ರಾಮನಗರ: ‘ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಉಳಿಸುವ ಛಲವಿದೆ. ಸಾಯುವವರೆಗೂ ನಾನು ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ‘ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವಂತೆ ನಾನು ಮೈತ್ರಿ ಸರ್ಕಾರ ರಚನೆ ವೇಳೆ ಹೇಳಿದ್ದೆ. ಆದರೆ, ಕೇಂದ್ರದ ಕಾಂಗ್ರೆಸ್ ನಾಯಕರು ಖರ್ಗೆ ಸಿಎಂ ಆಗಲು ಒಪ್ಪಲಿಲ್ಲ’. ಕೇಂದ್ರದ ಕಾಂಗ್ರೆಸ್ ನಾಯಕರ ಒತ್ತಾಸೆಯಂತೆ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆದರು. ನಾವು ಯಾವತ್ತೂ ಅಧಿಕಾರವನ್ನು ಕೇಳಿಲ್ಲ. ರಾಜಕೀಯ ಏಳುಬೀಳುಗಳ ಮಧ್ಯೆ ಮೈತ್ರಿ ಸರ್ಕಾರ ಬಿದ್ದು ಹೋಯಿತು’ ಎಂದು ಹೇಳಿದರು.
ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.
ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...







