidate Kusuma

Congress candidate Kusuma Saaksha TV

Related posts

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

July 18, 2026
ಗ್ರಾಮಸ್ಥರ ಮನೆಬಾಗಿಲಿಗೆ ಇ-ಸ್ವತ್ತು ಸೇವೆ: ಸಚಿವ ಖಂಡ್ರೆ ಸೂಚನೆ

ಗ್ರಾಮಸ್ಥರ ಮನೆಬಾಗಿಲಿಗೆ ಇ-ಸ್ವತ್ತು ಸೇವೆ: ಸಚಿವ ಖಂಡ್ರೆ ಸೂಚನೆ

July 18, 2026

ಆರ್.ಆರ್.ನಗರದ ಬಿಬಿಎಂಪಿ ಕಚೇರಿಯ ಚುನಾವಣಾ ಕೇಂದ್ರದಲ್ಲಿ ಕುಸುಮಾ ಅವರು ಚುನಾವಣಾಧಿಕಾರಿ ಎಲ್. ನಾಗರಾಜ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದ್ದರು.

ಇದನ್ನೂ ಓದಿ : ಆರ್ ಆರ್ ನಗರ ಬೈ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ನಾಮಪತ್ರ ಸಲ್ಲಿಕೆ

ಇನ್ನು ಕುಸುಮಾ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಚಿವ ಯು.ಟಿ ಖಾದರ್, ಈಶ್ವರ್ ಖಂಡ್ರೆ, ಉಮಾ ಶ್ರೀ ಸೇರಿದಂತೆ ಹಲವರು ಚುನಾವಣಾ ಕೇಂದ್ರದ ಬಳಿ ಉಪಸ್ಥಿತರಿದ್ದರು.

Congress candidate Kusuma Saaksha TV

ರಾಜ್ಯದ ಜನರ ಚಿತ್ತ ಈಗ ಉಪಚುನಾವಣೆಗಳ ಮೇಲೆ ನೆಟ್ಟಿದೆ. ಅದರಲ್ಲೂ ಆರ್. ಆರ್ ನಗರ ಬೈ ಎಲೆಕ್ಷನ್ ಎಲ್ಲರ ಗಮನ ಸೆಳೆದಿದೆ. ಕಾರಣ ಕಾಂಗ್ರೆಸ್ ನಿಂದ ಡಿ.ಕೆ.ರವಿ ಪತ್ನಿ ಕುಸುಮಾ ಕಣದಲ್ಲಿದ್ದು, ಬಿಜೆಪಿ ಪರ ಮುನಿರತ್ನ ಅಖಾಡಕ್ಕೆ ಇಳಿದಿದ್ದಾರೆ.

ಇದನ್ನೂ ಓದಿ : ಆರ್ ಆರ್ ನಗರದಲ್ಲಿ `ಬಂಡೆ’ ಆಟ ನಡೆಯಲ್ಲ : ಅಶೋಕ್

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CongressCongress candidate Kusumakusuma
ShareTweetSendShare
Join us on:

Related Posts

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

by Shwetha
July 18, 2026
0

ದೇಶದ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

ಗ್ರಾಮಸ್ಥರ ಮನೆಬಾಗಿಲಿಗೆ ಇ-ಸ್ವತ್ತು ಸೇವೆ: ಸಚಿವ ಖಂಡ್ರೆ ಸೂಚನೆ

ಗ್ರಾಮಸ್ಥರ ಮನೆಬಾಗಿಲಿಗೆ ಇ-ಸ್ವತ್ತು ಸೇವೆ: ಸಚಿವ ಖಂಡ್ರೆ ಸೂಚನೆ

by Shwetha
July 18, 2026
0

ಗ್ರಾಮೀಣ ಪ್ರದೇಶದ ಜನರು ಇ-ಸ್ವತ್ತು (ಇ-ಖಾತೆ) ಪಡೆಯಲು ಪಂಚಾಯಿತಿ ಕಚೇರಿಗಳಿಗೆ ಅಲೆದಾಡುವ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...

ಹಿಂದೂಗಳ ಭಾವನೆಗೆ ಧಕ್ಕೆ ಶ್ರೀ ಕೃಷ್ಣ ನಮಾಜ್ ಮಾಡುತ್ತಿದ್ದ ಎಂದ ಮೌಲಾನಾ ಜರ್ಜೀಸ್ ವಿರುದ್ಧ ಭುಗಿಲೆದ್ದ ಆಕ್ರೋಶ :ಯೋಗಿ ಜೀ ಕಠಿಣ ಕ್ರಮ ಕೈಗೊಳ್ಳಿ ಮೌಲಾನಾ ಜರ್ಜೀಸ್ ಅನ್ಸಾರಿ ವಿಕೃತ ಹೇಳಿಕೆಗೆ ಹಿಂದೂ ಮಹಾಸಭಾ ಕೆಂಡಾಮಂಡಲ

ಹಿಂದೂಗಳ ಭಾವನೆಗೆ ಧಕ್ಕೆ ಶ್ರೀ ಕೃಷ್ಣ ನಮಾಜ್ ಮಾಡುತ್ತಿದ್ದ ಎಂದ ಮೌಲಾನಾ ಜರ್ಜೀಸ್ ವಿರುದ್ಧ ಭುಗಿಲೆದ್ದ ಆಕ್ರೋಶ :ಯೋಗಿ ಜೀ ಕಠಿಣ ಕ್ರಮ ಕೈಗೊಳ್ಳಿ ಮೌಲಾನಾ ಜರ್ಜೀಸ್ ಅನ್ಸಾರಿ ವಿಕೃತ ಹೇಳಿಕೆಗೆ ಹಿಂದೂ ಮಹಾಸಭಾ ಕೆಂಡಾಮಂಡಲ

by Shwetha
July 18, 2026
0

ಹಿಂದೂಗಳ ಆರಾಧ್ಯ ದೈವ ಶ್ರೀ ಕೃಷ್ಣ ಪರಮಾತ್ಮನ ಕುರಿತು ಅತ್ಯಂತ ಅವಹೇಳನಕಾರಿ ಮತ್ತು ವಿವಾದಾತ್ಮಕ ಹೇಳಿಕೆ ನೀಡಿದ ಮೌಲಾನಾ ಜರ್ಜೀಸ್ ಅನ್ಸಾರಿ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿದೆ....

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

by Shwetha
July 18, 2026
0

ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ...

ಬಂಡಲ್ ಮುಖ್ಯಮಂತ್ರಿ ಮತ್ತು ರೀಲ್ಸ್ ಮಂತ್ರಿಗಳ ಆಡಳಿತದಲ್ಲಿ ಬೆಂಗಳೂರು ಅನಾಥ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆಕ್ರೋಶ

ಬಂಡಲ್ ಮುಖ್ಯಮಂತ್ರಿ ಮತ್ತು ರೀಲ್ಸ್ ಮಂತ್ರಿಗಳ ಆಡಳಿತದಲ್ಲಿ ಬೆಂಗಳೂರು ಅನಾಥ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆಕ್ರೋಶ

by Shwetha
July 18, 2026
0

ರಾಜ್ಯ ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿರುವುದು ಬಂಡಲ್ ಮುಖ್ಯಮಂತ್ರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram