Sunday, March 26, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಾಂಗ್ರೆಸ್ ಗೆ ಮೇಜರ್ ಸರ್ಜರಿ ಅಗತ್ಯ : ಎಂ.ವೀರಪ್ಪ ಮೊಯ್ಲಿ

Mahesh M Dhandu by Mahesh M Dhandu
June 11, 2021
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಕಾಂಗ್ರೆಸ್ ಗೆ ಮೇಜರ್ ಸರ್ಜರಿ ಅಗತ್ಯ : ಎಂ.ವೀರಪ್ಪ ಮೊಯ್ಲಿ

ನವದೆಹಲಿ : ಸದ್ಯದ ಸ್ಪರ್ಧೆ ಎದುರಿಸಲು ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿಯ ಅಗತ್ಯವಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಎಂ.ವೀರಪ್ಪ ಮೊಯ್ಲಿ ಪ್ರತಿಪಾದಿಸಿದ್ದಾರೆ.

Related posts

Covid-19 , india , daily report , health , saakshatv

COVID-19 :  ಒಂದೇ ದಿನದಲ್ಲಿ 1,890 ಕೋವಿಡ್ ಪ್ರಕರಣಗಳು ಏರಿಕೆ….

March 26, 2023
ISRO LVM3

ISRO LVM 3 : 36 ಉಪಗ್ರಹಗಳೊಂದಿಗೆ LVM3 ರಾಕೆಟ್ ಉಡಾವಣೆ ಯಶಸ್ವಿ… 

March 26, 2023

ಜಿತಿನ್ ಪ್ರಸಾದ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಬಗ್ಗೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮೊಯ್ಲಿ, ಈ ಮೇಲಿನ ಹೇಳಿಕೆ ನೀಡಿದಾರೆ.

ನಾಯಕರಿಗೆ ಜವಾಬ್ದಾರಿಯನ್ನು ವಹಿಸುವಾಗ ಉನ್ನತ ನಾಯಕತ್ವ ಸೈದ್ಧಾಂತಿಕ ಬದ್ಧತೆಗೆ ಆದ್ಯತೆ ನೀಡಬೇಕು. ಜಿತಿನ್ ಪ್ರಸಾದ್ ಎಲ್ಲಕ್ಕಿಂತ ಹೆಚ್ಚಾಗಿ ವೈಯಕ್ತಿಕ ಮಹತ್ವಾಕಾಂಕ್ಷೆ ಇಟ್ಟುಕೊಂಡಿದ್ದಾರೆ.

ಉತ್ತರ ಪ್ರದೇಶದ ನಾಯಕನ ಸೈದ್ಧಾಂತಿಕ ಬದ್ಧತೆಯು ಮೊದಲಿನಿಂದಲೂ ಶಂಕಿತವಾಗಿದೆ ಮತ್ತು ಅವರ ಉಸ್ತುವಾರಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಪಕ್ಷವು ಶೂನ್ಯ ಸ್ಥಾನಗಳನ್ನು ಗೆದ್ದಿದೆ ಎಂದರು.

Congress

ಕಾಂಗ್ರೆಸ್ ಕೆಲವು ವಿಷಯಗಳನ್ನು ಪುನರ್ವಿಮರ್ಶಿಸಬೇಕು ಮತ್ತು ಮರು-ಕಾರ್ಯತಂತ್ರ ಮಾಡಬೇಕಾಗಿದೆ.

ಸ್ಪರ್ಧೆ ಎದುರಿಸಲು ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿಯ ಅಗತ್ಯವಿದೆ ಎಂಬುದಾಗಿ 2019 ರ ಚುನಾವಣೆಯಲ್ಲಿ ಸೋತಾಗಲೇ ಸಲಹೆ ಮಾಡಿದ್ದೆ.

ಆದಾಗ್ಯೂ, ಅದು ಧೀರ್ಘ ವಿಳಂಬವಾಗಿದೆ. ಇದೀಗ ಅದು ಅಗತ್ಯವಾಗಿದೆ ಎಂದು ಹೇಳಿದರು. ಅಲ್ಲದೆ ಮುಂದಿನ ವರ್ಷ ಏಳು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಎದುರಿಸಬೇಕಾಗಿದೆ.

ಏಳು ರಾಜ್ಯಗಳಲ್ಲಿ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ಸಾರ್ವತ್ರಿಕ ಚುನಾವಣೆಯಲ್ಲಿ ಹೆಚ್ಚಿನ ಕಷ್ಟವಾಗಲಿದೆ ಎಂದು ಹೇಳಿದರು.

Tags: BJPCongressVeerappa Moily
ShareTweetSendShare
Join us on:

Related Posts

Covid-19 , india , daily report , health , saakshatv

COVID-19 :  ಒಂದೇ ದಿನದಲ್ಲಿ 1,890 ಕೋವಿಡ್ ಪ್ರಕರಣಗಳು ಏರಿಕೆ….

by Naveen Kumar B C
March 26, 2023
0

COVID-19 :  ಒಂದೇ ದಿನದಲ್ಲಿ 1,890 ಕೋವಿಡ್ ಪ್ರಕರಣಗಳು ಏರಿಕೆ…. ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ  ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24...

ISRO LVM3

ISRO LVM 3 : 36 ಉಪಗ್ರಹಗಳೊಂದಿಗೆ LVM3 ರಾಕೆಟ್ ಉಡಾವಣೆ ಯಶಸ್ವಿ… 

by Naveen Kumar B C
March 26, 2023
0

ISRO LVM 3 : 36 ಉಪಗ್ರಹಗಳೊಂದಿಗೆ LVM3 ರಾಕೆಟ್ ಉಡಾವಣೆ ಯಶಸ್ವಿ… ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ LVM 3 ರಾಕೆಟ್ ಅನ್ನ ಯಶಸ್ವಿಯಾಗಿ ಉಡಾವಣೆ...

WPL 2023 Final 

WPL 2023 Final : ಫೈನಲ್ ಪಂದ್ಯದ ಕಾದಾಟಕ್ಕೆ ಮುಂಬೈ, ದೆಹಲಿ  ಸಜ್ಜು…. 

by Naveen Kumar B C
March 26, 2023
0

WPL 2023 Final : ಫೈನಲ್ ಪಂದ್ಯದ ಕಾದಾಟಕ್ಕೆ ಮುಂಬೈ, ದೆಹಲಿ  ಸಜ್ಜು….   ಮಹಿಳಾ ಪ್ರೀಮಿಯರ್ ಲೀಗ್ ಮೊದಲ ಸೀಸನ್ ನ ಮೊದಲ ಪೈನಲ್ ಪಂದ್ಯಕ್ಕೆ ಮುಂಬೈನ...

Parrot's testimony

Parrot’s testimony : ಗಿಳಿ ಹೇಳಿದ ಸಾಕ್ಷಿಯಿಂದ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ…. 

by Naveen Kumar B C
March 26, 2023
0

parrot's testimony : ಗಿಳಿ ಹೇಳಿದ ಸಾಕ್ಷಿಯಿಂದ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ…. ಆಗ್ರಾ: ಒಂಬತ್ತು ವರ್ಷಗಳ ಹಿಂದಿನ ಕೊಲೆ ಪ್ರಕರಣದ ಸಾಕ್ಷಿಯೊಬ್ಬರು ನೀಡಿದ ಹೇಳಿಕೆಯನ್ನ ಆಧರಿಸಿ...

Gubbi MLA S R Srinivas

S R Srinivas : ಶಾಸಕ ಸ್ಥಾನಕ್ಕೆ ಗುಬ್ಬಿ ಶಾಸಕ ರಾಜೀನಾಮೆ ; ಜೆಡಿಎಸ್ ಪಕ್ಷ ತೊರೆಯಲು ಮುಂದಾದ ಕಾರ್ಯಕರ್ತರು….

by Naveen Kumar B C
March 26, 2023
0

S R Srinivas : ಶಾಸಕ ಸ್ಥಾನಕ್ಕೆ ಗುಬ್ಬಿ ಶಾಸಕ ರಾಜೀನಾಮೆ ; ಜೆಡಿಎಸ್ ಪಕ್ಷ ತೊರೆಯಲು ಮುಂದಾದ ಕಾರ್ಯಕರ್ತರು…. ಗುಬ್ಬಿ  ಕ್ಷೇತ್ರದ   ಶಾಸಕ  ಎಸ್.ಆರ್.ಶ್ರೀನಿವಾಸ್  ಜೆಡಿಎಸ್ ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Covid-19 , india , daily report , health , saakshatv

COVID-19 :  ಒಂದೇ ದಿನದಲ್ಲಿ 1,890 ಕೋವಿಡ್ ಪ್ರಕರಣಗಳು ಏರಿಕೆ….

March 26, 2023
ISRO LVM3

ISRO LVM 3 : 36 ಉಪಗ್ರಹಗಳೊಂದಿಗೆ LVM3 ರಾಕೆಟ್ ಉಡಾವಣೆ ಯಶಸ್ವಿ… 

March 26, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram