ಜನವರಿ ಮೊದಲ ವಾರ ಕಾಂಗ್ರೆಸ್ ಪಾದಯಾತ್ರೆ Congress saaksha tv
ಮಂಡ್ಯ : ಮೇಕೆದಾಟು ವಿಚಾರವಾಗಿ ಜನವರಿ ಮೊದಲ ವಾರ ಕಾಂಗ್ರೆಸ್ ಪಾದಯಾತ್ರೆ ನಡೆಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನೀರು, ನಮ್ಮ ಹಕ್ಕು, ಕಾವೇರಿ ಕಣಿವೆ ರೈತರ ರಕ್ಷಣೆಗಾಗಿ ಕಾಂಗ್ರೆಸ್ ಬದ್ಧ. ಅದಕ್ಕಾಗಿ ಮೇಕೆದಾಟು ಯೋಜನೆ ಅನುಷ್ಠಾನಗೊಳಸಲಾಗಿದೆ.
ಮೇಕೆದಾಟು ಯೋಜನೆಗಾಗಿ ಜನವರಿಯ ಮೊದಲ ವಾರದಲ್ಲಿ ಪಾದಯಾತ್ರೆ ನಡೆಸಲಾಗುವುದು.
ಹೋರಾಟದಲ್ಲಿ ಭಾಗವಹಿಸುವವರಿಗೆ ಸರ್ಟಿಫಿಕೇಟ್ ಕೊಡಲಾಗುತ್ತೆ. ಹೆಚ್ಚಿನ ಸಂಖ್ಯೆಯಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಿ ಎಂದು ಜನರಿಗೆ ಕರೆ ಕೊಟ್ಟರು.
ಇನ್ನು ಮಂಡ್ಯ ಜಿಲ್ಲೆಯ ಜನ ವಿಭಿನ್ನವಾದ ಜನ ಇದ್ದೀರಿ. ಮಂಡ್ಯ ಜಿಲ್ಲೆಯ ಸ್ವಾಭಿಮಾನಕ್ಕಾಗಿ ಈ ಹೋರಾಟ . ಕಾವೇರಿ ನೀರು ನಮ್ಮ ನೀರು. ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಬೇಕಿದೆ ಎಂ