ನಾನು- ನಾವು-ಪಕ್ಷ ಎಂಬ ಹಗ್ಗ-ಜಗ್ಗಾಟದ ಹೊರತಾಗಿ JDS ಭದ್ರಕೋಟೆ ಹಾಸನದಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ. ಈ ಜನ ಕಲ್ಯಾಣ ಸಮಾವೇಶದಲ್ಲಿ CM ಸಿದ್ದರಾಮಯ್ಯ, DCM ಡಿಕೆಶಿ, ಸಚಿವರು, ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ. ಆರಂಭದಲ್ಲಿ ಇದನ್ನು ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಎಂದೇ ಹೇಳಲಾಗಿತ್ತು. ಇದರಲ್ಲಿ ಸರ್ಕಾರ & ಪಕ್ಷದ ಯಾವ ಪಾತ್ರವೂ ಇಲ್ಲ ಎಂದು ಅವರ ಆಪ್ತರು ಘೋಷಿಸಿದ್ದರು ಕೂಡ, ಆದರೆ ಈ ನಡುವೆ ಮಧ್ಯಪ್ರವೇಶಿಸಿದ್ದ AICC ಈ ಸಮಾವೇಶವನ್ನು ಪಕ್ಷದ ಬ್ಯಾನರ್ ಅಡಿಯಲ್ಲೇ ನಡೆಸಬೇಕೆಂದು ಖಡಕ್ ಆಗಿ ಸೂಚಿಸಿತ್ತು.
ಪವರ್ ಶೇರಿಂಗ್ ಜಂಜಾಟದಲ್ಲಿ ಮುಳುಗಿದ ಕೈ ಪಡೆ; ಕತ್ತಲಲ್ಲಿ ಕರಡಿಯನ್ನು ಹುಡುಕುತ್ತಿರುವ DCM – ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯ
ಬೆಂಗಳೂರು,ಜನವರಿ 13:ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು...