ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Congress | “ಕಬ್ಬಿಣದ ಕಾಲುಗಳ ವ್ಯಕ್ತಿ” ಭಾರತಕ್ಕೆ ಗರಬಡಿಸಿದ್ದಾನೆ

Mahesh M Dhandu by Mahesh M Dhandu
October 7, 2022
in Newsbeat, State, ಬೆಂಗಳೂರು
congress-slams bjp Vande Bharat Express train

congress-slams bjp Vande Bharat Express train

Share on FacebookShare on TwitterShare on WhatsappShare on Telegram

Congress | “ಕಬ್ಬಿಣದ ಕಾಲುಗಳ ವ್ಯಕ್ತಿ” ಭಾರತಕ್ಕೆ ಗರಬಡಿಸಿದ್ದಾನೆ

ಬೆಂಗಳೂರು : ಮುಂಬೈ – ಗಾಂಧಿನಗರ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್  ಟ್ವಿಟ್ಟರ್ ನಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿದೆ.

Related posts

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

December 7, 2025
ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

December 7, 2025

ರಾಜ್ಯ ಕಾಂಗ್ರೆಸ್ ತನ್ನ ಟ್ವಿಟ್ಟರ್ ನಲ್ಲಿ..

ಕಾಂಗ್ರೆಸ್‌ನದ್ದು – ಭಾರತ್ ಜೋಡೋ ಯಾತ್ರೆ. ಬಿಜೆಪಿಯದ್ದು – ಭಾರತ್ ತೋಡೋ ಜಾತ್ರೆ.

ಉದ್ಘಾಟಣೆಯಾದ ಒಂದೇ ವಾರದಲ್ಲಿ ವಂದೇ ಭರತ್ ಎಕ್ಸ್‌ಪ್ರೆಸ್ ಮುಖ ಒಡೆದುಕೊಂಡಿದೆ!

“ಕಬ್ಬಿಣದ ಕಾಲುಗಳ ವ್ಯಕ್ತಿ” ಭಾರತಕ್ಕೆ ಗರಬಡಿಸಿದ್ದಾನೆ.

congress-slams bjp Vande Bharat Express train
congress-slams bjp Vande Bharat Express train

ಪುಲ್ವಾಮ ದಾಳಿಯಲ್ಲಿ 44 ಭಾರತೀಯ ಯೋಧರ ದೇಹಗಳು ಛಿದ್ರವಾಗಿ ಬಿದ್ದಿದ್ದಾಗ ಮೋಜಿನ ಫೋಟೋಶೂಟ್‌ಗೆ ಪೋಸ್ ಕೊಡ್ತಿದ್ದ ಮೋದಿ. ಈ ವಿಚಾರವನ್ನು ಏಕೆ ಹೇಳ್ತಿಲ್ಲ ಬಿಜೆಪಿ?

ನಿರುದ್ಯೋಗ ಐತಿಹಾಸಿಕ ಮಟ್ಟದಲ್ಲಿದೆ. ರೂಪಾಯಿ ಮೌಲ್ಯ ಐತಿಹಾಸಿಕ ಮಟ್ಟದಲ್ಲಿ ಕುಸಿದಿದೆ.

ಹಸಿವಿನ ಸೂಚ್ಯಂಕದಲ್ಲಿ ಭಾರತ ಐತಿಹಾಸಿಕ ಕುಸಿತ ಕಂಡಿದೆ. ಬೆಲೆ ಏರಿಕೆ ದಾಖಲೆ ಸೃಷ್ಟಿಸುತ್ತಿದೆ.

ಕೋವಿಡ್, ಪ್ರವಾಹದಿಂದ ರೈತರು ಕಂಗೆಟ್ಟಿದ್ದಾರೆ ಎಂದು ಬರೆದುಕೊಂಡಿದೆ.

Tags: #Saaksha TVBJPCongressVande Bharat Express
ShareTweetSendShare
Join us on:

Related Posts

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

by Shwetha
December 7, 2025
0

ರಾಜ್ಯದ ರಾಜಕೀಯ ವಲಯದಲ್ಲಿ ಈಗ ಕೈಗಡಿಯಾರದ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಕಾರ್ಟಿಯರ್ ವಾಚ್ ವಿಷಯದಲ್ಲಿ ಕಾಂಗ್ರೆಸ್ ಮತ್ತು BJP ನಡುವೆ ಮಾತಿನ ಚಕಮಕಿ ತೀವ್ರಗೊಂಡಿದ್ದು, ಈ...

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

by Shwetha
December 7, 2025
0

ವಾಷಿಂಗ್ಟನ್ ಡಿ.ಸಿಯ ಪ್ರಸಿದ್ಧ ಕೆನಡಿ ಸೆಂಟರ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಚೊಚ್ಚಲ ಫಿಫಾ ಶಾಂತಿ ಪ್ರಶಸ್ತಿ (FIFA Peace Award)...

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ  ಟೀಕೆ

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ ಟೀಕೆ

by Shwetha
December 7, 2025
0

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಅವರು INDIA ಮೈತ್ರಿಕೂಟದ ಪ್ರಸ್ತುತ ಸ್ಥಿತಿಯನ್ನು ಗಂಭೀರವಾಗಿ ಟೀಕಿಸಿದ್ದಾರೆ. HT ಲೀಡರ್‌ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿಕೂಟದ ಒಳರಾಜಕೀಯ, ಪರಸ್ಪರ...

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

by Shwetha
December 7, 2025
0

IndiGo ಬಿಕ್ಕಟ್ಟಿನ ಪರಿಣಾಮವಾಗಿ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಆಕಸ್ಮಿಕವಾಗಿ ಟಿಕೆಟ್ ದರಗಳು ಆಕಾಶಕ್ಕೆ ಏರಿದ್ದವು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ತುರ್ತು ಕ್ರಮ...

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

by Shwetha
December 7, 2025
0

ಮಂಡ್ಯ: ಇತ್ತೀಚೆಗೆ ಧರ್ಮಗುರುಗಳು ಮತ್ತು ರಾಜಕೀಯದ ನಂಟಿನ ಕುರಿತು ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆದಿಚುಂಚನಗಿರಿ ಮಹಾಸಂಸ್ಥಾನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram