ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP vs Congress | ರಾಜಸ್ಥಾನದಲ್ಲಿ ಕಾಂಗ್ರೆಸ್ ಚಿಂತನಾ ಸಭೆ : ಟ್ವಿಟ್ಟರ್ ನಲ್ಲಿ ಬಿಜೆಪಿ ವ್ಯಂಗ್ಯ

Mahesh M Dhandu by Mahesh M Dhandu
May 13, 2022
in Newsbeat, Politics, ರಾಜಕೀಯ
Karnataka BJP | Fight Against the Agnipath Plan Congress crafted tool kit saaksha tv

Karnataka BJP | Fight Against the Agnipath Plan Congress crafted tool kit saaksha tv

Share on FacebookShare on TwitterShare on WhatsappShare on Telegram

BJP vs Congress | ರಾಜಸ್ಥಾನದಲ್ಲಿ ಕಾಂಗ್ರೆಸ್ ಚಿಂತನಾ ಸಭೆ : ಟ್ವಿಟ್ಟರ್ ನಲ್ಲಿ ಬಿಜೆಪಿ ವ್ಯಂಗ್ಯ

ಬೆಂಗಳೂರು :  ರಾಜಸ್ಥಾನದಲ್ಲಿ ಕಾಂಗ್ರೆಸ್ ಚಿಂತನಾ ಸಭೆಯ ಬಗ್ಗೆ ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದೆ. ಈ ಕುರಿತು  ಬಿಜೆಪಿ ಟ್ವೀಟ್ ಮಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕಾಲೆಳೆದಿದೆ. Congress think-tank in Rajasthan BJP irony on Twitter

Related posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

August 8, 2026
ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

August 8, 2026

ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ…

ರಾಜಸ್ಥಾನದಲ್ಲಿ ಕಾಂಗ್ರೆಸ್ ಚಿಂತನಾ ಸಭೆ ನಡೆಯುತ್ತಿದೆ. ರಾಹುಲ್ ಗಾಂಧಿಗೆ ಮತ್ತೆ ಎಐಸಿಸಿ ಪಟ್ಟ ಕಟ್ಟುವಂತೆ ಚರ್ಚೆ ನಡೆಯುತ್ತಿದೆ. ಇದೇ ವೇಳೆ ಸಿದ್ದರಾಮಯ್ಯ ಬಣ ಡಿಕೆಶಿ ವಿರುದ್ಧ ಒಳಸಂಚು ನಡೆಸುತ್ತಿದೆ. ಭ್ರಷ್ಟಾಧ್ಯಕ್ಷ ರಿಗೆ ರಮ್ಯಾ ಮಂಗಳಾರತಿ ಮಾಡಿದರೆ, ಸಿದ್ದರಾಮಯ್ಯ ಆಪ್ತರು ರಮ್ಯಾ ಪರ ನಿಲ್ಲುತ್ತಿದ್ದಾರೆ.

ಡಿಕೆಶಿ ಅವರೇ,

ನಿಮ್ಮ ವಿರುದ್ಧ ಈಗ ನಡೆಯುತ್ತಿರುವುದು #ಮೀರ್‌ಸಾದಿಕ್ ಬಣದ ಸಂಚು.

ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮನ್ನು ಹಾಗೂ ನಿಮ್ಮ ತಂಡವನ್ನು ರೌಡಿಪಟ್ಟಿಗೆ ಸೇರಿಸುವ ತಂತ್ರ ನಡೆಯುತ್ತಿದೆ.#ಹರಕೆಯಡಿಕೆ

— BJP Karnataka (@BJP4Karnataka) May 13, 2022

ಇಷ್ಟು ದಿನಗಳ‌ ಕಾಲ “ಅಂತರ್ಧಾನ” ಸ್ಥಿತಿಯಲ್ಲಿದ್ದ ರಮ್ಯಾ ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸುತ್ತಾ ಹಠಾತ್ ಪ್ರತ್ಯಕ್ಷರಾಗಿದ್ದಾರೆ. ಈ ಅನಿರೀಕ್ಷಿತ ದಾಳಿಯ ಹಿಂದೆ #ಮೀರ್‌ಸಾದಿಕ್‌ ಕೈವಾಡವಿದೆ. ಡಿಕೆಶಿ ಅವರೇ, ನಿಮ್ಮ ವಿರೋಧಿ ಶಕ್ತಿಗಳ ಕೈ ಮೇಲಾಗುತ್ತಿದೆಯೇ?

ಡಿಕೆಶಿ ಅವರೇ,

ನಿಮ್ಮ ವಿರುದ್ಧ ಈಗ ನಡೆಯುತ್ತಿರುವುದು #ಮೀರ್‌ಸಾದಿಕ್ ಬಣದ ಸಂಚು.

ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮನ್ನು ಹಾಗೂ ನಿಮ್ಮ ತಂಡವನ್ನು ರೌಡಿಪಟ್ಟಿಗೆ ಸೇರಿಸುವ ತಂತ್ರ ನಡೆಯುತ್ತಿದೆ.#ಹರಕೆಯಡಿಕೆ

— BJP Karnataka (@BJP4Karnataka) May 13, 2022

ಮಾಜಿ ಸಚಿವ ಮಹಾದೇವಪ್ಪ ಅವರು ರಮ್ಯಾ ಪರ‌ ಬ್ಯಾಟ್ ಬೀಸಿದ್ದಾರೆಯೇ‌ ಹೊರತು ಡಿಕೆಶಿ ಪರವಲ್ಲ! ಮಹಾದೇವಪ್ಪ, ಸಿದ್ದರಾಮಯ್ಯ ಅತ್ಯಾಪ್ತರಲ್ಲೋರ್ವರು. ಸಿದ್ದರಾಮಯ್ಯ ಆಪ್ತರೆಲ್ಲಾ ರಮ್ಯಾ ಪರವಾಗಿ ಧ್ವನಿ ಎತ್ತುತ್ತಿದ್ದಾರೆ. ಇದೆಲ್ಲ ಏನನ್ನು ಸೂಚಿಸುತ್ತದೆ? ಮೀರ್‌ಸಾದಿಕ್‌ ‌ಬಣ ಡಿಕೆಶಿಯನ್ನು ಹರಕೆಯ ಕುರಿಯಾಗಿಸಲು ಹೊರಟಿದೆಯೇ?

ರಾಜಸ್ಥಾನದಲ್ಲಿ ಕಾಂಗ್ರೆಸ್ ಚಿಂತನಾ ಸಭೆ ನಡೆಯುತ್ತಿದೆ. ರಾಹುಲ್ ಗಾಂಧಿಗೆ ಮತ್ತೆ ಎಐಸಿಸಿ ಪಟ್ಟ ಕಟ್ಟುವಂತೆ ಚರ್ಚೆ ನಡೆಯುತ್ತಿದೆ.

ಇದೇ ವೇಳೆ @siddaramaiah ಬಣ ಡಿಕೆಶಿ ವಿರುದ್ಧ ಒಳಸಂಚು ನಡೆಸುತ್ತಿದೆ.#ಭ್ರಷ್ಟಾಧ್ಯಕ್ಷ ರಿಗೆ ರಮ್ಯಾ ಮಂಗಳಾರತಿ ಮಾಡಿದರೆ, ಸಿದ್ದರಾಮಯ್ಯ ಆಪ್ತರು ರಮ್ಯಾ ಪರ ನಿಲ್ಲುತ್ತಿದ್ದಾರೆ.#ಹರಕೆಯಡಿಕೆ

— BJP Karnataka (@BJP4Karnataka) May 13, 2022

ಡಿಕೆಶಿ ಅವರೇ, ನಿಮ್ಮ ವಿರುದ್ಧ ಈಗ ನಡೆಯುತ್ತಿರುವುದು ಮೀರ್‌ಸಾದಿಕ್ ಬಣದ ಸಂಚು. ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮನ್ನು ಹಾಗೂ ನಿಮ್ಮ ತಂಡವನ್ನು ರೌಡಿಪಟ್ಟಿಗೆ ಸೇರಿಸುವ ತಂತ್ರ ನಡೆಯುತ್ತಿದೆ ಎಂದು ಬಿಜೆಪಿ ಬರೆದುಕೊಂಡಿದೆ. Congress think-tank in Rajasthan BJP irony on Twitter

Tags: #Saaksha TVBJPCongressRajasthan
ShareTweetSendShare
Join us on:

Related Posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

by Shwetha
August 8, 2026
0

ಮುಂಬೈ: ಮೀಸಲಾತಿ ಎನ್ನುವುದು ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಇರುವ ವ್ಯವಸ್ಥೆಯೇ ಹೊರತು ಅದು ಶಾಶ್ವತವಲ್ಲ. ಈಗಾಗಲೇ ಮೀಸಲಾತಿ ಲಾಭ ಪಡೆದು ಸಮಾಜದಲ್ಲಿ ಸಬಲರಾಗಿರುವವರು ಸ್ವಯಂಪ್ರೇರಣೆಯಿಂದ ಮೀಸಲಾತಿ ಸೌಲಭ್ಯವನ್ನು...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram